TV10 Kannada Exclusive

ದೇವಸ್ಥಾನ ಬೀಗ ಮುರಿದು ಕಳ್ಳತನ…ಹುಂಡಿಯಲ್ಲಿದ್ದ 1 ಲಕ್ಷ ನಗದು ದೋಚಿ ಪರಾರಿ…

ಹುಣಸೂರು,ಜೂ12,Tv10 ಕನ್ನಡ ದೇವಾಲಯದ ಬೀಗ ಮುರಿದು ಹುಂಡಿಹಣ ದೋಚಿ ಪರಾರಿಯಾದ ಘಟನೆ ಹುಣಸೂರು ತಾಲೂಕಿನ ಸಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಭೈರವೇಶ್ವರ ದೇವಾಲಯದ ಬೀಗ ಮುರಿದು ಪ್ರವೇಶಿಸಿದ ಕಳ್ಳರು ಹುಂಡಿಯನ್ನ ಒಡೆದು ಚಿಲ್ಲರೆ ಹಣ ಬಿಟ್ಟು ನೋಟುಗಳನ್ನ ಮಾತ್ರ ದೋಚಿ ಪರಾರಿಯಾಗಿದ್ದಾರೆ.ಹುಂಡಿಯಲ್ಲಿ ಸುಮಾರು ಒಂದು ಲಕ್ಷ ಸಂಗ್ರಹವಾಗಿತ್ತೆಂದು ದೇವಾಲಯದ ಮುಖ್ಯಸ್ಥರು ದೂರಿನಲ್ಲಿ ತಿಳಿಸಿದ್ದಾರೆ.ಸ್ಥಳಕ್ಕೆ ಬೆರಳುಮುದ್ರೆ ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಸಿಕ್ರೇಟ್ ಪ್ಲೇಸ್ ನಲ್ಲಿದ್ದ ಕೀ ಬಳಸಿ ನಗದು ಚಿನ್ನಾಭರಣ ದೋಚಿದ ಖದೀಮರು…40 ಗ್ರಾಂ ಚಿನ್ನ 80 ಸಾವಿರ ನಗದು ಕಳುವು…

ಟಿ.ನರಸೀಪುರ,ಜೂ12,Tv10 ಕನ್ನಡ ಸಿಕ್ರೆಟ್ ಪ್ಲೇಸ್ ನಲ್ಲಿ ಇರಿಸಿದ್ದ ಕೀ ಬಳಸಿ 1.80 ಲಕ್ಷ ಮೌಲ್ಯದ 40 ಗ್ರಾಂ ಚಿನ್ನಾಭರಣ ಹಾಗೂ 80 ಸಾವಿರ ನಗದು ದೋಚಿ ಪರಾರಿಯಾದ ಘಟನೆ ಟಿ.ನರಸೀಪುರ ತಾಲೂಕು ತುಂಬಲ ಗ್ರಾಮದ ಬೆಳ್ಳಬೆಳಕು ಬಡಾವಣೆಯಲ್ಲಿ ನಡೆದಿದೆ.ಸುಮ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ.ಗೋಲಕದಲ್ಲಿ ಇಡಲಾಗಿದ್ದ 80 ಸಾವಿರ ನಗದು ಹಾಗೂ ಬೀರುವಿನಲ್ಲಿದ್ದ 40 ಗ್ರಾಂ ಚಿನ್ನಾಭರಣ ದೋಚಿದ ಖದೀಮರು ಪರಾರಿಯಾಗಿದ್ದಾರೆ. ಮನೆಯಿಂದ ಹೊರಗಡೆ ತೆರಳುವ ವೇಳೆ ಪತಿ ಅಥವಾ
Read More

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದ ಪ್ರಿಯತಮ ಭೀಕರ ಕೊಲೆ…ಪ್ರಿಯತಮೆ,ಸಹೋದರ ಅಂದರ್…

ನಂಜನಗೂಡು,ಜೂ11,Tv10 ಕನ್ನಡ ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನ ಪ್ರಿಯತಮೆ ಹಾಗೂ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿದ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.ಹೆಚ್.ಡಿ.ಕೋಟೆ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.ಈತನ ಮೇಲೆ ಕಲ್ಲುಚಪ್ಪಡಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳು. ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ
Read More

ಬೆಂಗಳೂರು ಪೊಲೀಸರ ವಶಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್…ಕೊಲೆ ಪ್ರಕರಣವೊಂದರ ವಿಚಾರಣೆ ಹಿನ್ನಲೆ…

ಮೈಸೂರು,ಜೂ11,Tv10 ಕನ್ನಡ ಕೊಲೆ ಪ್ರಕರಣವೊಂದಕ್ಕೆ ಸಂಭಂಧಪಟ್ಟಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರನ್ನ ಬೆಂಗಳೂರು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ.ಮೈಸೂರಿನಲ್ಲಿ ಶೂಟಿಂಗ್ ಒಂದರಲ್ಲಿ ನಿರತರಾಗಿದ್ದ ದರ್ಶನ್ ರವರನ್ನ ಟಿ.ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್ ನಿಂದ ಕರೆದೊಯ್ದಿದ್ದಾರೆ.ಬೆಂಗಳೂರು ಸಿಸಿಬಿ ಹಾಗೂ ಕಲಾಸಿಪಾಳ್ಯಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ವಿಚಾರಣೆಗಾಗಿ ಬೆಂಗಳೂರಿಗೆ ಕರದೊಯ್ದಿದ್ದಾರೆ…
Read More

ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಮೈಸೂರು,ಜೂ11,Tv10 ಕನ್ನಡ ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿ ವಸತಿಯುಕ್ತ ಕೇಂದ್ರಕ್ಕೆ ನೀಡಲಾದ ಸಿಎ ನಿವೇಶನವನ್ನ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆ ಮುಡಾ ವಲಯ ಕಚೇರಿ 4 ರ ಅಧಿಕಾರಿಗಳು ಸಂಸ್ಥೆಯ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ಸಮಜಾಯಿಷಿ ನೀಡುವಂತೆ ಸೂಚನೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನವನ್ನ ರದ್ದುಪಡಿಸಿ ಹಿಂದಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಜಯನಗರ 2 ನೇ ಹಂತ ಸಿಎ ನಿವೇಶನ ಸಂಖ್ಯೆ 25 ನ್ನು ಕೃಷಿಕ್ ಸರ್ವೋದಯ
Read More

ಬಿಳಿಕೆರೆ ಪೊಲೀಸರ ಕಾರ್ಯಾಚರಣೆ… ಇಬ್ಬರು ಮನೆಗಳ್ಳರ ಬಂಧನ…ನಗದು,ಚುನ್ನಾಭರಣ ವಶ…(ಕಳ್ಳತನ ಮಾಡಲು ಬಳಸಿದ ಮಹಿಂದ್ರಾ ಜೀತೋ ವಾಹನದ ಜೊತೆಗೆ 1.27.400/- ರೂ

ಹುಣಸೂರು,ಜೂ9,Tv10 ಕನ್ನಡ ಹುಣಸೂರು ತಾಲೂಕಿನ ಧರ್ಮಾಪುರ ಗ್ರಾಮದ ರಾಮೇಗೌಡ ಎಂಬುವರ ವಾಸದ ಮನೆಯಲ್ಲಿ ಹಾಡ ಹಗಲೇ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬಿಳಿಕೆರೆ ಕ್ರೈಂ ಪೊಲೀಸರ ತಂಡ ಯಶಸ್ವಿಯಾಗಿದೆ. ಮಂಜುನಾಥ್ ಹಾಗೂ ಸೂರ್ಯ ಬಂಧಿತ ಆರೋಪಿಗಳು.ಬಂಧಿತರಿಂದ ಕೃತ್ಯಕ್ಕೆ ಬಳಸಲಾಗಿದ್ದ ಮಹೂಂದ್ರ ವಾಹನ 1,27,000/- ನಗದು ಹಾಗೂ 1,40,000/- ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಖದೋಮರು ತಮ್ಮ ಕೈಚಳಕ ತೋರಿ 3 ಲಕ್ಷ ನಗದು ಹಣ ಮತ್ತು ಸುಮಾರು
Read More

ಮೈಸೂರು.ವಿಚ್ಚೇದಿತ ಮಹಿಳೆ ಜೊತೆ ಯುವಕನ ಲವ್ವಿ ಡವ್ವಿಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ.

ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ ಮಹಿಳೆಗೆ ಯುವಕನಿಂದ ವಂಚನೆ.25 ವರ್ಷದ ಯುವಕ 34 ವರ್ಷದ ಮಹಿಳೆ ಜೊತೆ ಲವ್‌e ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ.2018 ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ.ವಿಚ್ಛೇದಿತ ಮಹಿಳೆಯ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ.ಹರೀಶ ಎಂ ಕೈಕೊಟ್ಟು ಪರಾರಿಯಾದ ವ್ಯಕ್ತಿ.ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ.ಮೈಸೂರಿನ ಖಾಸಗಿ ಕಂಪನಿಯಲ್ಲಿ ವೃತ್ತಿ.ಇಬ್ಬರು ಹವ್ಯಾಸಿ ಹಾಡುಗಾರರು,ಸಿಂಗಿಂಗ್
Read More

ಶೇರ್ ಟ್ರೇಡಿಂಗ್ ನಲ್ಲಿ ಲಾಭಂಶ ಆಮಿಷ…10.84 ಲಕ್ಷ ವಂಚನೆ…

ಮೈಸೂರು,ಜೂ8,Tv10 ಕನ್ನಡ ಶೇರು ವಹಿವಾಟಿನಲ್ಲಿ ಹೆಚ್ಚಿನ ಲಾಭಂಶ ಪಡೆಯುವ ಆಮಿಷಕ್ಕೆ ಬಲಿಯಾದ ಮೈಸೂರಿನ ವ್ಯಕ್ತಿಯೊಬ್ಬರು 10,84,460/- ರೂಗಳನ್ನ ಕಳೆದುಕೊಂಡಿದ್ದಾರೆ.ರಾಮಕೃಷ್ಣನಗರದ ನಿವಾಸಿ ಮಹಮದ್ ಶಿಬಿಲಿ ರೋಶನ್ ಹಣ ಕಖೆದುಕೊಂಡವರು.ವಂಚಕನ ಮಾತನ್ನ ನಂಬಿ ಆತ ನೀಡಿದ ಸಲಹೆಯಂತೆ VENTURA securities ಎಂಬ ವೆಬ್ ಸೈಟ್ ನಲ್ಲಿ ಹಣ ಹೂಡಿದ್ದಾರೆ.ನಂತರ ತಾವು ಮೋಸ ಹೋಗಿರುವುದಾಗಿ ಖಚಿತವಾಗಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…
Read More

ಮುಂಬೈ ಕ್ರೈಂ ಬ್ರಾಂಚ್ ಪೊಲೀಸರ ವಿಚಾರಣೆ ಎಂದು ನಂಬಿಸಿ 7 ಲಕ್ಷಕ್ಕೆ ಉಂಡೆನಾಮ…

ಮೈಸೂರು,ಜೂ8,Tv10 ಕನ್ನಡ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರ ವಿಚಾರಣೆ ಎಂದು ನಂಬಿಸಿ ಮೈಸೂರಿನ ವ್ಯಕ್ತಿಯೊಬ್ಬರಿಗೆ 7 ಲಕ್ಷಕ್ಕೆ ಉಂಡೆ ನಾಮ ಹಾಕಿರುವ ಘಟನೆ ನಡೆದಿದೆ.ಮೈಸೂರಿನ ವಿಶ್ವೇಶ್ವರ ನಗರದ ಸ್ಯಾಮ್ಸನ್ ರಾಕೇಶ್ ಜೋಸೆಫ್ ಎಂಬುವರೇ ವಂಚನೆಗೆ ಒಳಗಾದವರು.ಫೆಡ್ ಎಕ್ಸ್ ಟ್ರಾನ್ಸ್ ಪೋರ್ಟ್ ಎಂದು ಹೇಳಿಕೊಂಡ ವಂಚಕ ನಿಮ್ಮ ಹೆಸರಿನಲ್ಲಿ ಮುಂಬೈನಿಂದ ಇರಾನ್ ಗೆ 650 ಗ್ರಾಂ ಎಂ.ಡಿ.ಎಂ.ಎ.ಸಾಗಣೆ ಆಗಿದೆ.ಈ ಕುರಿತಂತೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ವಿಚಾರಣೆ ನಡೆಸುತ್ತಾರೆಂದು ಬೆದರಿಸಿ ನಂಬಿಸಿದ್ದಾನೆ.ಈತನ್ನ
Read More

ವರದಕ್ಷಿಣೆ ವಿಚಾರದಲ್ಲಿ ಗಲಾಟೆ …ಭಾವನಿಂದ ಭಾವಮೈದುನನ ಕೊಲೆ…

ಮೈಸೂರು,ಜೂ8,Tv10 ಕನ್ನಡ ವರದಕ್ಷಿಣೆ ಕಿರುಕುಳ ಹಿನ್ನಲೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ರಾಮಕೃಷ್ಣನಗರದಲ್ಲಿ ನಡೆದಿದೆ.ಅಭಿಷೇಕ್(27) ಮೃತ ದುರ್ದೈವಿ.ಭಾವಮೈದುನನನ್ನ ಭಾವನೇ ಕೊಲೆ ಮಾಡಿದ್ದಾನೆ.ಕೊಲೆ ಮಾಡಿದ ಭಾವ ರವಿಚಂದ್ರನ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ವರದಕ್ಷಿಣೆ ನೀಡುವ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.ಪರಿಸ್ಥಿತಿ ವಿಕೋಪಕ್ಕೆ ತಿರುಗಿ ರವಿಚಂದ್ರನ್ ಚಾಕುವಿನಿಂದ ಅಭಿಷೇಕ್ ಗೆ ಇರಿದಿದ್ದಾನೆ.ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ರವಿಚಂದ್ರನ್ ಈತನ ತಾಯಿ ಶಾರದ,ತಂದೆ ಕುಮಾರ್ ಸೇರಿದಂತೆ ಮೂವರ ವಿರುದ್ದ ಕುವೆಂಪುನಗರ ಪೊಲೀಸ್
Read More