ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ…
ಹೋರಾಟಗಾರರ ವಿರುದ್ದ ತಹಸೀಲ್ದಾರ್ ರತ್ನಾಂಬಿಕ ಕೆಂಡಾಮಂಡಲ…ದಾಖಲೆಗಳನ್ನ ಎಸೆದಾಡಿ ಆಕ್ರೋಷ…ಹೈಡ್ರಾಮ ವಿಡಿಯೋ ನೋಡಿ… ಹೆಚ್.ಡಿ.ಕೋಟೆ,ಸೆ20,Tv10 ಕನ್ನಡಲಂಚ ಪಡೆಯುತ್ತಿರುವ ಸಿಬ್ಬಂದಿಗಳ ವರ್ತನೆ ಬಗ್ಗೆ ಮಾಹಿತಿ ಪಡೆಯಲು ಹೋದ ಹೋರಾಟಗಾರರ ವಿರರುದ್ದ ಹೆಚ್.ಡಿ.ಕೋಟೆ ತಾಲೂಕು ತಹಸೀಲ್ದಾರ್ ರತ್ನಾಂಬಿಕ ಮಾತಿನ ಚಕಮಕಿ ನಡೆಸಿ ಹರಿಹಾಯ್ದ ಘಟನೆ ಮಿನಿವಿಧಾನ ಸೌಧದಲ್ಲಿ ನಡೆದಿದೆ. ಹೋರಾಟಗಾರರ ವಿರುದ್ದ ಕೂಗಾಡಿ ಆವೇಷಭರಿತರಾಗಿ ಮಾತನಾಡಿ ದಾಖಲೆಗಳನ್ನ ಎಸೆದಾಡಿದ ವಿಡಿಯೋ ವೈರಲ್ ಆಗಿದೆ. ಹೆಚ್ ಡಿ ಕೋಟೆ ತಾಲ್ಲೂಕು ಕಚೇರಿಯಲ್ಲಿ ಹೈಡ್ರಾಮ ನಡೆದಿದೆ.ತಹಶೀಲ್ದಾರ್ ಆವೇಷ
Read More