ರಾಜ್ಯದಲ್ಲೂ ಶಿಂಧೆ ಮೇನಿಯಾ ಶುರುವಾಗಲಿದೆ…ಡಿಕೆಶಿ ಕಾಂಗ್ರೆಸ್ ತೊರೆಯುವ ಸುಳಿವು ನೀಡಿದ ಮಾಜಿ ಸಚಿವ ಶ್ರೀರಾಮುಲು…
ಮೈಸೂರು,ಫೆ28,Tv10 ಕನ್ನಡ ಡೆಪ್ಯೂಟಿ ಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ತೊರೆಯುವ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಮೈಸೂರಿನಲ್ಲಿ ತಿಳಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಜಕಾರಣ ನಿಂತ ನೀರಲ್ಲ ಹರಿಯುತ್ತಿರುವ ನೀರಿನಂತೆ.ಕೆಲ ಕ್ಷಿಪ್ರ ಬೆಳವಣಿಗೆಗಳನ್ನ ರಾಜಕಾರಣದಲ್ಲಿ ನೋಡುತ್ತೇವೆ.ವೀರೇಂದ್ರ ಪಾಟೀಲ್ ರನ್ನ ಯಾವ ರೀತಿ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ರು ಅಂತ ನೋಡಿದ್ದೀವಿ.ಅರಸು ರನ್ನ ಇಳಿಸಿದ್ದನ್ನು ಕಂಡಿದ್ದೇವೆ.ಆ ರೀತಿಯ ಬೆಳವಣಿಗೆ ರಾಜ್ಯದಲ್ಲೂ ಆಗುವ ಲಕ್ಷಣಗಳಿವೆ.ಕರ್ನಾಟದಲ್ಲೂ ಇನ್ನೊಂದು ಶಿಂಧೆ ಮೇನಿಯ
Read More