TV10 Kannada Exclusive

ಉದಯಗಿರಿ ಠಾಣೆ ಮೇಲೆ ಕಲ್ಲು ಬೀಸಿದಂತೆ ಎನ್.ಆರ್.ಠಾಣೆಗೂ ಕಲ್ಲು ಹೊಡೀತೀವಿ…ದುರ್ಗಾದೇವಿ ಮೆರವಣಿಗೆಯಲ್ಲಿ ಪುಂಡರ ಆವಾಜ್…ಗಲಾಟೆ ಬಿಡಿಸಲು ಬಂದ ಮುಖ್ಯಪೇದೆ ಮೇಲೆ

ಮೈಸೂರು,ಏ3,Tv10 ಕನ್ನಡ ದುರ್ಗಾದೇವಿ ಮೆರವಣಿಗೆ ವೇಳೆ ಎರಡು ಯುವಕರ ಗುಂಪುಗಳ ನಡುವೆ ನಡೆಯುತ್ತಿದ್ದ ಗಲಾಟೆಯನ್ನ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಠಾಣೆಯ ಮೇಲೆ ಕಲ್ಲು ಹೊಡೆಯುವುದಾಗಿ ಧಂಕಿ ಹಾಕಿದ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿ ನಡೆದಿದೆ.ಘಟನೆ ಸಂಭಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ 12 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಹಲ್ಲೆಗೊಳಗಾದ ಠಾಣೆಯ ಮುಖ್ಯಪೇದೆ ಮೋಹನ್ ರವರು ಪ್ರಕರಣ ದಾಖಲಿಸಿದ್ದಾರೆ. ಯುಗಾದಿ ಹಬ್ಬದ ದಿನದಂದು ಗಾಂಧಿನಗರದ
Read More

ಕಾಂಚಿಪುರಂ, ಧರ್ಮಾವರಂ ಬನಾರಸ್ ಮೈಸೂರು ಸಿಲ್ಕ್ಸ್ ನ, ಮುಂತಾದ ವಿಶೇಷ ಆಯ್ಕೆಯ ಸೀರೆಗಳನ್ನು ಒಳಗೊಂಡಿರುವ ಮೈಸೂರಿನ ಪ್ರತಿಷ್ಠಿತ ” ಕಂಕಣ

ಮೈಸೂರು ವಿಜಯನಗರದ 1 ನೇ ಹಂತದ ಜಯಚಾಮರಾಜೇಂದ್ರ ರಸ್ತೆ ಎಲ್ಲಿರುವ ಕಂಕಣ ಸಿಲ್ಕ್ ಶೋರೂಂ ಅನ್ನು ಮೈಸೂರು ಪೊಲೀಸ್ ಕಮಿಷನರ್ ಶ್ರೀಮತಿ ಸೀಮಾ ಲಾಟ್ಕರ್ ,ಚಾಮರಾಜನಗರ ಜಿಲ್ಲೆ ಜಿಲ್ಕಾಧಿಕಾರಿ ಶ್ರೀಮತಿ ಸಿ ಟಿ ಶಿಲ್ಪಾ ನಾಗ್, ಶ್ರೀಮತಿ ಅರ್ಪಿತಾ ಸಿಂಹ, ಶ್ರೀಮತಿ ಲಲಿತಾ ಜಿ.ಟಿ ದೇವೇಗೌಡ,ಡಾ.ಹೇಮಾಮಾಲಿನಿ ಲಕ್ಷ್ಮಣ್, ಮೈಸೂರು ವಿಶ್ವವಿದ್ಯಾನಿಲಯದ ರಿಜಿಸ್ಟರ್ ಶ್ರೀಮತಿ ಎಂ.ಕೆ.ಸವಿತಾ ಸೇರಿದಂತೆ ಇತರೆ ಗಣ್ಯರು ಬೆಳಗ್ಗೆ 9 ಗಂಟೆಗೆ ಉದ್ಘಾಟಿಸಲಿದ್ದಾರೆ.
Read More

ಸೇವೆಯಿಂದ ನಿವೃತ್ತಿಯಾದ ಗರುಡಾ ವಾಹನ…ದೇವರಾಜ ಪೊಲೀಸ್ ಠಾಣೆಯಲ್ಲಿ ಹೃದಯಸ್ಪರ್ಶಿ ಬೀಳ್ಕೊಡುಗೆ…

ಮೈಸೂರು,ಏ1,Tv10 ಕನ್ನಡ ಸೇವೆಯಿಂದ ನಿವೃತ್ತಿಗೊಂಡ ಗರುಡ ವಾಹನಕ್ಕೆ ಹೃದಯಸ್ಪರ್ಶಿ ಬೀಳ್ಕೊಡುಗೆ ಕೊಡಲಾಗಿದೆ. ದೇವರಾಜ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳು ಗರುಡಾ ವಾಹನಕ್ಕೆ ಸೆಂಡ್ ಆಫ್ ಮಾಡಿ ಸೇವೆಯ ದಿನಗಳನ್ನ ಸ್ಮರಿಸಿದ್ದಾರೆ.15 ವರ್ಷಗಳ ಕಾಲ ಸೇವೆ ಸಲ್ಲಿಸಿದ ವಾಹನಕ್ಕೆಪೊಲೀಸ್ ನಿರೀಕ್ಷಕರಾದ K.R.ರಘು , ಪಿಎಸ್ಐ ಗಳಾದ ಜೈಕೀರ್ತಿ, ಪ್ರಭು ಮತ್ತು ಇತರೆ ಸಿಬ್ಬಂದಿಗಳು ಹಾಜರಿದ್ದು ಆತ್ಮೀಯವಾಗಿ ಬೀಳ್ಕೊಟ್ಟಿದ್ದಾರೆ.ವಿವಿದ ಠಾಣೆಗಳಲ್ಲಿ ಸೇವೆ ಸಲ್ಲಿಸಿದ 39 ಗರುಡಾ ವಾಹನಗಳು ಸೇವೆಯಿಂದ ನಿವೃತ್ತಿಯಾಗಲಿವೆ.ಮುಂದಿನ ದಿನಗಳಲ್ಲಿ ಹೊಸ
Read More

ಆಟೋ ಮಾರಾಟ ವಿಚಾರದಲ್ಲಿ ಕಿರಿಕ್…ಜಗಳ ಬಿಡಿಸಲು ಬಂದ ವ್ಯಕ್ತಿಗೆ ಡ್ರಾಗರ್ ನಿಂದ ಇರಿತ…ಯುಗಾದಿ ಹಬ್ಬದ ದಿನ ಘಟನೆ…

ಮೈಸೂರು,ಏ1,Tv10 ಕನ್ನಡ ಹಣಕಾಸಿನ ವಿಚಾರದಲ್ಲಿ ಇಬ್ಬರ ನಡುವೆ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದ ವ್ಯಕ್ತಿ ಮೇಲೆ ಡ್ರಾಗರ್ ನಿಂದ ಇರಿದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಉಮೇಶ್ ಎಂಬುವರು ಡ್ರಾಗರ್ ನಿಂದ ಇರಿತಕ್ಕೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಅರ್ಜುನ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.ಇನ್ನೂ ಇಬ್ಬರು ಆರೋಪಿಗಳ ಸೆರೆಗೆ ಜಾಲ ಬೀಸಿದ್ದಾರೆ. ಯುಗಾದಿ ಹಬ್ಬದ ದಿನದಂದು ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸ್ವಾಗತ್ ಬಾರ್ ಬಳಿ
Read More

ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನಾ ಮತ್ತು ಕಾರ್ಯಾಚರಣೆ ಸಮಿತಿ ಮೈಸೂರು ವಿಭಾಗ್ ಅಧ್ಯಕ್ಷರಾಗಿ ಎಸ್.ಗುರುಸ್ವಾಮಿ ನೇಮಕ…

ಮೈಸೂರು,ಮಾ31,Tv10 ಕನ್ನಡ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಕಾರ್ಯಾಚರಣೆ ಸಮಿತಿಯ ಮೈಸೂರು ವಿಭಾಗದ ಅಧ್ಯಕ್ಷರಾಗಿ ಎಸ್.ಗುರುಸ್ವಾಮಿ ನೇಮಕವಾಗಿದ್ದಾರೆ.ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸಮಿತಿಯ ವತಿಯಿಂದ ನಡೆದ ಪದಾಧಿಕಾರಿಗಳ ಸಮಾವೇಶದಲ್ಲಿ ಎಸ್.ಗುರುಸ್ವಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.ನಿವೃತ್ತ ಪೊಲೀಸ್ ಅಧಿಕಾರಿಯಾಗಿರುವ ಗುರುಸ್ವಾಮಿ ರವರು ರಿಟೈರ್ಡ್ ಪೊಲೀಸ್ ಆಫೀಸರ್ಸ್ ಅಸೋಸಿಯೇಷನ್ ನ ಉಪಾಧ್ಯಕ್ಷರಾಗಿ 10 ವರ್ಷ ಸೇವೆ ಸಲ್ಲಿಸಿದ್ದಾರೆ.ಮೈಸೂರು ಚಾಮರಾಜನಗರ ಜಿಲ್ಲೆ ಪೊಲೀಸ್ ಸಹಕಾರ ಸಂಘದ ನಿರ್ದೇಶಕರಾಗಿ 15 ವರ್ಷ ಜವಾಬ್ದಾರಿ ನಿರ್ವಹಿಸಿದ್ದಾರೆ.ಇದೀಗ
Read More

ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನಾ ಮತ್ತು ಕಾರ್ಯಾಚರಣೆ ಸಮಿತಿ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಸ್.ಗುರುಸ್ವಾಮಿ ನೇಮಕ…

ಮೈಸೂರು,ಮಾ31,Tv10 ಕನ್ನಡ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಕಾರ್ಯಾಚರಣೆ ಸಮಿತಿಯ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಸ್.ಗುರುಸ್ವಾಮಿ ನೇಮಕವಾಗಿದ್ದಾರೆ.ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸಮಿತಿಯ ವತಿಯಿಂದ ನಡೆದ ಪದಾಧಿಕಾರಿಗಳ ಸಮಾವೇಶದಲ್ಲಿ ಎಸ್.ಗುರುಸ್ವಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.ನಿವೃತ್ತ ಪೊಲೀಸ್ ಅಧಿಕಾರಿಯಾಗಿರುವ ಗುರುಸ್ವಾಮಿ ರವರು ರಿಟೈರ್ಡ್ ಪೊಲೀಸ್ ಆಫೀಸರ್ಸ್ ಅಸೋಸಿಯೇಷನ್ ನ ಉಪಾಧ್ಯಕ್ಷರಾಗಿ 10 ವರ್ಷ ಸೇವೆ ಸಲ್ಲಿಸಿದ್ದಾರೆ.ಮೈಸೂರು ಚಾಮರಾಜನಗರ ಜಿಲ್ಲೆ ಪೊಲೀಸ್ ಸಹಕಾರ ಸಂಘದ ನಿರ್ದೇಶಕರಾಗಿ 15 ವರ್ಷ ಜವಾಬ್ದಾರಿ
Read More

ಅಕ್ರಮ ಮಧ್ಯ ಸೇವನೆ ಹಿನ್ನಲೆ…ಆದಿವಾಸಿ ಸಾವು…

ನಂಜನಗೂಡು,ಮಾ31,Tv10 ಕನ್ನಡ ಅಕ್ರಮ ಮಧ್ಯ ಸೇವಿಸಿ ಆದಿವಾಸಿ ಸಾವನ್ನಪ್ಪಿದ ಘಟನೆ ನಂಜನಗೂಡು ತಾಲೂಕು ಹೆಡಿಯಾಲ ಗ್ರಾಮದ ನಾಗಣಪುರ ಆದಿವಾಸಿ ಕಾಲೋನಿಯಲ್ಲಿ ನಡೆದಿದೆ.ಅಕ್ರಮ ಮಧ್ಯ ಹಾವಳಿಗೆ ಇದು ಮೂರನೇ ಬಲಿಯಾಗಿದೆ.ಪೆಟ್ಟಿ ಮತ್ತು ಗಿರಣಿ ಅಂಗಡಿಗಳಲ್ಲಿ ಸಿಗುವ ಅಕ್ರಮ ಮಧ್ಯ ಸೇವಿಸಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.ರಾಜು (54) ಮೃತ ವ್ಯಕ್ತಿ.ತಡರಾತ್ರಿ ಅನಧಿಕೃತವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮನೆಯ ಮುಂಭಾಗದಲ್ಲಿಯೇ ಕಂಠಪೂರ್ತಿ ಕುಡಿದು ಸಾವನ್ನಪ್ಪಿದ್ದಾನೆಂದು ಹೇಳಲಾಗಿದೆ.ಕಳೆದ 20 ದಿನಗಳ ಹಿಂದೆ ಈರೇಗೌಡನ ಹುಂಡಿ
Read More

ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕ್ಯಾಲೆಂಡರ್ ಬಿಡುಗಡೆ…

ಮೈಸೂರು,ಮಾ30,Tv10 ಕನ್ನಡ ಹಿಂದೂಗಳ ಹೊಸ ವರ್ಷದ ಯುಗಾದಿ ಹಬ್ಬದ ಅಂಗವಾಗಿ ಇಂದು ಮೈಸೂರುನ ವಿಜಯನಗರದಲ್ಲಿರುವ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಇಂದು ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ದೇವಸ್ಥಾನದ ಪ್ರತಿಯೊಂದು ಕಾರ್ಯಕ್ರಮಗಳ ಮಾಹಿತಿ ಒದಗಿಸುವ ಕ್ಯಾಲೆಂಡರ್ ಅನ್ನು ದೇವಸ್ಥಾನದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ನಯನ ಕುಮಾರ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ರವರು ಕ್ಯಾಲೆಂಡರ್ ಪ್ರಾಯೋಜಕರಾಗಿದ್ದು ಮಾಲೀಕರಾದ ಕುಮಾರ್ ರವರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸನ್ ಉಪಸ್ಥಿತರಿಸ್ದರು…
Read More

ಹಸು ತೊಳೆಯಲು ಹೋದ ಮೂವರು ನೀರುಪಾಲು…ಯುಗಾದಿ ಸಿದ್ದತೆ ವೇಳೆ ದುರಂತ…ಮೃತದೇಹಗಳಿಗೆ ಶೋಧಕಾರ್ಯ…

ನಂಜನಗೂಡು,ಮಾ29,Tv10 ಕನ್ನೆ ನಾಳೆ ಯುಗಾದಿ ಹಬ್ಬ ಹಿನ್ನಲೆ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾದ ಘಟನೆನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ನಡೆದಿದೆ.ಬೆಳಿಗ್ಗೆ 8.30 ಗಂಟೆಗೆ ಹಸು ತೊಳೆಯಲು ಹೋಗಿದ್ದ ವಿನೋದ್ (17)ಬಸವೇಗೌಡ (45)ಮುದ್ದೇಗೌಡ (48) ನೀರು ಪಾಲಾಗಿದ್ದಾರೆ.ಕೆರೆಯಲ್ಲಿ ಈವರಗೆ ಮೃತದೇಹಗಳು ಪತ್ತೆಯಾಗಿಲ್ಲ.ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ…
Read More

ಹಾಲು ಮೊಸರು ತಲೆ ಮೇಲೆ ಹೊತ್ತು ಪ್ರತಿಭಟನೆ…ಬೆಲೆ ಏರಿಕೆ ವಿರುದ್ದ ಆಕ್ರೋಷ…

ಮೈಸೂರು,ಮಾ28,Tv10 ಕನ್ನಡ ಹಾಲು ಹಾಗೂ ಮೊಸರು ಬೆಲೆ ಏರಿಕೆ ಮಾಡಿದ ಸರ್ಕಾರದ ನಿಲುವನ್ನ ಖಂಡಿಸಿ ಕರ್ನಾಟಕ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಇಂದು ವಿನೂತನ ಪ್ರತಿಭಟನೆ ನಡೆಸಿದರು.ಹಾಲು ಮೊಸರನ್ನು ತಲೆ ಮೇಲೆಹೊತ್ತು ಸರ್ಕಾರದ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.ಡಿ ದೇವರಾಜ ಅರಸು ರಸ್ತೆಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಹಾಲು ಮತ್ತು ಮೊಸರು ದರವನ್ನುಮೂರು ಬಾರಿ ಹೆಚ್ಚಳಮಾಡಲಾಗಿದೆ.ಇದರಿಂದಸಾರ್ವಜನಿಕರಿಗೆ ಹೊರೆ ಆಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ
Read More