TV10 Kannada Exclusive

ಹಾಡುಹಗಲೇ ಮೈಸೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಭೀಕರ ಕೊಲೆ…

ಹಾಡುಹಗಲೇ ಮೈಸೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಭೀಕರ ಕೊಲೆ… ಮೈಸೂರು,ಆಗಸ್ಟ್8,Tv10 ಕನ್ನಡಹಾಡುಹಗಲೇ ಮನೆಯಲ್ಲಿದ್ದ ವ್ಯಕ್ತಿಯನ್ನ ಭೀಕರವಾಗಿ ಕೊಲೆ ಮಾಡಲಾಗಿದೆ. ಕಬ್ಬಿಣದ ರಾಡ್ ನಿಂದ ಹೊಡೆದು ಕೃತ್ಯವೆಸಗಲಾಗಿದೆ.ಸಂಪತ್ ಕುಮಾರ್(63) ಮೃತ ದುರ್ದೈವಿ.ಮನೆಗೆ ನುಗ್ಗಿ ಕೃತ್ಯವೆಸಗಿದ ಹಂತಕ ಪರಾರಿಯಾಗಿದ್ದಾನೆ.ಮೈಸೂರಿನ ಬೃಂದಾವನ ಬಡಾವಣೆಯ 1ನೇ ಹಂತದ ನಿವಾಸದಲ್ಲಿ ಘಟನೆ ನಡೆದಿದೆ.ಏಕಾಏಕಿ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಹತ್ಯೆ ಮಾಡಿದನೆಂದು ಮೃತನ ಪುತ್ರ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾನೆ.ರಿಯಲ್ ಎಸ್ಟೇಟ್ ಹಾಗೂ ಅಗರಬತ್ತಿ ವಹಿವಾಟು ನಡೆಸುತ್ತಿದ್ದ
Read More

ರಾವಲ್ಪಿಂಡಿ ಎಕ್ಸ್ ಪ್ರೆಸ್ ಆಸ್ಪತ್ರೆಗೆ ದಾಖಲು…ಮೊಣಕಾಲು ಚಿಕಿತ್ಸೆಗೆ ಒಳಗಾದ ಶೋಯೆಬ್ ಅಕ್ತರ್…

ರಾವಲ್ಪಿಂಡಿ ಎಕ್ಸ್ ಪ್ರೆಸ್ ಆಸ್ಪತ್ರೆಗೆ ದಾಖಲು…ಮೊಣಕಾಲು ಚಿಕಿತ್ಸೆಗೆ ಒಳಗಾದ ಶೋಯೆಬ್ ಅಕ್ತರ್… Tv10 ಕನ್ನಡಕ್ರಿಕೆಟ್ ಜಗತ್ತಿನಲ್ಲಿ ತಮ್ಮದ ಆದ ಛಾಪು ಮೂಡಿಸಿರುವ ರಾವಲ್ಪಿಂಡಿ ಎಕ್ಸ್ ಪ್ರೆಸ್ ಎಂದೇ ಖ್ಯಾತಿಯಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಕ್ತರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೊಣಕಾಲು ಚಿಕಿತ್ಸೆಗಾಗಿ ಆಸ್ಟ್ರೇಲಿಯಾದ ಮೆಲ್ಬೋರ್ನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಿರುಗಾಳಿಯಂತ ವೇಗದ ಬೌಲಿಂಗ್ ಗೆ ಹೆಸರಾಗಿ ಬ್ಯಾಟ್ಸ್ ಮನ್ ಗಳನ್ನ ಕಾಡಿದ್ದ ಶೋಯೆಬ್ ಅಕ್ತರ್ ಗೆ ಮೊಣಕಾಲು ಚಿಕಿತ್ಸೆ ನಡೆಸಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿರುವ
Read More

ಅರಣ್ಯಾಧಿಕಾರಿಗೆ ಧಂಕಿ ಪ್ರಕರಣ…ಶಾಸಕ ಸುರೇಶ್ ಗೌಡ ಸೇರಿದಂತೆ 10 ಮಂದಿ ವಿರುದ್ದ ಪ್ರಕರಣ ದಾಖಲು…

ಅರಣ್ಯಾಧಿಕಾರಿಗೆ ಧಂಕಿ ಪ್ರಕರಣ…ಶಾಸಕ ಸುರೇಶ್ ಗೌಡ ಸೇರಿದಂತೆ 10 ಮಂದಿ ವಿರುದ್ದ ಪ್ರಕರಣ ದಾಖಲು… ನಾಗಮಂಗಲ,ಆಗಸ್ಟ್7,Tv10 ಕನ್ನಡಜಮೀನು ರಕ್ಷಣೆ ಕರ್ತವ್ಯ ನಿರ್ವಹಿಸುತ್ತಿದ್ದ ಅರಣ್ಯಾಧಿಕಾರಿಗಳಿಗೆ ಧಂಕಿ ಹಾಕಿದ ವಿಚಾರಕ್ಕೆ ಸಂಭಂಧಿಸಿದಂತೆ ನಾಗಮಂಗಲ ಶಾಸಕ ಸುರೇಶ್ ಗೌಡ ಸೇರಿದಂತೆ ಹತ್ತು ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅರಣ್ಯಾಧಿಕಾರಿ ಸತೀಶ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ.ಸರ್ಕಾರಿ ಜಾಗದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಟ್ರೆಂಚ್ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ವೇಳೆ ಕೆಲವು
Read More

ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ…

ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ… ಹುಣಸೂರು,ಆಗಸ್ಟ್7,Tv10 ಕನ್ನಡಗಜಪಡೆ ಪೂಜೆ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು ಮಾಡಿದ್ದಾರೆ. ಪೂಜೆ ಸಲ್ಲಿಸುವ ವೇಳೆ ಶೂ ಧರಿಸಿದ್ದಾರೆ.ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇತರ ಗಣ್ಯರು ಬರಿಗಾಲಲ್ಲಿ ಪೂಜೆ ಸಲ್ಲಿಸಿದರೆ ಉಮೇಶ್ ಕತ್ತಿ ಮಾತ್ರ ಶೂ ಧರಿಸಿದ್ದರು.ಸಂಪ್ರದಾಯವಾಗಿ ಪೂಜೆ ಸಲ್ಲಿಸುವಾಗ ಚಪ್ಪಲಿ,ಶೂ ಧರಿಸುವುದಿಲ್ಲ.ಆದ್ರೆ ಉಮೇಶ್ ಕತ್ತಿ ಎಲ್ಲವನ್ನೂ ಮರೆತು ಶೂ ಧರಿಸಿ ಪೂಜೆ ಸಲ್ಲಿಸುವ ಮೂಲಕ ಟೀಕೆಗೆ
Read More

ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು… ಮೈಸೂರು,ಆಗಸ್ಟ್7,Tv10 ಕನ್ನಡಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವಕ್ಕೆ ಸಜ್ಜಾಗುತ್ತಿದೆ.ಎರಡು ವರ್ಷಗಳ ನಂತರ ವಿಜೃಂಬಣೆ ದಸರಾ ನೋಡುವ ಅವಕಾಶ ನಾಡಿನ ಜನರಿಗೆ ಬಂದಿದೆ.ಕೊರೊನಾ ಹಿನ್ನಲೆ ಕಳೆದ ಎರಡು ವರ್ಷ ಸರಳ ಸಂಪ್ರದಾಯಕ ದಸರಾ ಗೆ ಒತ್ತು ನೀಡಲಾಗಿತ್ತು.ಈ ಬಾರಿ ಅದ್ದೂರಿ ದಸರಾ ಆಚರಣೆ ನಡೆಯಲಿದೆ. ದಸರಾ ಮಹೋತ್ಸವದ ಮೊದಲ ಹಂತದ ಗಜಪಯಣಕ್ಕೆ ಕ್ಷಣಗಣನೆ ಆರಂಭವಾಗಿದೆ.ಅಭಿಮನ್ಯು ನೇತೃತ್ವದ 14 ಆನೆಗಳ ತಂಡ ದಸರಾ
Read More

ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ… ಮೈಸೂರು,ಆಗಸ್ಟ್6,Tv10 ಕನ್ನಡಮೈಸೂರಿನ ನರಸಿಂಹರಾಜ ವಿಭಾಗದ ಎಸಿಪಿ ಸ್ಕ್ವಾಡ್ ಹಾಗೂ ಎನ್.ಆರ್.ಠಾಣೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಚಿನ್ನಾಭರಣ ಹಾಗೂ ಬೈಕ್ ಕಳುವು ಮಾಡಿದ ಆರೋಪಿಗಳನ್ನ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತರಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ,1.5 ಲಕ್ಷ ಮೌಲ್ಯದ ಮೂರು ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಓರ್ವ ಆರೋಪಿಯನ್ನ ಸೆರೆ ಹಿಡಿದು ವಿಚಾರಣೆಗೆ ಒಳಪಡಿಸಿದಾಗ ತನ್ನ ಇಬ್ಬರು ಸಹಚರರ ಜೊತೆ ಸೇರಿ ಕೃತ್ಯವೆಸಗಿರುವುದು ಬೆಳಕಿಗೆ
Read More

ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು… ಮಂಡ್ಯ,ಆಗಸ್ಟ್5,Tv10 ಕನ್ನಡಶಾಸಕ ಸುರೇಶ್ಚಗೌಡ ಅರಣ್ಯ ಇಲಾಖೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಭಂಧಿಸಿದಂತೆಮಂಡ್ಯ ಜಿಲ್ಲೆಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು DCFಗೆ ರಕ್ಷಣೆ ಕೋರಿ ಮನವಿ ಸಲ್ಲಿಸಿದ್ದಾರೆ. ನಿನ್ನೆ ನಾಗಮಂಗಲದ ಹಾಲತಿ ಗ್ರಾಮದಲ್ಲಿಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಶಾಸಕ ಸುರೇಶ್ಚಗೌಎ ಬೆದರಿಕೆ ಹಾಕಿಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.ಈ ಸ್ಥಳಕ್ಕೆ ಬರುವ ಅರಣ್ಯ
Read More

ಯಾವನೋ ಶೂಟ್ ಮಾಡಿದ್ದು…ಇತ್ಲಿಂದ ಬುಲೆಟ್ ಬಿಟ್ರೆ ತಲೆ ಒಳಗೆ ಹೋಗ್ಬೇಕು…ಎದೆಗೆ ಒದ್ದುಬಿಡ್ತೀನಿ…ಅರಣ್ಯಾಧಿಕಾರಿಗೆ ನಾಗಮಂಗಲ ಶಾಸಕ ಸುರೇಶ್ ಗೌಡ ಆವಾಜ್…ಯಾಕೆ ಗೊತ್ತಾ…?

ಯಾವನೋ ಶೂಟ್ ಮಾಡಿದ್ದು…ಇತ್ಲಿಂದ ಬುಲೆಟ್ ಬಿಟ್ರೆ ತಲೆ ಒಳಗೆ ಹೋಗ್ಬೇಕು…ಎದೆಗೆ ಒದ್ದುಬಿಡ್ತೀನಿ…ಅರಣ್ಯಾಧಿಕಾರಿಗೆ ನಾಗಮಂಗಲ ಶಾಸಕ ಸುರೇಶ್ ಗೌಡ ಆವಾಜ್…ಯಾಕೆ ಗೊತ್ತಾ…? ಮಂಡ್ಯ,ಆಗಸ್ಟ್5,Tv10 ಕನ್ನಡಅತಿಕ್ರಮಣ ಮಾಡಲು ಮುಂದಾದ ವ್ಯಕ್ತಿಗಳಿಂದ ಅರಣ್ಯ ರಕ್ಷಣೆ ಮಾಡಲು ಮುಂದಾದ ಅರಣ್ಯಾಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ ಹಿನ್ನಲೆ ಶಾಸಕ ಅವ್ಯಾಚ ಶಬ್ಧಗಳನ್ನ ಬಳಸಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ವಿಡಿಯೋ ಇದೀಗ ವೈರಲ್ ಆಗಿದೆ.ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶಾಸಕ ಸುರೇಶ್ ಗೌಡ ಕರ್ತವ್ಯ ನಿರತ ಅರಣ್ಯಾಧಿಕಾರಿಗಳಿಗೆ ಅವ್ಯಾಚ
Read More

ಪಾದಚಾರಿಗೆ ಢಿಕ್ಕಿ ಹೊಡೆದು ವಿದ್ಯುತ್ ಕಂಬ ಮುರಿದು ನಿಂತ ಕಾರು…ತಪ್ಪಿದ ಅನಾಹುತ…

ಪಾದಚಾರಿಗೆ ಢಿಕ್ಕಿ ಹೊಡೆದು ವಿದ್ಯುತ್ ಕಂಬ ಮುರಿದು ನಿಂತ ಕಾರು…ತಪ್ಪಿದ ಅನಾಹುತ… ಹುಣಸೂರು,ಆಗಸ್ಟ್ 5,Tv10 ಕನ್ನಡಪಿರಿಯಾಪಟ್ಟಣದಲ್ಲಿ ಬೆಳ್ಳಂ ಬೆಳಗ್ಗೆ ಕಾರು ಪಾದಚಾರಿಗೆ ಢಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದ ಘಟನೆಹುಣಸೂರು ಯಶೋಧಪುರದ ಬಿಎಂ ರಸ್ತೆಯಲ್ಲಿ ನಡೆದಿದೆ. ಅರಣ್ಯ ವೀಕ್ಷಕ ಚೇತನ್ ಗೆ ಡಿಕ್ಕಿ ಹೊಡೆದಿದೆ.ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಚೇತನ್ಗಾಯಗೊಂಡು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ನಂತರ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ
Read More

ಶಿಕ್ಷಕಿ ಕೊಲೆ ಪ್ರಕರಣ… ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ…6 ತಿಂಗಳ ನಂತರ ಆರೋಪಿಗಳು ಅಂದರ್…ಅಕ್ರಮ ಸಂಭಂಧಕ್ಕೆ ಬಲಿಯಾದ ಟೀಚರ್

ಶಿಕ್ಷಕಿ ಕೊಲೆ ಪ್ರಕರಣ… ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ…6 ತಿಂಗಳ ನಂತರ ಆರೋಪಿಗಳು ಅಂದರ್…ಅಕ್ರಮ ಸಂಭಂಧಕ್ಕೆ ಬಲಿಯಾದ ಟೀಚರ್ … ನಂಜನಗೂಡು,ಆಗಸ್ಟ್3,Tv10 ಕನ್ನಡಕೊನೆಗೂ ಹಿಂದಿ ಶಿಕ್ಷಕಿ ಕೊಲೆ ರಹಸ್ಯ ಭೇಧಿಸುವಲ್ಲಿ ನಂಜನಗೂಡು ಪೊಲೀಸರು ಯಶಸ್ವಿಯಾಗಿದ್ದಾರೆ.ನಂಜನಗೂಡು ನಗರಸಭೆ ಕೌನ್ಸಿಲರ್ ಸೇರಿದಂತೆ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ.ಶಿಕ್ಷಕಿಯೊಂದಿಗೆ ಪತಿಯ ಅಕ್ರಮ ಸಂಭಂಧಕ್ಕೆ ಬೇಸತ್ತಿದ್ದ ಕೌನ್ಸಿಲರ್ ಸುಫಾರಿ ಕೊಟ್ಟು ಕೊಲೆ ಮಾಡಿಸಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.5 ನೇ ವಾರ್ಡಿನಿಂದ ನಗರಸಭೆಗೆ ಆಯ್ಕೆಯಾದ ಕೌನ್ಸಿಲರ್
Read More