ವಾಮಾಚಾರ ಭೀತಿ…ಯುವಕ ನೇಣುಬಿಗಿದು ಆತ್ಮಹತ್ಯೆ…
ಮೈಸೂರು,ಮೇ2,Tv10 ಕನ್ನಡ ಮಾಟ ಮಂತ್ರ ಮಾಡಿಸಿದ್ದಾರೆಂದು ಭೀತಿಗೆ ಒಳಗಾದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.ಮಧುಕರ್(22) ಮೃತ ದುರ್ದೈವಿ.ತಂದೆ ಮುರಳೀಧರ್ ಅರ್ಚಕರಾಗಿದ್ದು ಪತ್ನಿ ವಿಚ್ಛೇದನ ಪಡೆದ ಕಾರಣ ಮಗ ಮಧುಕರ್ ಜೊತೆ ಗೋಕುಲಂ ನಲ್ಲಿ ವಾಸವಿದ್ದಾರೆ.ಡಿಪ್ಲೊಮಾ ದಲ್ಲಿ ಫೇಲ್ ಆದ ಮಧುಕರ್ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ.ಹೊರಗೆ ಹೋಗಿದ್ದ ತಂದೆ ಮನೆಗೆ ಹಿಂದಿರುಗಿದಾಗ ಕೊಠಡಿಯಲ್ಲಿ ಮಧುಕರ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ಮಾಟ ಮಂತ್ರ ಮಾಡಿಸಿದ್ದಾರೆಂಬ ಭೀತಿಗೆ
Read More