ಕೈ ಕಳೆದುಕೊಂಡು 6 ತಿಂಗಳಾದ್ರೂ ಬಾರದ ಪರಿಹಾರ…ಅತಂತ್ರಕ್ಕೆ ಸಿಲುಕಿದ ಕುಟುಂಬ…FIR ದಾಖಲಿಸಿದರೂ ಡೋಂಟ್ ಕೇರ್…
ನಂಜನಗೂಡು,ಜೂ6,Tv10 ಕನ್ನಡ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಮಿಷಿನ್ ಗೆ ಕೈಕೊಟ್ಟು ಗಾಯಗೊಂಡ ಕಾರ್ಮಿಕನಿಗೆ 6 ತಿಂಗಳಾದರೂ ಪರಿಹಾರ ಬಂದಿಲ್ಲ.ಕೆಲಸವೂ ಇಲ್ಲದೆ ಪರಿಹಾರವೂ ಇಲ್ಲದೆ ಜೀವನ ನಿರ್ವಹಣೆಗೆ ಪರದಾಡುತ್ತಿರುವ ಕಾರ್ಮಿಕನ ಕುಟುಂಬ ಪರಿಪಾಟಲು ಪಡುತ್ತಿದೆ.ಪರಿಹಾರ ನೀಡುವುದಾಗಿ ಪೊಳ್ಳು ಭರವಸೆ ನೀಡಿ ಕೈಕೊಟ್ಟ ಕಾರ್ಖಾನೆ ಮುಖ್ಯಸ್ಥರ ಮೇಲೆ ಎಫ್.ಐ.ಆರ್.ದಾಖಲಿಸಿದರೂ ನಿರ್ಲಕ್ಷಿಸಿದ್ದಾರೆ.ಕುಟುಂಬ ನಿರ್ವಹಣೆಗೆ ಆರ್ಥಿಕ ಸಮಸ್ಯೆ ಎದರಿಸುತ್ತಿರುವ ಕಾರ್ಮಿಕನ ನೆರವಿಗೆ ಸರ್ಕಾರ ಬರಬೇಕಿದೆ. ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದ ಅಂದಾನಿ ರವರು ಇಂತಹ
Read More