TV10 Kannada Exclusive

ಸಮಸ್ಯೆ ಬಗೆಹರಿಸುವುದಕ್ಕೆ ಜಿಲ್ಲಾಡಳಿತ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ

ರೈತರಿಗೆ ಹತ್ತಿರವಿರುವ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಪಶು ಸಂಗೋಪನೆ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಿ ಇಲಾಖೆಗಳು ಗ್ರಾಮಗಳಲ್ಲಿನ ಸಮಸ್ಯೆ ಬಗೆಹರಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಅಲಕರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುದ್ದುಂಗೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂದಿನ ಎರಡು ತಿಂಗಳು ಜಿಲ್ಲಾಡಳಿತಕ್ಕೆ ಚುನಾವಣೆ ಕೆಲಸವಿರುತ್ತದೆ.
Read More

ಜಿಲ್ಲಾಧಿಕಾರಿಗಳಿಂದ ಎಸ್.ಡಿ ಜಯರಾಮ್ ನಗರ ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಎಸ್.ಡಿ ಜಯರಾಮ್ ನಗರ ಪರಿಶೀಲನೆ ಮಂಡ್ಯ ನಗರ ವ್ಯಾಪ್ತಿಯ ಎಸ್.ಡಿ ಜಯರಾಮ್ ನಗರಕ್ಕೆ ಜಿಲ್ಲಾಧಿಕಾರಿ ಡಾ‌.ಹೆಚ್ ಎನ್ ಗೋಪಾಲಕೃಷ್ಣ ಅವರು ಭೇಟಿ ನೀಡಿ ಮೂಲಭೂತ ಸೌಕರ್ಯ ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಪರಿಶೀಲನೆ ನಡೆಸಿ ನಂತರ ಮಾತನಾಡಿದ ಜಿಲ್ಲಾಧಿಕಾರಿ ಅವರು ಮೂಲಭೂತ ಸೌಕರ್ಯಗಳಾದ ಚರಂಡಿ ವ್ಯವಸ್ಥೆ, ಕುಡಿಯುವ ನೀರು, ಕಾನೂನು ಸುವ್ಯವಸ್ಥೆ, ಬೀದಿ ದೀಪಗಳ ವ್ಯವಸ್ಥೆ, ರಸ್ತೆ ಸೌಲಭ್ಯ, ಶೌಚಾಲಯ ವ್ಯವಸ್ಥೆ, ವಾಸಸ್ಥಳ ದೃಢೀಕರಣ ಪತ್ರ,
Read More

ಮೈಸೂರು ಬೆಳಿಗ್ಗೆ 10.00 ಗಂಟೆಯಿಂದ ವಾರ್ಡ ಸಂ-21, ವಾರ್ಡ ಸಂ-22 ಹಾಗೂ ವಾರ್ಡ ಸಂ-05 ರ ಮಹಾನಗರ ಪಾಲಿಕೆ ಸದಸ್ಯರುಗಳಾದ

ಮೈಸೂರು ಬೆಳಿಗ್ಗೆ 10.00 ಗಂಟೆಯಿಂದ ವಾರ್ಡ ಸಂ-21, ವಾರ್ಡ ಸಂ-22 ಹಾಗೂ ವಾರ್ಡ ಸಂ-05 ರ ಮಹಾನಗರ ಪಾಲಿಕೆ ಸದಸ್ಯರುಗಳಾದ ಶ್ರೀಮತಿ ವೇದಾವತಿ, ಶ್ರೀಮತಿ ನಮ್ರತಾ ರಮೇಶ್ ಹಾಗೂ ಶ್ರೀಮತಿ ಉಷಾ ಕುಮಾರ್ ರವರೊಂದಿಗೆ ಶ್ರೀ ಎಲ್. ನಾಗೇಂದ್ರ, ಶಾಸಕರು, ಚಾಮರಾಜ ವಿಧಾನ ಸಭಾ ಕ್ಷೇತ್ರ ರವರು ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ಕಾರ್ಯಕ್ರಮಗಳ ವಿವರ ಈ ಕಾರ್ಯಕ್ರಮದಲ್ಲಿ ಚಾಮರಾಜ ಕ್ಷೇತ್ರದ ಉಮಾಧ್ಯಕ್ಷ ಶಿವಕುಮಾರ್
Read More

ಭಾರತೀಯ ವಾಯುಪಡೆಯಲ್ಲಿ ಅವಿವಾಹಿತ ಯುವಕ, ಯುವತಿಯರಿಗೆ ಉದ್ಯೋಗಾವಕಾಶ

ಭಾರತೀಯ ವಾಯುಪಡೆಯಲ್ಲಿ ಅವಿವಾಹಿತ ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‌ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೇಯಲ್ಲಿ ಸೇವೆಸಲ್ಲಿಸಲುಹಾಗು ಮೇ 2023 ರಲ್ಲಿ ನಡೆಯುವ ಆನ್‌ಲೈನ್ ಆಯ್ಕೆ ಪರೀಕ್ಷೆಗಾಗಿ, ಪಿಯುಸಿ (ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೊಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ. 50% ,ಮತ್ತು ಇಂಗ್ಲಿಷ್‌ನಲ್ಲಿ ಶೇ. 50% ಅಂಕಗಳೊಂದಿಗೆ, ಉತ್ತೀರ್ಣರಾದ ಅವಿವಾಹಿತ ಯುವಕ, ಯುವತಿಯರಿಂದ ಆನ್‌ಲೈನ್ ಅರ್ಜಿಗಳನ್ನುಆಹ್ವಾನಿಸಲಾಗಿದೆ. ಆನ್‌ಲೈನ್ ನೋಂದಣಿ17
Read More

ಶೇ 50-50 ರಂತೆ ಭೂ ಪರಿಹಾರ ವಿತರಣೆಯಲ್ಲಿ ಅಕ್ರಮ ವಾಸನೆ…ಮುಡಾಗೆ ಚಾಟಿ ಬೀಸಿದ ಸರ್ಕಾರ…

ಶೇ 50-50 ರಂತೆ ಭೂ ಪರಿಹಾರ ವಿತರಣೆಯಲ್ಲಿ ಅಕ್ರಮ ವಾಸನೆ…ಮುಡಾಗೆ ಚಾಟಿ ಬೀಸಿದ ಸರ್ಕಾರ… ಮೈಸೂರು,ಮಾ17,Tv10 ಕನ್ನಡಭೂ ಮಾಲೀಕರಿಗೆ ಶೇ.50-50 ರಂತೆ ಭೂ ಪರಿಹಾರ ನೀಡುವ ವಿಚಾರದಲ್ಲಿ ನಿಯಮಗಳನ್ನ ಹಾಗೂ ಕಾಯ್ದೆಗಳನ್ನ ಗಾಳಿಗೆ ತೂಗುತ್ತಿರುವ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸರ್ಕಾರ ಚಾಟಿ ಬೀಸಿದೆ.ಬದಲಿ ನಿವೇಶನ ಮಂಜೂರು ಮಾಡುವ ನೆಪದಲ್ಲಿ ನಿಯಮಗಳನ್ನ ಉಲ್ಲಂಘಿಸಿ ಅಭಿವೃದ್ದಿ ಹೊಂದಿದ ಜಾಗಗಳಲ್ಲಿ ಶೇ 50-50 ರಂತೆ ಆಸ್ತಿಗಳನ್ನ ನೀಡುತ್ತಿರುವ ಮುಡಾ ಕ್ರಮಕ್ಕೆ ಬ್ರೇಕ್ ಹಾಕಿದೆ.ಅಗತ್ಯ ಮಾರ್ಗಸೂಚಿ
Read More

ಮೈಸೂರು ದಿನಾಂಕ:16-03-2023ರ ಗುರುವಾರದಂದು ಬೆಳಿಗ್ಗೆ:10.30ಕ್ಕೆ ಕೆ.ಆರ್.ಆಸ್ಪತ್ರೆಯ ಸ್ಟೋನ್ ಬಿಲ್ಡಿಂಗ್ ಪಕ್ಕದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅನುದಾನ

ಮೈಸೂರು ದಿನಾಂಕ:16-03-2023ರ ಗುರುವಾರದಂದು ಬೆಳಿಗ್ಗೆ:10.30ಕ್ಕೆ ಕೆ.ಆರ್.ಆಸ್ಪತ್ರೆಯ ಸ್ಟೋನ್ ಬಿಲ್ಡಿಂಗ್ ಪಕ್ಕದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅನುದಾನ ರೂ: 46.00 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಸಖಿ ಒನ್ ಸ್ಟಾಫ್ ಸೆಂಟರ್ ಕಟ್ಟಡದ ಉಧ್ಘಾಟನೆಯನ್ನು ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಡೀನ್ ಡಾ: ದಾಕ್ಷಾಯಿಣಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀ ಬಸವರಾಜು ರವರುಗಳೊಂದಿಗೆ ನೆರವೇರಿಸಿದ ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್.ನಾಗೇಂದ್ರ
Read More

ವ್ಯಕ್ತಿತ್ವ ರೂಪಿಸುವುದಕ್ಕೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ : ಡಾ.ಸಿ.ಎನ್ ಅಶ್ವಥ್ ನಾರಾಯಣ್

ವ್ಯಕ್ತಿತ್ವ ರೂಪಿಸುವುದಕ್ಕೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ : ಡಾ.ಸಿ.ಎನ್ ಅಶ್ವಥ್ ನಾರಾಯಣ್ ಯುವಕರಿಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿ‌ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಕ್ಕೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಹಾಗೂ ವಿಜ್ಞಾನ ತಂತ್ರಜ್ಞಾನ, ಕೌಶಾಲ್ಯಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಸಚಿವರಾದ ಡಾ.ಸಿ ಎನ್ ಅಶ್ವಥ್ ನಾರಾಯಣ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ನೂತನವಾಗಿ
Read More

ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ

ಜಿಲ್ಲಾಧಿಕಾರಿಗಳಿಂದ ಪ್ರಥಮ ಚಿಕಿತ್ಸಾ ಕಿಟ್ ವಿತರಣೆ ಮಂಡ್ಯ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಸಂಸ್ಥೆಯ ದೇಯೋದ್ದೇಶ ಮತ್ತು ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿ 40 ಪ್ರಥಮ ಚಿಕಿತ್ಸಾ ಕಿಟ್ ಗಳನ್ನು ವಿವಿಧ ಶಾಲೆಯ ಮುಖ್ಯಸ್ಥರುಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ
Read More

ನ್ಯಾಯಾಂಗ ಇಲಾಖೆಯ ಅಧಿಕಾರಿಗಳ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ

ನ್ಯಾಯಾಂಗ ಇಲಾಖೆಯ ಅಧಿಕಾರಿಗಳ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ ಮಂಡ್ಯ ನಗರದ ಮನುಗನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ನ್ಯಾಯಾಂಗ ಇಲಾಖೆ ಅಧಿಕಾರಿಗಳ ವಸತಿ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿಜಿಲ್ಲೆಯ ನ್ಯಾಯಲಯಗಳಲ್ಲಿರುವ ವ್ಯಾಜ್ಯಗಳನ್ನ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು. ನ್ಯಾಯಾಲಯದ ಮುಂದೆ ಬರುವ ವ್ಯಾಜ್ಯಗಳನ್ನು ವಿಲೇವಾರಿ ಮಾಡಲು ವಕೀಲರ ಸಂಘದ ಸದಸ್ಯರು,ವಕೀಲರು, ಕಾನೂನು
Read More

*ಇಂದು ಬಾಂಬೆ ರಿಟರ್ನ್ ಡೇಸ್ ಪುಸ್ತಕ ರಿಲೀಸ್…ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಬುಕ್

ಮೈಸೂರು,ಮಾ15,Tv10 ಕನ್ನಡಮೈಸೂರಿನ ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಪುಸ್ತಕ ರೂಪದಲ್ಲಿ ಬಾಂಬೆ ಡೇಸ್ ಸ್ಟೋರಿ ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಲೋಕಾರ್ಪಣೆಯಾಗಲಿದೆ.ಆಪರೇಷನ್ ಕಮಲಕ್ಕೆ ಒಳಗಾಗಿದ್ದ 17 ಶಾಸಕರ ಬಗೆಗಿನ ಪುಸ್ತಕ ಇಂದು ಬಿಡುಗಡೆಯಾಗಲಿದೆ.ಸಂಜೆ 6:30 ಕ್ಕೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೆಡಿಎಸ್, ಕಾಂಗ್ರೆಸ್‌ಗೆ ಕೈ ಕೊಟ್ಟು ಬಾಂಬೆ ಸೇರಿದ್ದ ಶಾಸಕರ ಸ್ಟೋರಿ ಇದಾಗಿದೆ.ಚುನಾವಣೆ ಹೊಸ್ತಿಲಲ್ಲಿ ಲೋಕಾರ್ಪಣೆಯಾಗುತ್ತಿರುವುದು ಗಮನ ಸೆಳೆಯುತ್ತಿದೆ.ಬಾಂಬೆ ರಿಟರ್ನ್ ಡೇಸ್ ಸೆನ್ಸ್‌ಲೆಸ್ ಪಾಲಿಟ್ರಿಕ್ಸ್ ಎಂಬ ಶೀರ್ಷಿಕೆಯಲ್ಲಿ
Read More