TV10 Kannada Exclusive

ಮೇಟಗಳ್ಳಿ ಸ್ಮಶಾನ ಸುತ್ತ ಬೆಳಕಿನ ಭಾಗ್ಯ…ಹೈಮಾಸ್ಕ್ ದೀಪಗಳಿಗೆ ಮರುಜೀವ…Tv10 ಕನ್ನಡ ವರದಿಗೆ ಪಾಲಿಕೆ ಸ್ಪಂದನೆ…ಗಾಂಜಾ ವ್ಯಸನಿಗಳ ಹಾವಳಿಗೆ ಬ್ರೇಕ್…

ಮೈಸೂರು,ಆ7,Tv10 ಕನ್ನಡ ರಾತ್ರಿ ವೇಳೆ ಕಗ್ಗತ್ತಲಿನಲ್ಲಿ ಮುಳುಗುತ್ತಿದ್ದ ಮೇಟಗಳ್ಳಿ ಸ್ಮಶಾನಕ್ಕೆ ಬೆಳಕಿನ ವ್ಯವಸ್ಥೆ ಮಾಡಲಾಗಿದೆ.ಸ್ಮಶಾನದ ಸುತ್ತ ಅಳವಡಿಸಲಾಗಿದ್ದ ಹೈಮಾಸ್ಕ್ ದೀಪಗಳನ್ನ ದುರಸ್ಥಿ ಮಾಡಲಾಗಿದೆ.ಕಳೆದ 5 ವರ್ಷಗಳಿಂದ ನಿರ್ಜೀವವಾಗಿದ್ದ ಹೈಮಾಸ್ಕ್ ದೀಪಗಳಿಗೆ ಮರುಜೀವ ದೊರೆತಂತಾಗಿದೆ.ಇದು Tv10 ಕನ್ನಡ ವರದಿಯ ಫಲಶೃತಿಯಾಗಿದೆ. ಮೈಸೂರು ಮಹಾನಗರ ಪಾಲಿಕೆ ಕೆಇಬಿ ಇಂಜಿನಿಯರ್ ಗೋವಿಂದ ನಾಯಕ್ ಮತ್ತು ಸಿಬ್ಬಂದಿಗಳು ದೀಪಗಳನ್ನ ಅಳವಡಿಸಿ ಸ್ಮಶಾನಕ್ಕೆ ಬೆಳಕಿನ ಭಾಗ್ಯ ನೀಡಿದ್ದಾರೆ.ಮೇಟಗಳ್ಳಿ ಇನ್ಸ್ಪೆಕ್ಟರ್ ಅರುಣ್ ರವರು ಬೀದಿ ದೀಪಗಳನ್ನ ಸರಿಪಡಿಸುವಂತೆ ಪಾಲಿಕೆಗೆ
Read More

ತಡೆಗೋಡೆಗೆ ಢಿಕ್ಕಿ ಹೊಡೆದು ಉರುಳಿಬಿದ್ದ ಬಸ್…ಚಾಮುಂಡಿ ಬೆಟ್ಟದಲ್ಲಿ ಘಟನೆ…

ಮೈಸೂರು,ಆ7,Tv10 ಕನ್ನಡ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಢಿಕ್ಕಿ ಹೊಡೆದ ಬಸ್ ಉರುಳಿಬಿದ್ದ ಘಟನೆ ಚಾಮುಂಡಿಬೆಟ್ಟದಲ್ಲಿ ನಡೆದಿದೆ.ಖೋಡೆ ಗೆಸ್ಟ್ ಹೌಸ್ ಬಳಿ ತಿರುವಿನಲ್ಲಿ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ…
Read More

ಯುವಕನನ್ನ ಅಕ್ರಮವಾಗಿ ಬಂಧನದಲ್ಲಿಟ್ಟು ಹಣ ವಸೂಲಿ ಮಾಡಿದ ಆರೋಪ…ಹುಣಸೂರು ಗ್ರಾಮಾಂತರ ಠಾಣೆ ಹಿಂದಿನ ಇನ್ಸ್‌ಪೆಕ್ಟರ್ ಸಿ.ವಿ.ರವಿ ವಿರುದ್ಧ ಎಫ್‌ಐಆರ್ ದಾಖಲಿಸಲು

ಹುಣಸೂರು,ಅ7,Tv10ಕನ್ನಡ ಯುವಕನನ್ನು ಅಕ್ರಮ ಬಂಧನದಲ್ಲಿಟ್ಟು ಆತನಿಂದ 40 ಸಾವಿರ ರೂ. ಹಣ ಪಡೆದು ಸುಳ್ಳು ಪ್ರಕರಣ ದಾಖಲಿಸಿದ ಆರೋಪದಡಿ ಹುಣಸೂರು ಗ್ರಾಮಾಂತರ ಠಾಣೆಯ ಹಿಂದಿನ 2022-23 ರಲ್ಲಿ ಸರ್ಕಲ್ ಇನ್ಸ್‌ಪೆಕ್ಟ‌ರ್ ಆಗಿದ್ದ ಸಿ.ವಿ.ರವಿ ವಿರುದ್ಧ ಎಫ್‌ಐಆ‌ರ್ ದಾಖಲಿಸಿ ವರದಿ ಸಲ್ಲಿಸುವಂತೆ ಹುಣಸೂರು ಟೌನ್ ಪೊಲೀಸರಿಗೆ ಹುಣಸೂರು ಜೆಎಂಎಫ್‌ಸಿ ನ್ಯಾಯಾ ಲಯದ ನ್ಯಾಯಾಧೀಶರಾದ ಅನಿತಾ ಅವರು ಆದೇಶ ನೀಡಿರುತ್ತಾರೆ.ಹುಣಸೂರು ತಾಲೂಕು ಕಡೇಮನುಗನಹಳ್ಳಿ ಗ್ರಾಮದ ಅಶೋಕ್ ಎಂಬ ಯುವಕನನ್ನು 2023ರ ಆಗಸ್ಟ್ 9ರಿಂದ
Read More

ಸ್ಕ್ರಾಪ್ ಐಟಂ ವ್ಯಾಪಾರಿಗೆ ಬೆದರಿಸಿ ರಾಬರಿ…10 ಲಕ್ಷ ಕ್ಯಾಶ್ ಕಸಿದ ಖದೀಮರು…ನಾಲ್ವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಆ6,Tv10 ಕನ್ನಡ ತಾಮ್ರ ಹಿತ್ತಾಳೆ ಸ್ಕ್ರಾಪ್ ವ್ಯಾಪಾರ ಮಾಡುವ ವ್ಯಾಪಾರಿಗೆ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿ 10 ಲಕ್ಷ ಕ್ಯಾಶ್ ಸುಲಿಗೆ ಮಾಡಿದ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬೆಂಗಳೂರಿನ ಜಯನಗರ ನಿವಾಸಿ ಅಬ್ದುಲ್ ಆಸಿಫ್ ಹಣ ಕಳೆದುಕೊಂಡವರು.ಮೈಸೂರು ನಿವಾಸಿ ಅಫ್ಸರ್ ಖಾನ್ ಹಾಗೂ ಮೂವರು ಸೇರಿ ಹಣ ಸುಲಿಗೆ ಮಾಡಿದ ಖದೀಮರು. ಅಬ್ದುಲ್ ಲತೀಫ್ ರವರು ಆಗಾಗ ಮೈಸೂರಿಗೆ ಬಂದು ಸ್ಕ್ರಾಪ್ ಐಟಂ ಖರೀದಿಸುತ್ತಾರೆ.ಇತ್ತೀಚೆಗೆ ಅಬ್ದುಲ್
Read More

ಸಿಂಗರಶೆಟ್ಟಿ ಕೊಳ ಪುನರುಜ್ಜೀವನಗೊಳಿಸಿ…ಬಿಜೆಪಿ ಕಾರ್ಯಕರ್ತರ ಆಗ್ರಹ…ಎರಡು ಸಮುದಾಯ ಮುಖಂಡರ ನಡುವೆ ಮಾತಿನ ಚಕಮಕಿ…

ಮೈಸೂರು,ಆ6,Tv10 ಕನ್ನಡ ಮೈಸೂರಿನ ರಾಜೇಂದ್ರನಗರದ ಮುಖ್ಯರಸ್ತೆಯಲ್ಲಿರುವ ನೂರಾರು ವರ್ಷಗಳ ಇತಿಹಾಸವಿರುವ ಸಿಂಗರಶೆಟ್ಟಿ ಕಲ್ಯಾಣಿಯನ್ನ ಸದವಚ್ಛಗೊಳಿಸಿ ಪುನರುಜ್ಜೀವನಗೊಳಿಸುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.ಸದರಿ ಸ್ಥಳವನ್ನ ಮುಚ್ಚಲಾಗಿದೆ.ಇಲ್ಲಿ ಅನಧಿಕೃತವಾಗಿ ಶೆಡ್ ಗಳನ್ನ ನಿರ್ಮಿಸಲಾಗಿದೆ.ಸುತ್ತಮುತ್ತ ಮಾಂಸ ಹಾಗೂ ಮೀನಿನ ಅಂಗಡಿಗಳನ್ನ ತೆರೆದು ಅಪವಿತ್ರಗೊಳಿಸಲಾಗಿದೆ.ಮಂಟಪ ಮತ್ತು ಕಲ್ಯಾಣಿಯನ್ನ ಸ್ವಚ್ಛಗೊಳಿಸಬೇಕಿದೆ.ಈ ಕುರಿತಂತೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾರ್ಯಕರ್ತರ ಒತ್ತಾಯವಾಗಿದೆ.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಗಿರಿಧರ್ ರವರ ನೇತೃತ್ವದಲ್ಲಿ ಸುಮಾರು 25 ಜನ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ
Read More

ಹಳೇ ಧ್ವೇಷ…ಕ್ಯಾಬ್ ಡ್ರೈವರ್ ಮೇಲೆ ಆಟೋ ಡ್ರೈವರ್ ಹಲ್ಲೆ…ಧ್ವೇಷಕ್ಕೆ ಕಾರಣ ಏನು ಗೊತ್ತಾ…?

ಹಳೇ ಧ್ವೇಷ…ಕ್ಯಾಬ್ ಡ್ರೈವರ್ ಮೇಲೆ ಆಟೋ ಡ್ರೈವರ್ ಹಲ್ಲೆ…ಧ್ವೇಷಕ್ಕೆ ಕಾರಣ ಏನು ಗೊತ್ತಾ…? ಮೈಸೂರು,ಆ6,Tv10 ಕನ್ನಡ ಹಳೇ ಧ್ವೇಷದ ಹಿನ್ನಲೆ ಕ್ಯಾಬ್ ಡ್ರೈವರ್ ಮೇಲೆ ಆಟೋ ಡ್ರೈವರ್ ಹಲ್ಲೆ ನಡೆಸಿದ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಯಲ್ಲಿ ನಡೆದಿದೆ.ಈ ವೇಳೆ ನೆರವಿಗೆ ಬಂದ ಕ್ಯಾಬ್ ಡ್ರೈವರ್ ಪತ್ನಿ ಮೇಲೂ ಹಲ್ಲೆ ನಡೆಸಲಾಗಿದೆ.ಹಲ್ಲೆಗೊಳಗಾದ ದಂಪತಿ ಆಟೋ ಡ್ರೈವರ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ಹಳೇ ಧ್ವೇಷಕ್ಕೆ ಕಾರಣ ಕೇಳಿದ್ರೆ ಅಚ್ಚರಿಯಾಗುತ್ತೆ. ಕ್ಯಾಬ್ ಡ್ರೈವರ್ ಪುರುಶೋತ್ತಮ್
Read More

ಫೇಕ್ ಲಿಂಕ್ ಕಳಿಸಿ ಮೊಬೈಲ್ ಕಂಟ್ರೋಲ್ ಗೆ ತೆಗೆದುಕೊಂಡು 1.98 ಲಕ್ಷ ಹಣ ವರ್ಗಾವಣೆ…ವಂಚಕನ ವಿರುದ್ದ FIR…

ಮೈಸೂರು,ಆ5,Tv10 ಕನ್ನಡ ಫೇಕ್ ಲಿಂಕ್ ಕಳಿಸಿ ಮೊಬೈಲ್ ಅನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಬೆದರಿಸಿ ಬ್ಯಾಂಕ್ ಖಾತೆಯಿಂದ 1.98 ಲಕ್ಷ ಹಣ ಮೋಸದಿಂದ ವರ್ಗಾವಣೆ ಮಾಡಿಕೊಂಡು ವಂಚಿಸಿದ ಪ್ರಕರಣ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಶ್ರೀರಾಂಪುರ ನಿವಾಸಿ ಜಮುನಾರಾಣಿ ಎಂಬುವರು ಹಣ ಕಳೆದುಕೊಂಡವರು.ಜ್ಯೋತಿಷ್ಯದ ಬಗ್ಗೆ ನಿತ್ಯಕುಂಡಲಿ ಪುಸ್ತಕ ಖರೀದಿಸುವ ಸಲುವಾಗಿ ಜಮುನಾರಾಣಿ ರವರು ಗೂಗಲ್ ನಲ್ಲಿ ಸರ್ಚ್ ಮಾಡುವಾಗ ಗೌರಿಶಂಕರ ಬುಕ್ ಡಿಪೋ ಕಂಡುಬಂದಿದೆ.ಇದರಲ್ಲಿ ನಮೂದಾಗಿದ್ದ ಮೊಬೈಲ್ ನಂಬರ್ ಗೆ ಫೋನ್
Read More

ದೇವಮಾನವನ ಹೆಸರಲ್ಲಿ ವಂಚನೆ…2.19 ಕೋಟಿ…200 ಗ್ರಾಂ ಚಿನ್ನಾಭರಣ ಲಪಟಾಯಿಸಿದ ಖದೀಮರು…ದಂಪತಿ ವಿರುದ್ದ FIR…

ಮೈಸೂರು,ಆ5,Tv10 ಕನ್ನಡ ಮೈಮೇಲೆ ದೇವರು ಬರುತ್ತದೆ,ನಾನೊಬ್ಬ ದೇವ ಮಾನವ,ಹತ್ತಾರು ದೇವರುಗಳು ಒಲಿದಿದೆ ಇನ್ನೊಬ್ಬರ ಕಷ್ಟ ಸುಖಗಳಿಗೆ ಸಹಾಯ ಮಾಡದಿದ್ದರೆ ನಿಮ್ಮ ಕುಟುಂಬ ಸಂಕಷ್ಟದಲ್ಲಿ ಸಿಲುಕುತ್ತದೆ ಎಂದು ಭೀತಿ ಹುಟ್ಟಿಸಿದ ದಂಪತಿ ಮೈಸೂರಿನ ನಿವಾಸಿಯೊಬ್ಬರಿಗೆ 2,19,35,872/- ರೂ ಹಾಗೂ 202 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣವೊಂದು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ದಕ್ಷಿಣ ಕನ್ನಡ ದ ದಂಪತಿ ರೂಪಶ್ರೀ ಕುಮಾರ್ ಹಾಗೂ ಪತಿ ಸಂದೇಶ್ ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಮೈಸೂರಿನ
Read More

ಕರ್ತವ್ಯ ಲೋಪ…ದೇವರಾಜ ಎಸಿಪಿ ಸ್ಕ್ವಾಡ್ ನ ಪ್ರದೀಪ್ ಅಮಾನತು…ಪೊಲೀಸ್ ಕಮೀಷನರ್ ಸೀಮಾಲಾಟ್ಕರ್ ಆದೇಶ…

ಕರ್ತವ್ಯ ಲೋಪ…ದೇವರಾಜ ಎಸಿಪಿ ಸ್ಕ್ವಾಡ್ ನ ಪ್ರದೀಪ್ ಅಮಾನತು…ಪೊಲೀಸ್ ಕಮೀಷನರ್ ಸೀಮಾಲಾಟ್ಕರ್ ಆದೇಶ… ಮೈಸೂರು,ಆ4,Tv10 ಕನ್ನಡ ಕರ್ತವ್ಯ ಲೋಪ ಹಿನ್ನಲೆ ದೇವರಾಜ ಎಸಿಪಿ ಸ್ಕ್ವಾಡ್ ನ ಸಿಬ್ಬಂದಿ ಪ್ರದೀಪ್ ಅಮಾನತುಗೊಂಡಿದ್ದಾರೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ.ಮಾದಕ ವಸ್ತುಗಳ ವಿರುದ್ದ ಸಮರ ಸಾರಿರುವ ಮೈಸೂರು ಪೊಲೀಸರ ಕಾರ್ಯಾಚರಣೆ ವೇಳೆ ಕೆಲವು ಮಾಹಿತಿಗಳು ತಿಳಿದಿದ್ದರೂ ಪ್ರದೀಪ್ ಮರೆಮಾಚಿದ್ದರೆಂದು ಹೇಳಲಾದ ಆರೋಪದ ಮೇಲೆ ಅಮಾನತು ಕ್ರಮ ಕೈಗೊಳ್ಳಲಾಗಿದೆ…
Read More

ಯುವತಿ ಹೆಸರಲ್ಲಿ ಫೇಕ್ ಇನ್ಸ್ಟಾಗ್ರಾಂ ಖಾತೆ ಓಪನ್…ಅಶ್ಲೀಲ ಸಂದೇಶ,ಚಿತ್ರಗಳು, ವಿಡಿಯೋ ಪೋಸ್ಟ್ ಮಾಡಿದ ಯುವಕನ ವಿರುದ್ದ FIR…

ಮೈಸೂರು,ಆ4,Tv10 ಕನ್ನಡ ಯುವತಿ ಹೆಸರಲ್ಲಿ ಎರಡು ಫೇಕ್ ಇನ್ಸ್ಟಾಗ್ರಾಂ ಖಾತೆ ಓಪನ್ ಮಾಡಿ ಅಶ್ಲೀಲ ಸಂದೇಶ ಚಿತ್ರಗಳು ಖಾಸಗಿ ವಿಡಿಯೋ ಪೋಸ್ಟ್ ಮಾಡಿರುವ ಯುವಕನ ವಿರುದ್ದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೊಂದ 21 ವರ್ಷದ ಯುವತಿ ಪ್ರಕರಣ ದಾಖಲಿಸಿದ್ದಾಳೆ.ಯಶ್ವಂತ್ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.ಒಂದು ಫೇಕ್ ಇನ್ಸ್ಟಾಗ್ರಾಂ ನಲ್ಲಿ ಯುವತಿಯ ಫೋಟೋ ಹಾಕಿ ಅಶ್ಲೀಲ ಸಂದೇಶ್ ಪೋಸ್ಟ್ ಮಾಡಿ ಪಬ್ಲಿಕ್ ವೀಕ್ಷಣೆಗೆ ಇಟ್ಟಿದ್ದಾನೆ.ಮತ್ತೊಂದ ಫೇಕ್ ಇನ್ಸ್ಟಾಗ್ರಾಂ ನಲ್ಲಿ ಯುವತಿಯ
Read More