ಕಾಲೇಜು ವಿಧ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ…
ಟಿ.ನರಸೀಪುರ,ಮೇ30,Tv10 ಕನ್ನಡ ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದ ಸೇಂಟ್ ನಾರ್ಬರ್ಟ್ ಪಿಯು ಕಾಲೇಜಿನಲ್ಲಿ ಪೋಷಕರು ಮತ್ತು ವಿದ್ಯಾರ್ಥಿ ಗಳಿಗೆ ಶಿಕ್ಷಕರಿಗೆ ಪ್ರಾಧ್ಯಾಪಕರಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೈಸೂರು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಇನ್ಸ್ಪೆಕ್ಟರ್ ಮುನಿಯಪ್ಪ ಮತ್ತು ಸಿಬ್ಬಂದಿಗಳಾದ ಮಹದೇವಸ್ವಾಮಿ ಕೆ ಎನ್, ಮಹೇಶ್ ಸಿ ಎನ್ ಟಿ ನರಸೀಪುರ ಇನ್ಸ್ಪೆಕ್ಟರ್ ಮೇದಪ್ಪ ಹಾಗೂ ಸಿಬ್ಬಂದಿಗಳು ಸೈಬರ್ ಅಪರಾಧಗಳಾದಫಿಶಿಂಗ್,ಲೋನ್ ಫ್ರಾಡ್,ಇನ್ವೆಸ್ಟ್ ಮೆಂಟ್ ಫ್ರಾಡ್,OLX ಫ್ರಾಡ್,OTP
Read More