TV10 Kannada Exclusive

ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡು ಸಾಲ ತೀರಿಸಲು ಬೈಕ್ ಕಳ್ಳತನಕ್ಕೆ ಇಳಿದ ಸಿವಿಲ್ ಇಂಜಿನಿಯರ್ ಅಂದರ್…

ಮೈಸೂರು,ಏ30,Tv10 ಕನ್ನಡ ಐಪಿಎಲ್ ಬೆಟ್ಟಿಂಗ್ ನಲ್ಲಿ ಲಕ್ಷಾಂತರ ಹಣ ಕಳೆದುಕೊಂಡು ಮಾಡಿದ್ದ ಸಾಲ ತೀರಿಸಲು ಬೈಕ್ ಕಳ್ಳತನಕ್ಕೆ ಇಳಿದ ಸಿವಿಲ್ ಇಂಜಿನಿಯರ್ ಇದೀಗ ಕುವೆಂಪುನಗರ ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ.ಮಂಡ್ಯ ಜಿಲ್ಲೆ ಗೆಂಡೆಕೊಪ್ಪಲು ಗ್ರಾಮದ ಕೇಶವ (26) ಬಂಧಿತ ಆರೋಪಿಯಾಗಿದ್ದು ಈತನಿಂದ 1.20 ಲಕ್ಷ ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಬಿಇ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿರುವ ಕೇಶವ ಕಳೆದ ಮೂರು ವರ್ಷಗಳಿಂದ ಐಪಿಎಲ್ ಬೆಟ್ಟಿಂಗ್ ದಂಧೆಗೆ ದಾಸನಾಗಿ 3 ಲಕ್ಷ
Read More

ವಿ.ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆ…ನಾಳೆ ಸರ್ಕಾರಿ ಮೈಸೂರುಕಚೇರಿ,ಶಾಸಂಸದ ವಿ. ಶ್ರೀನಿವಾಸ ಲಾ ಕಾಲೇಜುಗಳಿಗೆ ರಜೆ ಘೋಷಣೆ…

ಮೈಸೂರು,ಏ29,Tv10 ಕನ್ನಡ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆನಾಳೆ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಪ್ರಸಾದ್ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024ರಂದು ರಜೆ ಘೋಷಣೆ ಮಾಡಲಾಗಿದೆ.ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ
Read More

ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್…

ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್… ಮೈಸೂರು,ಏ29,Tv10 ಕನ್ನಡ ಹಳೇ ಧ್ವೇಷ ಹಿನ್ನಲೆ ಯುವಕನಿಗೆ ಚಾಕು ಇರಿದು ಹತ್ಯೆಗೈದ ಘಟನೆ ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದ ಬಳಿ ನಡೆದಿದೆ.ಚಾಕುವಿನಿಂದ ಇರಿದ ಪರಿಣಾಮ ತೀವ್ರ ಗಾಯಗೊಂಡಿದ್ದ ಯುವಕನನ್ನ ನಿನ್ನೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಮೃತಪಟ್ಟಿದ್ದಾರೆ.ಮೇದರಕೇರಿ ನಿವಾಸಿ ಕುಮಾರ್(24) ಮೃತ ದುರ್ದೈವಿ.ಘಟನೆಗೆ ಸಂಭಂಧಿಸಿದಂತೆ ಕೆ.ಆರ್.ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನ ವಶಕ್ಕೆ ಪಡೆದು
Read More

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ… ಮೈಸೂರು,ಏ29,Tv10 ಕನ್ನಡ ಪ್ರಯಾಣಿಕರೊಬ್ಬರು ಕಳೆದುಕೊಂಡ ಬೆಲೆ ಬಾಳುವ ಐಫೋನ್ ಹಾಗೂ ಪರ್ಸ್ ನ್ನ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಲಷ್ಕರ್ ಠಾಣೆ ಪೊಲೀಸರು ವಾರಸುದಾರರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರಿನ ಇಂದಿರಾನಗರ ನಿವಾಸಿ ಲೇಖಾ ಎಂಬುವರು ನಿನ್ನೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ತಮ್ಮ ಮೊಬೈಲ್ ಹಾಗೂ ಪರ್ಸ್ ಕಳೆದುಕೊಂಡಿದ್ದರು.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್
Read More

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಮೈಸೂರು,ಏ29,Tv10 ಕನ್ನಡ ಪ್ರಯಾಣಿಕರೊಬ್ಬರು ಕಳೆದುಕೊಂಡ ಬೆಲೆ ಬಾಳುವ ಐಫೋನ್ ಹಾಗೂ ಪರ್ಸ್ ನ್ನ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಲಷ್ಕರ್ ಠಾಣೆ ಪೊಲೀಸರು ವಾರಸುದಾರರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರಿನ ಇಂದಿರಾನಗರ ನಿವಾಸಿ ಲೇಖಾ ಎಂಬುವರು ನಿನ್ನೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ತಮ್ಮ ಮೊಬೈಲ್ ಹಾಗೂ ಪರ್ಸ್ ಕಳೆದುಕೊಂಡಿದ್ದರು.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕಿರಣ್,ಚಿನ್ನಪ್ಪ ಮತ್ತು ಚೇತನ್ ರವರು ಬಸ್ ನಿಲ್ದಾಣದ
Read More

ದಲಿತ ನಾಯಕ…ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ…ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆ ಉಸಿರು…

ದಲಿತ ನಾಯಕ…ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ…ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆ ಉಸಿರು… ಬೆಂಗಳೂರು,ಏ29,Tv10 ಕನ್ನಡ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಎಂದೇ ಖ್ಯಾತಿ ಪಡೆದ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ ಹೊಂದಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ವಿ. ಶ್ರೀನಿವಾಸ ಪ್ರಸಾದ್ಬೆಂಗಳೂರಿನ‌ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಪ್ರಸಾದ್ ನಿಧನ ಹೊಂದಿದ್ದಾರೆ.ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿರುವ ಪ್ರಸಾದ್ ದಲಿತ ನಾಯಕರಾಗಿ ಮುತ್ಸದ್ದಿ ರಾಜಕಾರಣಿಯಾಗಿ ಜನಾನುರಾಗಿಯಾಗಿ ಅಂಬೇಡ್ಕರ್ ಸಿದ್ದಾಂತಗಳನ್ನ ಮೈಗೂಡಿಸಿಕೊಂಡು 5
Read More

ಪ್ರವಾಸಿಗರ ಕಣ್ಣಿಗೆ ಬಿದ್ದ ಬ್ಲಾಕ್ ಬ್ಯೂಟಿ…ತಿಂಗಳುಗಳ ನಂತರ ಪ್ರತ್ಯಕ್ಷ…ಪ್ರವಾಸಿಗರು ಖುಷ್…

ಮೈಸೂರು,ಏ29,Tv10 ಕನ್ನಡ ಹಲವು ತಿಂಗಳ ನಂತರ ಪ್ರವಾಸಿಗರ ಕಣ್ಣಿಗೆ ಕಪ್ಪು ಚಿರತೆ ಕಂಡುಬಂದಿದೆ.ನಾಗರಹೊಳೆ ಸಫಾರಿಗೆ ತೆರಳಿದ ಪ್ರವಾಸಿಗರ ಕಣ್ಣಿಗೆ ಬ್ಲಾಕ್ ಬ್ಯೂಟಿ ದರುಶನ ನೀಡಿದೆ.ಸುಮಾರು 8 ತಿಂಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ.ಹಸಿರು ಹುಲ್ಲಿನ ಮೇಲೆ ಹೊರಳಾಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.ಬ್ಲಾಕ್ ಬ್ಯೂಟಿಯ ದರುಶನ ಪಡೆದ ಪ್ರವಾಸಿಗಳು ಫಿದಾ ಆಗಿದ್ದಾರೆ…
Read More

ಪಕ್ಷಿಗಳಿಗೆ ನೀರಿನ ವ್ಯವಸ್ಥೆ…ಕೆಎಂಪಿಕೆ ಟ್ರಸ್ಟ್ ನ ಸಾಮಾಜಿಕ ಕಳಕಳಿ…

ಮೈಸೂರು,ಏ27,Tv10 ಕನ್ನಡ ಸುಡು ಬಿಸಿಲು ನಾಗರೀಕರನ್ನ ಹೈರಾಣು ಮಾಡಿದೆ.ಬಿಸಿಲಿನ ತಾಪಕ್ಕೆ ಜನತೆ ಪರದಾಡುತ್ತಿದ್ದಾರೆ.ಪ್ರಾಣಿ ಪಕ್ಷಿಗಳಂತೂ ತತ್ತರಿಸುತ್ತಿವೆ.ಇಂತಹ ಸಂಧರ್ಭದಲ್ಲಿ ಕೆಎಂಪಿಕೆ ಟ್ರಸ್ಟ್ ಪಕ್ಷಿಗಳ ನೆರವಿಗೆ ಧಾವಿಸಿದೆ.ನಗರದ ವಿವಿದೆಡೆ ಪಕ್ಷಿಗಳಿಗಾಗಿ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.ಕಳೆದ ಎರಡು ತಿಂಗಳಿಂದಲೇ ಪಕ್ಷಿಗಳಿಗಾಗಿ ಬಟ್ಟಲುಗಳಲ್ಲಿ ನೀರು ತುಂಬಿ ಮರಗಳ ಕೊಂಬೆಗಳಿಗೆ ಕಟ್ಟಿ ದಾಹ ತೀರಿಸುವ ಕೆಲಸಕ್ಕೆ ಟ್ರಸ್ಟ್ ಮುಂದಾಗಿದೆ.ಇಂದೂ ಸಹ ಲಕ್ಷ್ಮಿಪುರಂನಲ್ಲಿರುವ ಹಲವು ಮರಗಳಿಗೆ ಕೆ ಎಂ ಪಿ ಕೆ ಟ್ರಸ್ಟ್ ಹಾಗೂ ಅರಿವು ಸಂಸ್ಥೆ ವತಿಯಿಂದ
Read More

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ…ಶೇ70.14 ರಷ್ಟು ಮತದಾನ…

ಮೈಸೂರು,ಏ26,Tv10 ಕನ್ನಡ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿಶೇ.70.14ರಷ್ಟು ಮತದಾನ ನಡೆದಿದೆ.ಸಂಜೆ 6 ಗಂಟೆ ವೇಳೆಗೆ ಮತದಾನ ನಡೆದಿದೆ. ವಿಧಾನಸಭಾ ಕ್ಷೇತ್ರವಾರು ವಿವರ ನರಸಿಂಹರಾಜ ಶೇ.65.40ಕೃಷ್ಣರಾಜ ಶೇ.61.00ಚಾಮರಾಜ ಶೇ.60.67ಚಾಮುಂಡೇಶ್ವರಿ ಶೇ.73.00ಹುಣಸೂರು ಶೇ.76.90ಪಿರಿಯಾಪಟ್ಟಣ ಶೇ.79.93ಮಡಿಕೇರಿ ಶೇ.73.53ವಿರಾಜಪೇಟೆ ಶೇ.73.75ರಷ್ಟು ಮತದಾನ.
Read More

ಮತದಾನ ಮಾಡಿ ತೆರಳುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ… ಸ್ಥಳದಲ್ಲಿಯೇ ಇಬ್ಬರ ಸಾವು…

ನಂಜನಗೂಡು,ಏ26,Tv10 ಕನ್ನಡ ಪಾದಚಾರಿಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ತಾಂಡವಪುರ ಬಳಿ ನಡೆದಿದೆ.ಶಿವಣ್ಣ(40) ಹಾಗೂ ಬೈಕ್ ಸವಾರ ಮಿಥುನ್(19) ಮೃತ ದುರ್ದೈವಿಗಳು. ಬೈಕ್ ನಲ್ಲಿದ್ದ ಮತ್ತೋರ್ವ ಸವಾರ ಅನಿಲ್ ಪಟೇಲ್ ಗಾಯಗೊಂಡಿದ್ದಾನೆ.ಶಿವಣ್ಣ ಮತ ಚಲಾಯಿಸಿ ಮನೆಗೆ ತೆರಳುತ್ತಿದ್ದರು.ಈ ವೇಳೆ ಬೈಕ್ ನಲ್ಲಿ ವೇಗವಾಗಿ ಬಂದ ಯುವಕರು ನಡೆದು ತೆರಳುತ್ತಿದ್ದ ಶಿವಣ್ಣಗೆ ಢಿಕ್ಕಿ ಹೊಡೆದಿದ್ದಾರೆ.ಶಿವಣ್ಣ ಹಾಗೂ ಮಿಥುನ್ ಸ್ಥಳದಲ್ಲೇ ಸಾವನ್ನಪ್ಪಿದರೆ ಅನಿಲ್
Read More