TV10 Kannada Exclusive

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ ಪ್ರಭಾರ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್.ರಕ್ಷಿತ್ ರನ್ನ ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.ಕರ್ನಾಟಕ ಸರ್ಕಾರದ ಸಚಿವಾಲಯ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ರವರು ಆದೇಶ ಹೊರಡಿಸಿದ್ದಾರೆ.ಈ ಹಿಂದೆ ಮೈಸೂರಿನಲ್ಲಿ ತಹಸೀಲ್ದಾರ್ ಆಗಿ,ಉಪವಿಭಾಗಾಧಿಕಾರಿಗಳಾಗ ಸೇವೆ ಸಲ್ಲಿಸಿದ್ದರು.ಎಂಡಿಎ ಪ್ರಭಾರ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ
Read More

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ ಖಾಲಿ ಕಚೇರಿ ನೋಡಿ ಬೇಸತ್ತು ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.ನಂಜನಗೂಡು ತಾಲೂಕು ಹಾಡ್ಯ ಗ್ರಾಮ ಪಂಚಾಯ್ತಿ ಕಾರ್ಯಾಲಯದ ದುಃಸ್ಥಿತಿ ಇದು.ಕಳೆದ ಹತ್ತಾರು ವರ್ಷಗಳಿಂದ ಈ ಗ್ರಾಮ ಪಂಚಾಯ್ತಿಗೆ ಬರುವ ಯಾವುದೇ ಸಿಬ್ಬಂದಿಯಾಗಲಿ ಅಧಿಕಾರಿಯಾಗಲಿ 6 ತಿಂಗಳ ಮೇಲೆ ಕರ್ತವ್ಯ ನಿರ್ವಹಿಸಲಿಲ್ಲ.ಇಲ್ಲಿಗೆ ನಿಯೋಜನೆಗೊಂಡ ಕೆಲವೇ
Read More

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ ರಾಜೇಗೌಡನಹುಂಡಿ ಮುಖ್ಯ ಶಿಕ್ಷಕ ಶ್ರೀನಿವಾಸ ಅಮಾನತಾದವರು.ಪ್ರಭಾವಿ ರಾಜಕಾರಣಿಯೊಬ್ಬರು ಚಂದ್ರಮ್ಮ ಎಂಬ ಬೋವಿ ಸಮುದಾಯದ ಮಹಿಳೆಗೆ ಸೇರಿದ ಭೂಮಿ ಕಬಳಿಸಲು ಮುಖ್ಯಶಿಕ್ಷಕರಿಂದ ದಾಖಲೆ ತಿದ್ದಿಸಿದ ಆರೋಪ ಇವರ ಮೇಲಿದೆ.ಚಂದ್ರಮ್ಮ ಮತ್ತವರ ಕುಟುಂಬಕ್ಕೆ ತಹಶೀಲ್ದಾರ್ ನೀಡಿದ್ದ‌ ಜಾತಿ ಪ್ರಮಾಣ ಪತ್ರ ಮತ್ತು ಮೂಲ
Read More

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯೆ ಡಾ. ಪುಷ್ಪ ಅವರು ಮಹಿಳೆಯರು ಹಾಗೂ ಯುವತಿಯರಿಗೆ ಮುಟ್ಟು ವೃತು ಚಕ್ರದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಮಾಸಿಕ ಚಕ್ರವು ಮಹಿಳೆಯರ ಸಹಜ ದೈಹಿಕ ಪ್ರಕ್ರಿಯೆಯಾಗಿದ್ದು, ಇದರ ಬಗ್ಗೆ ಯಾವುದೇ ಮುಜುಗರ
Read More

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ ಒಬ್ಬಳು ಚಿನ್ನಾಭರಣ ಕಳುವು ಮಾಡಿ ಸಿಕ್ಕಿಬಿದ್ದ ಪ್ರಕರಣ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ದೂರು ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಎರಡು ಪ್ರಕರಣಗಳಿಂದ ಒಟ್ಟು22.10 ಲಕ್ಷ ಮೌಲ್ಯದ 170 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಚಾಮರಾಜನಗರ ಮೂಲದ ಮಹೇಶ್ವರಿ
Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು.
Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
Read More

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿರುವ ಪ್ರಕರಣ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಘನ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.ಜಲದರ್ಶಿನಿಯಲ್ಲಿ ವಿಶ್ವನಾಥ್ ರವರು ಇರುವಾಗ ಹಣ ಕೇಳಲು ಹೋದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರೆಂದು
Read More

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಕೆ. ಹೊನ್ನಲಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ.ಮದ್ದೂರು ತಾಲೂಕಿನ ಚುಂಚಗನಹಳ್ಳಿ ಗ್ರಾಮದ ಸುನಿಲ್ (29) ಮೃತ ದುರ್ದೈವಿ.ಮೂವರು ಸ್ನೇಹಿತರೊಂದಿಗೆ ಮದ್ಯಪಾನ ಮಾಡಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಹಂತಕರು ಅಡ್ಡಗಟ್ಟಿಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಂದಿದ್ದಾರೆ.ತೀವ್ರ ಗಾಯಗೊಂಡು ರಕ್ತದ ಮಡುವಿನಲ್ಲಿ
Read More

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮೇಲೆ ದಾಳಿ ನಡೆಸಿದೆ.ಗಣಿಗಾರಿಕೆಗೆ ನಿಷೇಧಿತ ಸ್ಪೋಟಕಗಳ ಬಳಕೆ ಮಾಡುತ್ತಿದ್ದ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನಾ ಯಾದವ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಮುಡುಗುತೊರೆ ಗ್ರಾಮ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ. ಸರ್ಕಾರಿ ಗೋಮಾಳದಲ್ಲಿ
Read More