ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಸವನಿಗೆ ದೇವಾಲಯದ ಪಕ್ಕದಲ್ಲೇ ಅಂತ್ಯಕ್ರಿಯೆ ನೆರವೇರಿಸಿದ್ದ ಗ್ರಾಮಸ್ಥರು ದುಃಖತಪ್ತರಾಗಿ ಅಂತಿಮ ವಿದಾಯ ಹೇಳಿದ್ದರು.ಅಂತ್ಯಕ್ರಿಯೆ ವೇಳೆ ಬಸವನ ಜೊತೆಯೇ ನಂಟು ಬೆಳೆದಿದ್ದ ಎರಡು ಶ್ವಾನಗಳು ಆಗಮಿಸಿ ಕಂಬನಿ ಮಿಡಿದು ಸ್ನೇಹಿತನನ್ನ ಬೀಳ್ಕೊಟ್ಟಿದ್ದವು.ಇಂದು ನಡೆದ ಶ್ರದ್ಧಾಂಜಲಿ
Read More