ಯಾವನೋ ಶೂಟ್ ಮಾಡಿದ್ದು…ಇತ್ಲಿಂದ ಬುಲೆಟ್ ಬಿಟ್ರೆ ತಲೆ ಒಳಗೆ ಹೋಗ್ಬೇಕು…ಎದೆಗೆ ಒದ್ದುಬಿಡ್ತೀನಿ…ಅರಣ್ಯಾಧಿಕಾರಿಗೆ ನಾಗಮಂಗಲ ಶಾಸಕ ಸುರೇಶ್ ಗೌಡ ಆವಾಜ್…ಯಾಕೆ ಗೊತ್ತಾ…?
ಯಾವನೋ ಶೂಟ್ ಮಾಡಿದ್ದು…ಇತ್ಲಿಂದ ಬುಲೆಟ್ ಬಿಟ್ರೆ ತಲೆ ಒಳಗೆ ಹೋಗ್ಬೇಕು…ಎದೆಗೆ ಒದ್ದುಬಿಡ್ತೀನಿ…ಅರಣ್ಯಾಧಿಕಾರಿಗೆ ನಾಗಮಂಗಲ ಶಾಸಕ ಸುರೇಶ್ ಗೌಡ ಆವಾಜ್…ಯಾಕೆ ಗೊತ್ತಾ…? ಮಂಡ್ಯ,ಆಗಸ್ಟ್5,Tv10 ಕನ್ನಡಅತಿಕ್ರಮಣ ಮಾಡಲು ಮುಂದಾದ ವ್ಯಕ್ತಿಗಳಿಂದ ಅರಣ್ಯ ರಕ್ಷಣೆ ಮಾಡಲು ಮುಂದಾದ ಅರಣ್ಯಾಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ ಹಿನ್ನಲೆ ಶಾಸಕ ಅವ್ಯಾಚ ಶಬ್ಧಗಳನ್ನ ಬಳಸಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ವಿಡಿಯೋ ಇದೀಗ ವೈರಲ್ ಆಗಿದೆ.ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶಾಸಕ ಸುರೇಶ್ ಗೌಡ ಕರ್ತವ್ಯ ನಿರತ ಅರಣ್ಯಾಧಿಕಾರಿಗಳಿಗೆ ಅವ್ಯಾಚ
Read More