TV10 Kannada Exclusive

ವಾಮಾಚಾರ ಭೀತಿ…ಯುವಕ ನೇಣುಬಿಗಿದು ಆತ್ಮಹತ್ಯೆ…

ಮೈಸೂರು,ಮೇ2,Tv10 ಕನ್ನಡ ಮಾಟ ಮಂತ್ರ ಮಾಡಿಸಿದ್ದಾರೆಂದು ಭೀತಿಗೆ ಒಳಗಾದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.ಮಧುಕರ್(22) ಮೃತ ದುರ್ದೈವಿ.ತಂದೆ ಮುರಳೀಧರ್ ಅರ್ಚಕರಾಗಿದ್ದು ಪತ್ನಿ ವಿಚ್ಛೇದನ ಪಡೆದ ಕಾರಣ ಮಗ ಮಧುಕರ್ ಜೊತೆ ಗೋಕುಲಂ ನಲ್ಲಿ ವಾಸವಿದ್ದಾರೆ.ಡಿಪ್ಲೊಮಾ ದಲ್ಲಿ ಫೇಲ್ ಆದ ಮಧುಕರ್ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ.ಹೊರಗೆ ಹೋಗಿದ್ದ ತಂದೆ ಮನೆಗೆ ಹಿಂದಿರುಗಿದಾಗ ಕೊಠಡಿಯಲ್ಲಿ ಮಧುಕರ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ಮಾಟ ಮಂತ್ರ ಮಾಡಿಸಿದ್ದಾರೆಂಬ ಭೀತಿಗೆ
Read More

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಯುವಕನನ್ನು ಅಪಹರಿಸಿ ನಗದು,ಚಿನ್ನಾಭರಣ ದೋಚಿದ್ದ ಮೂವರು ಖದೀಮರ ಬಂಧನ…

ಮೈಸೂರು,ಮೇ1,Tv10 ಕನ್ನಡ ಯುಕನನ್ನ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಗದು ಹಾಗೂ ಚಿನ್ನಾಭರಣ ದೋಚಿದ್ದ ಮೂವರು ಖದೀಮರನ್ನ ಬಂಧಿಸುವಲ್ಲಿ ವಿವಿ ಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಮೈಸೂರು ತಾಲೂಕಿನ ಕಾಮನಕೆರೆ ಹುಂಡಿಯ ರಾಹುಲ್(20), ಬೆಳವಾಡಿಯ ಅಖಿಲೇಶ್(19) ಮತ್ತು ಹೂಟಗಳ್ಳಿಯ ನಂದೀಶ್(19) ಬಂಧಿತರು. ನ್ಯಾಯಾಂಗಈ ಮೂವರು ನಗರದ ರೇಲ್ವೆ ನಿಲ್ದಾಣದ ಬಳಿ ಕಾರಿನಲ್ಲಿ ತೆರಳುತ್ತಿದ್ದ ಯುವಕ ಚಿರಾಗ್ ಜೈನ್ ಎಂಬಾತನನ್ನ ಅಡ್ಡಗಟ್ಟಿ ಕಾರಿನ ಸಮೇತ ಅಪಹರಿಸಿ ಯಶಸ್ವಿನಿ ಕಲ್ಯಾಣ ಮಂಟಪದ ಬಳಿಗೆ ಕರೆದೊಯ್ದು.
Read More

ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡು ಸಾಲ ತೀರಿಸಲು ಬೈಕ್ ಕಳ್ಳತನಕ್ಕೆ ಇಳಿದ ಸಿವಿಲ್ ಇಂಜಿನಿಯರ್ ಅಂದರ್…

ಮೈಸೂರು,ಏ30,Tv10 ಕನ್ನಡ ಐಪಿಎಲ್ ಬೆಟ್ಟಿಂಗ್ ನಲ್ಲಿ ಲಕ್ಷಾಂತರ ಹಣ ಕಳೆದುಕೊಂಡು ಮಾಡಿದ್ದ ಸಾಲ ತೀರಿಸಲು ಬೈಕ್ ಕಳ್ಳತನಕ್ಕೆ ಇಳಿದ ಸಿವಿಲ್ ಇಂಜಿನಿಯರ್ ಇದೀಗ ಕುವೆಂಪುನಗರ ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ.ಮಂಡ್ಯ ಜಿಲ್ಲೆ ಗೆಂಡೆಕೊಪ್ಪಲು ಗ್ರಾಮದ ಕೇಶವ (26) ಬಂಧಿತ ಆರೋಪಿಯಾಗಿದ್ದು ಈತನಿಂದ 1.20 ಲಕ್ಷ ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಬಿಇ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿರುವ ಕೇಶವ ಕಳೆದ ಮೂರು ವರ್ಷಗಳಿಂದ ಐಪಿಎಲ್ ಬೆಟ್ಟಿಂಗ್ ದಂಧೆಗೆ ದಾಸನಾಗಿ 3 ಲಕ್ಷ
Read More

ವಿ.ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆ…ನಾಳೆ ಸರ್ಕಾರಿ ಮೈಸೂರುಕಚೇರಿ,ಶಾಸಂಸದ ವಿ. ಶ್ರೀನಿವಾಸ ಲಾ ಕಾಲೇಜುಗಳಿಗೆ ರಜೆ ಘೋಷಣೆ…

ಮೈಸೂರು,ಏ29,Tv10 ಕನ್ನಡ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆನಾಳೆ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಪ್ರಸಾದ್ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024ರಂದು ರಜೆ ಘೋಷಣೆ ಮಾಡಲಾಗಿದೆ.ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ
Read More

ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್…

ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್… ಮೈಸೂರು,ಏ29,Tv10 ಕನ್ನಡ ಹಳೇ ಧ್ವೇಷ ಹಿನ್ನಲೆ ಯುವಕನಿಗೆ ಚಾಕು ಇರಿದು ಹತ್ಯೆಗೈದ ಘಟನೆ ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದ ಬಳಿ ನಡೆದಿದೆ.ಚಾಕುವಿನಿಂದ ಇರಿದ ಪರಿಣಾಮ ತೀವ್ರ ಗಾಯಗೊಂಡಿದ್ದ ಯುವಕನನ್ನ ನಿನ್ನೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಮೃತಪಟ್ಟಿದ್ದಾರೆ.ಮೇದರಕೇರಿ ನಿವಾಸಿ ಕುಮಾರ್(24) ಮೃತ ದುರ್ದೈವಿ.ಘಟನೆಗೆ ಸಂಭಂಧಿಸಿದಂತೆ ಕೆ.ಆರ್.ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನ ವಶಕ್ಕೆ ಪಡೆದು
Read More

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ… ಮೈಸೂರು,ಏ29,Tv10 ಕನ್ನಡ ಪ್ರಯಾಣಿಕರೊಬ್ಬರು ಕಳೆದುಕೊಂಡ ಬೆಲೆ ಬಾಳುವ ಐಫೋನ್ ಹಾಗೂ ಪರ್ಸ್ ನ್ನ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಲಷ್ಕರ್ ಠಾಣೆ ಪೊಲೀಸರು ವಾರಸುದಾರರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರಿನ ಇಂದಿರಾನಗರ ನಿವಾಸಿ ಲೇಖಾ ಎಂಬುವರು ನಿನ್ನೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ತಮ್ಮ ಮೊಬೈಲ್ ಹಾಗೂ ಪರ್ಸ್ ಕಳೆದುಕೊಂಡಿದ್ದರು.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್
Read More

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಮೈಸೂರು,ಏ29,Tv10 ಕನ್ನಡ ಪ್ರಯಾಣಿಕರೊಬ್ಬರು ಕಳೆದುಕೊಂಡ ಬೆಲೆ ಬಾಳುವ ಐಫೋನ್ ಹಾಗೂ ಪರ್ಸ್ ನ್ನ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಲಷ್ಕರ್ ಠಾಣೆ ಪೊಲೀಸರು ವಾರಸುದಾರರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರಿನ ಇಂದಿರಾನಗರ ನಿವಾಸಿ ಲೇಖಾ ಎಂಬುವರು ನಿನ್ನೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ತಮ್ಮ ಮೊಬೈಲ್ ಹಾಗೂ ಪರ್ಸ್ ಕಳೆದುಕೊಂಡಿದ್ದರು.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕಿರಣ್,ಚಿನ್ನಪ್ಪ ಮತ್ತು ಚೇತನ್ ರವರು ಬಸ್ ನಿಲ್ದಾಣದ
Read More

ದಲಿತ ನಾಯಕ…ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ…ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆ ಉಸಿರು…

ದಲಿತ ನಾಯಕ…ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ…ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆ ಉಸಿರು… ಬೆಂಗಳೂರು,ಏ29,Tv10 ಕನ್ನಡ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಎಂದೇ ಖ್ಯಾತಿ ಪಡೆದ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ ಹೊಂದಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ವಿ. ಶ್ರೀನಿವಾಸ ಪ್ರಸಾದ್ಬೆಂಗಳೂರಿನ‌ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಪ್ರಸಾದ್ ನಿಧನ ಹೊಂದಿದ್ದಾರೆ.ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿರುವ ಪ್ರಸಾದ್ ದಲಿತ ನಾಯಕರಾಗಿ ಮುತ್ಸದ್ದಿ ರಾಜಕಾರಣಿಯಾಗಿ ಜನಾನುರಾಗಿಯಾಗಿ ಅಂಬೇಡ್ಕರ್ ಸಿದ್ದಾಂತಗಳನ್ನ ಮೈಗೂಡಿಸಿಕೊಂಡು 5
Read More

ಪ್ರವಾಸಿಗರ ಕಣ್ಣಿಗೆ ಬಿದ್ದ ಬ್ಲಾಕ್ ಬ್ಯೂಟಿ…ತಿಂಗಳುಗಳ ನಂತರ ಪ್ರತ್ಯಕ್ಷ…ಪ್ರವಾಸಿಗರು ಖುಷ್…

ಮೈಸೂರು,ಏ29,Tv10 ಕನ್ನಡ ಹಲವು ತಿಂಗಳ ನಂತರ ಪ್ರವಾಸಿಗರ ಕಣ್ಣಿಗೆ ಕಪ್ಪು ಚಿರತೆ ಕಂಡುಬಂದಿದೆ.ನಾಗರಹೊಳೆ ಸಫಾರಿಗೆ ತೆರಳಿದ ಪ್ರವಾಸಿಗರ ಕಣ್ಣಿಗೆ ಬ್ಲಾಕ್ ಬ್ಯೂಟಿ ದರುಶನ ನೀಡಿದೆ.ಸುಮಾರು 8 ತಿಂಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ.ಹಸಿರು ಹುಲ್ಲಿನ ಮೇಲೆ ಹೊರಳಾಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.ಬ್ಲಾಕ್ ಬ್ಯೂಟಿಯ ದರುಶನ ಪಡೆದ ಪ್ರವಾಸಿಗಳು ಫಿದಾ ಆಗಿದ್ದಾರೆ…
Read More

ಪಕ್ಷಿಗಳಿಗೆ ನೀರಿನ ವ್ಯವಸ್ಥೆ…ಕೆಎಂಪಿಕೆ ಟ್ರಸ್ಟ್ ನ ಸಾಮಾಜಿಕ ಕಳಕಳಿ…

ಮೈಸೂರು,ಏ27,Tv10 ಕನ್ನಡ ಸುಡು ಬಿಸಿಲು ನಾಗರೀಕರನ್ನ ಹೈರಾಣು ಮಾಡಿದೆ.ಬಿಸಿಲಿನ ತಾಪಕ್ಕೆ ಜನತೆ ಪರದಾಡುತ್ತಿದ್ದಾರೆ.ಪ್ರಾಣಿ ಪಕ್ಷಿಗಳಂತೂ ತತ್ತರಿಸುತ್ತಿವೆ.ಇಂತಹ ಸಂಧರ್ಭದಲ್ಲಿ ಕೆಎಂಪಿಕೆ ಟ್ರಸ್ಟ್ ಪಕ್ಷಿಗಳ ನೆರವಿಗೆ ಧಾವಿಸಿದೆ.ನಗರದ ವಿವಿದೆಡೆ ಪಕ್ಷಿಗಳಿಗಾಗಿ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.ಕಳೆದ ಎರಡು ತಿಂಗಳಿಂದಲೇ ಪಕ್ಷಿಗಳಿಗಾಗಿ ಬಟ್ಟಲುಗಳಲ್ಲಿ ನೀರು ತುಂಬಿ ಮರಗಳ ಕೊಂಬೆಗಳಿಗೆ ಕಟ್ಟಿ ದಾಹ ತೀರಿಸುವ ಕೆಲಸಕ್ಕೆ ಟ್ರಸ್ಟ್ ಮುಂದಾಗಿದೆ.ಇಂದೂ ಸಹ ಲಕ್ಷ್ಮಿಪುರಂನಲ್ಲಿರುವ ಹಲವು ಮರಗಳಿಗೆ ಕೆ ಎಂ ಪಿ ಕೆ ಟ್ರಸ್ಟ್ ಹಾಗೂ ಅರಿವು ಸಂಸ್ಥೆ ವತಿಯಿಂದ
Read More