TV10 Kannada Exclusive

ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಮೈಸೂರು,ನ25,Tv10 ಕನ್ನಡ ಫ್ರಾಡ್ ಮೆಸೇಜ್ ಓಪನ್ ಮಾಡಿ ಕೇವಲ 21 ನಿಮಿಷದಲ್ಲಿ ಖದೀಮರು ಕ್ರೆಡಿಟ್ ಕಾರ್ಡ್ ನಿಂದ 1.98 ಲಕ್ಷ ಲಪಟಾಯಿಸಿದ ಪ್ರಕರಣ ಬೆಳಕಿಗೆ ಬಂದಿದೆ.ವಂಚನೆಗೆ ಒಳಗಾದ ಪ್ಯಾಕರ್ಸ್ ಅಂಡ್ ಮೂವರ್ಸ್ ಮಾಲೀಕರಾದ ಚಂದ್ರಶೇಖರ್ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಖಾಸಗಿ ಬ್ಯಾಂಕ್ ಒಂದರಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿರುವ ಚಂದ್ರಶೇಖರ್ ರವರಿಗೆ ಕರೆ ಬಂದಿದೆ.ಬ್ಯಾಂಕ್ ನಿಂದ ಮಾತನಾಡಿದಂತೆ ವಂಚಕರು ಮಾಹಿತಿ ಪಡೆಯಲು ಯತ್ನಿಸಿದ್ದಾರೆ.ಇದೊಂದು ಫ್ರಾಡ್ ಕಾಲ್ ಎಂದು ನಿರ್ಧರಿಸಿದ ಚಂದ್ರಶೇಖರ್
Read More

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ…

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ… ಮೈಸೂರು,ನ25,Tv10 ಕನ್ನಡ ಬೆಂಗಳೂರು ಜೈಲಿನಲ್ಲಿ ಮೋಜು ಮಸ್ತಿ ವಿಚಾರ ವೈರಲ್ ಆದ ಬೆನ್ನ ಹಿಂದೆಯೇ ಮೈಸೂರು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.ಮೈಸೂರು ಕಾರಾಗೃಹಕ್ಕೆ ಧಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಬಿಂದುಮಣಿ ರವರಿಗೆ ಎಸಿಪಿಗಳು ಹಾಗೂ ವಿವಿಧ ಠಾಣೆಯ ನಿರೀಕ್ಷಕರುಗಳು ಸಾಥ್ ನೀಡಿದ್ದಾರೆ.ಬೆಳ್ಳಂಬೆಳಗ್ಗೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಒಂದೆಡೆ ಗೃಹಸಚಿವ
Read More

ಕೊಳ್ಳೇಗಾಲ ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ.

ಕೊಳ್ಳೇಗಾಲ : ಭಗೀರಥ ಮಹರ್ಷಿ ರವರ ಆದರ್ಶ ಗುಣಗಳನ್ನು ನಾವೆಲ್ಲರೂ ಪಾಲಿಸಿಕೊಳ್ಳುವುದರ ಮೂಲಕ ಅವರ ಮಾರ್ಗದರ್ಶನ ವನ್ನು ದೈನಂದಿನ ಬದುಕಿನಲ್ಲಿ ಕೂಡ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ ಮಾಡಿ ನಂತರ ಮಾತನಾಡಿದರು. ಹೃದಯ ಭಾಗವಾಗಿರುವ ಮಧುವನಹಳ್ಳಿ ಗ್ರಾಮದ ವೃತ್ತ ಕ್ಕೆ ಶ್ರೀ ಭಗೀರಥ ಮಹರ್ಷಿಯವರ ನಾಮಪಲಕವನ್ನು ಅನಾವರಣ ಗೊಳಿಸಿರುವುದು ಸಂತಸದ ವಿಷಯವಾಗಿದೆ ತಾಲೂಕಿನ ಮಧುವನಹಳ್ಳಿ ಮುಖ್ಯ
Read More

ಗಿರವಿ ಹೆಸರಲ್ಲಿ 184 ಗ್ರಾಂ ಚಿನ್ನ ಧೋಖಾ…ಸ್ಟಾರ್ ಗೋಲ್ಡ್ ಕಂಪನಿ ಹೆಸರಲ್ಲಿ ವಂಚನೆ…

ಗಿರವಿ ಹೆಸರಲ್ಲಿ 184 ಗ್ರಾಂ ಚಿನ್ನ ಧೋಖಾ…ಸ್ಟಾರ್ ಗೋಲ್ಡ್ ಕಂಪನಿ ಹೆಸರಲ್ಲಿ ವಂಚನೆ… ಮೈಸೂರು,ನ23,Tv10 ಕನ್ನಡ ಸ್ಟಾರ್ ಗೋಲ್ಡ್ ಕಂಪನಿಯಲ್ಲಿ ಗಿರವಿ ಇಟ್ಟ ಚಿನ್ನಾಭರಣ ಸಮೇತ ಬ್ರಾಂಚ್ ಸಿಬ್ಬಂದಿ ಎಸ್ಕೇಪ್ ಆದ ಪ್ರಕರಣ ಬೆಳಕಿಗೆ ಬಂದಿದೆ.ವಂಚನೆಗೆ ಒಳಗಾದ ಚಿತ್ರದುರ್ಗ ಮೂಲದ ಪ್ರದೀಪ್ ಎಂಬುವರು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಲಕ್ಷಾಂತರ ಮೌಲ್ಯದ 184 ಗ್ರಾಂ ಚಿನ್ನಾಭರಣ ಸಮೇತ ಬ್ರಾಂಚ್ ಸಿಬ್ಬಂದಿ ಎಸ್ಕೇಪ್ ಆಗಿದ್ದಾನೆ. ಚಿತ್ರದುರ್ಗದ ಪ್ರದೀಪ್ ರವರು ಮುತ್ತೂಟ್
Read More

ಗಂಡನ ಕೊಂದ‌ ಹೆಂಡತಿಗೆ ಇತ್ತು ಅನೈತಿಕ ಸಂಬಂಧ.ಸತ್ಯ ರಿವೀಲ್ ಮಾಡಿದ ಫೋಟೋಸ್…

ನಂಜನಗೂಡು,ನ22,Tv10 ಕನ್ನಡ ಗಂಡನ ಕೊಂದ ಹೆಂಡತಿಗೆ ಅನೈತಿಕ ಸಂಬಂಧ ಇರುವುದು ಬಹಿರಂಗವಾಗಿದೆ.ಲವರ್ ಜೊತೆ ಇರುವ ಫೋಟೋಗಳು ಸತ್ಯವನ್ನ ರಿವೀಲ್ ಮಾಡಿದೆ.ಅನೈತಿಕ ಸಂಬಂಧಕ್ಕಾಗಿ ಗಂಡನಿಗೆ ಮುಹೂರ್ತ ಇಟ್ಟಿದ್ದ ಹೆಂಡತಿಯ ಗುಟ್ಟುರಟ್ಟಾಗಿದೆ.ಲವರ್ ಜೊತೆಗಿನ ಸಂಗೀತಾಳ ಫೋಟೋಗಳು ವೈರಲ್ ಆಗಿವೆ.ಪತಿ ರಾಜೇಂದ್ರನನ್ನ ದರೋಡೆ ನೆಪದಲ್ಲಿ ಪ್ರಿಪ್ಲಾನ್ ಮಾಡಿ, ಕೊಲೆ ಮಾಡಿಸಿದ್ದ ಸಂಗೀತಾ ಸಂಚು ಬಯಲಾಗಿದೆ.ಏಳು ವರ್ಷದ ಹಿಂದೆ ರಾಜೇಂದ್ರನನ್ನೂ ಪ್ರೀತಿಸಿ ಮದುವೆ ಆಗಿದ್ದ ಸಂಗೀತಾ ಲವರ್ ಪ್ರವೀಣ್ ಜೊತೆಗೂ ಸಂಬಂಧ ಇಟ್ಟುಕೊಂಡಿದ್ದಳು.ಪ್ರವೀಣ್ ಜೊತೆ ಸಲುಗೆಯಿಂದ
Read More

ರೌಡಿಶೀಟರ್ ಧನರಾಜ್ ಬೋಲಾ ಮೇಲೆ ಅಟ್ಯಾಕ್…10 ಜನರ ತಂಡದಿಂದ ದಾಳಿ…ಮಾರಕಾಸ್ತ್ರಗಳಿಂದ ಹಲ್ಲೆ…ನಂಜನಗೂಡಿನಲ್ಲಿ ಮತ್ತೆ ಹೊರಬಂದ ಲಾಂಗು ಮಚ್ಚು…

ನಂಜನಗೂಡು,ನ22,Tv10 ಕನ್ನಡ ನಂಜನಗೂಡಿನಲ್ಲಿ ಮತ್ತೆ ಲಾಂಗು ಮಚ್ಚು ಝಳಪಿಸಿದೆ.ರೌಡಿ ಶೀಟರ್ ಧನರಾಜ್ ಭೋಲಾ ಮೇಲೆ ಅಟ್ಯಾಕ್ ಮಾಡಲಾಗಿದೆ.10 ಜನರ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.ನಂಜನಗೂಡು ಪಟ್ಟಣದ ಶಂಕರಪುರ ಬಡಾವಣೆ ಬಳಿ ನಡೆದಿದೆ.ನಂಜನಗೂಡು ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ ಭಾವಮೈದುನ ರಘು ಹಾಗೂ ಇತರರು ಅಟ್ಯಾಕ್ ಮಾಡಿದ್ದಾರೆ.ಬೈಕ್ ನಲ್ಲಿ ಬರುತ್ತಿದ್ದಾಗ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದೆ.ಧನರಾಜ್ ಭೋಲಾ ನ ಬೆರಳುಗಳು ಕಟ್ ಆಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ರಘು ಹಾಗೂ ಕಾರ್ತಿಕ್ ಎಂಬುವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ವೈಯುಕ್ತಿಕ
Read More

ಸೈಬರ್ ಅಪರಾಧ ತಡೆ…ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ನಿಂದ ಜಾಗೃತಿ…

ಸೈಬರ್ ಅಪರಾಧ ತಡೆ…ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ನಿಂದ ಜಾಗೃತಿ… ಮೈಸೂರು,ನ21,Tv10 ಕನ್ನಡ ಸೈಬರ್ ಅಪರಾಧ ತಡೆ ಬಗ್ಗೆ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ನಿಂದ ಮೈಸೂರಿನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.ಮೈಸೂರು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಠಾಣೆ ಮುಖ್ಯಪೇದೆ ಎನ್.ಮಹೇಶ್ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತ್ತಿವೆ. ಸೈಬರ್ ಅಪರಾಧಿಗಳು ಅಮಾಯಕ ಜನರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಲು ಹೊಂಚುಹಾಕಿ ಕುಳಿತಿರುತ್ತಾರೆ. ಅಪರಾಧಗಳ ಕುರಿತು
Read More

ಗ್ರಾ.ಪಂ.ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನ…ಕಚೇರಿಯಲ್ಲೇ ಮಾತ್ರೆ ಸೇವನೆ…ಕಾರ್ಯದರ್ಶಿ ದಿವ್ಯಾ ಆಸ್ಪತ್ರೆಗೆ ದಾಖಲು…

ಮೈಸೂರು,ನ21,Tv10 ಕನ್ನಡ ಸಿಎಂ ತವರಿನಲ್ಲಿ ವರುಣಾ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ದಿವ್ಯಾ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಸಿಎಂ ತವರು ವರುಣಾ ಪಂಚಾಯ್ತಿಗೆ ಬರುಲು ಪ್ರವೀಣ್ ಕುಮಾರ್ ಎಂಬುವರು ಕುತಂತ್ರ ನಡೆಸಿದ ಹಿನ್ನಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಹೇಳಲಾಗಿದೆ.ದಿವ್ಯಾಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ICU ನಲ್ಲಿ ದಿವ್ತಾ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ದಿವ್ಯಾರನ್ನ ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ.ಮಾನಸಿಕ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು
Read More

CAR ಮುಖ್ಯಪೇದೆ ಚೆನ್ನಕೇಶವ ಸಸ್ಪೆಂಡ್…ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ ವಂಚನೆ ಹಿನ್ನಲೆ ಅಮಾನತು…

CAR ಮುಖ್ಯಪೇದೆ ಚೆನ್ನಕೇಶವ ಸಸ್ಪೆಂಡ್…ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ ವಂಚನೆ ಹಿನ್ನಲೆ ಅಮಾನತು… ಮೈಸೂರು,ನ20,Tv10 ಕನ್ನಡ ಶಿಕ್ಷಣ ತಜ್ಞರೊಬ್ಬರಿಗೆ ಅಧಿಕಾರದ ಆಮಿಷವೊಡ್ಡಿ 7.45 ಲಕ್ಷ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ ಮೀಸಲು ಪಡೆ‌ (CAR) ಮುಖ್ಯಪೇದೆ ಚೆನ್ನಕೇಶವ ರವರನ್ನ ಸಸ್ಪೆಂಡ್ ಮಾಡಲಾಗಿದೆ.ವಂಚನೆಗೆ ಒಳಗಾದ ವ್ಯಕ್ತಿ ಚೆನ್ನಕೇಶವ ಹಾಗೂ ಈತನ ಪತ್ನಿ ಸೇರಿದಂತೆ ಹಲವರ ಮೇಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಈ ಹಿನ್ನಲೆ ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಅಕ್ಷರ
Read More

ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ ಪ್ರಕರಣ…ವಹಿವಾಟಿಗೆ ಬ್ರೇಕ್…ವಲಯ ಆಯುಕ್ತರಿಗೆ MAD ಆಯುಕ್ತ ಸೂಚನೆ…

ಮೈಸೂರು,ನ20,Tv10 ಕನ್ನಡ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಹಿವಾಟು ನಡೆಸದಂತೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರು ವಲಯ ಕಚೇರಿ 4 ರ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಅಧಿಕಾರಿ ಹಾಗೂ ಓರ್ವ ನೌಕರ ಅಮಾನತಾಗಿದ್ದಾರೆ.ಸಸ್ಪೆಂಡ್ ಆದವರು ತಡೆಯಾಜ್ಞೆ ತಂದಿದ್ದಾರೆ.ಆದರೆ ಪ್ರಕರಣ ಸಂಬಂಧ ಇಲಾಖೆ ತನಿಖೆ ನಡೆಯುತ್ತಿದೆ.ತನಿಖೆ ಅಂತಿಮವಾಗುವವರೆಗೆ ಆಸ್ತಿಗೆ ಸಂಬಂಧ ಪಟ್ಟಂತೆ ಯಾವುದೇ ವಹಿವಾಟು ನಡೆಸದಂತೆ ಸೂಚನೆ ನೀಡಿದ್ದಾರೆ. ಗೋಕುಲಂ
Read More