ಕುರಿದೊಡ್ಡಿಯಾದ ಟ್ರಿಣ್ ಟ್ರಿಣ್ ಸೈಕಲ್ ಸ್ಟ್ಯಾಂಡ್…ಹಳ್ಳ ಹಿಡಿಯುತ್ತಿರುವ ಸಿಎಂ ಸಿದ್ದರಾಮಯ್ಯ ಮಹತ್ತರ ಯೋಜನೆ…
ಮೈಸೂರು,ಜೂ2,Tv10 ಕನ್ನಡ ಟ್ರಿಣ್ ಟ್ರಿಣ್ ಸೈಕಲ್ ಗಳು ತುಂಬಿರಬೇಕಾದ ಸ್ಟ್ಯಾಂಡ್ ಇದೀಗ ಕುರಿದೊಡ್ಡಿಯಾಗಿ ಪರಿವರ್ತನೆಯಾಗಿದೆ.ಪರಿಸರ ಉಳಿವಿಗಾಗಿ ತಂದ ಯೋಜನೆ ನೈರ್ಮಲ್ಯಕ್ಕೆ ಕಾರಣವಾಗುತ್ತಿದೆ.ಸೈಕಲ್ ಗಳು ತುಂಬಿರಬೇಕಿದ್ದ ಸ್ಥಳದಲ್ಲಿ ಕುರಿಗಳನ್ನ ತುಂಬಿದ್ದರೂ ಅಧಿಕಾರಿಗಳ ಗಮನಕ್ಕೂ ಬಂದಿಲ್ಲ.ಸಿಎಂ ಸಿದ್ದರಾಮಯ್ಯ ರವರ ಮಹತ್ತರ ಯೋಜನೆ ಈ ಮೂಲಕ ಹಳ್ಳ ಹಿಡಿಯುವ ಸೂಚನೆ ತೋರಿಸುತ್ತಿದೆ. ಪರಿಸರ ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಸಿದ್ದರಾಮಯ್ಯ ನವರು ಈ ಯೋಜನೆಯನ್ನ 2016 ರಲ್ಲಿ ಜಾರಿಗೆ ತಂದರು.ಪ್ರಾಯೋಗಿಕವಾಗಿ ಆರಂಭವಾದ ಯೋಜನೆಗೆ ಸಾರ್ವಜನಿಕರೂ ಸಹ
Read More