ಎಚ್ ಡಿ ಕೋಟೆ ತಾಲ್ಲೂಕು ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ ನಿಂದಿಸಿದ ವ್ಯಕ್ತಿ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹ…ಕಂದಾಯ ಇಲಾಖೆ ನೌಕರರ
ಎಚ್ ಡಿ ಕೋಟೆ ತಾಲ್ಲೂಕು ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ ನಿಂದಿಸಿದ ವ್ಯಕ್ತಿ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹ…ಕಂದಾಯ ಇಲಾಖೆ ನೌಕರರ ಸಂಘದಿಂದ ಮನವಿ… ಹೆಚ್.ಡಿ.ಕೋಟೆ,ಜ29,Tv10 ಕನ್ನಡ ಹೆಚ್.ಡಿ.ಕೋಟೆ ತಹಸೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಶ್ರೀನಿವಾಸ್ ರವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ನೌಕರರಿಗೆ ತೇಜೋವದೆ ಮಾಡಿರುವುದನ್ನ ಕಂದಾಯ ಇಲಾಖೆ ನೌಕರರ ಸಂಘ ಖಂಡಿಸಿದೆ.ನಿಂದನೆ ಮಾಡಿ ತೇಜೋವಧೆ ಮಾಡಿದ ವ್ಯಕ್ತಿ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸಂಘ ಆಗ್ರಹಿಸಿ
Read More