TV10 Kannada Exclusive

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ… ಮಂಡ್ಯ,ಏ8,Tv10 ಕನ್ನಡ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ.ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದೆ.ಕುಟುಂಬಸ್ಥರು ಮತ್ತು ಆಪ್ತರು ಕೊಲೆ‌ ಶಂಕೆ ವ್ಯಕ್ತಪಡಿಸಿದ್ದಾರೆ.ಶ್ರೀರಂಗಪಟ್ಟಣದ ಹುಣಸನ ಹಳ್ಳಿಯ ಪವನ್ (27) ಮೃತ ಕಂಟ್ರಾಕ್ಟರ್.ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿ ನಡೆಸುತ್ತಿದ್ದ ಪವನ್‌. ದಿಢೀರನೆ ಮೃತಪಟ್ಟಿರುವುದರಿಂದ ಹಲವು ಅನುಮಾನಗಳಿಗೆ ಕಾರಣವಾಗಿದೆ.ದೇಹಗಳ ಮೇಲೆ ಗಾಯಗಳು
Read More

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ… ಮೈಸೂರು,ಏ4,Tv10 ಕನ್ನಡ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಬಡಾವಣೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.2113 ಎಕ್ರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಬೃಹತ್ ಬಡಾವಣೆಗೆ 50-50 ಅನುಪಾತದಲ್ಲಿ ಜಮೀನು ಗುರುತಿಸುವ ಸರ್ವೆ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ.ಡ್ರೋನ್ ಮೂಲಕ ಸರ್ವೆ ಕಾರ್ಯ ಆರಂಭಿಸಲಾಗಿದ್ದು ಜಿಲ್ಲಾಧಿಕಾರಿ ಹಾಗೂ ಪ್ರಾಧಿಕಾರದ ಅಧ್ಯಕ್ಷರೂ ಆದ ಲಕ್ಷ್ಮಿಕಾಂತ ರೆಡ್ಡಿ ಚಾಲನೆ ನೀಡಿದ್ದಾರೆ.
Read More

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ… ಮೈಸೂರು,ಏ4,Tv10 ಕನ್ನಡ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ಗೆ ಬಿಗ್ ರಿಲೀಫ್ ಸಿಕ್ಕಿದೆ.ಅರಮನೆ ಬಗ್ಗೆ ಇತಿಹಾಸ ಮತ್ತು ಮಾಹಿತಿ ನೀಡುವ ಆಡಿಯೋ ಗೈಡ್ ವಿಚಾರದಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ಆರೋಪದ ವಿಚಾರದಲ್ಲಿ ಮೈಸೂರು ನ್ಯಾಯಾಲಯ ಮಾಧ್ಯಮಗಳಿಗೆ ಆದೇಶ ಹೊರಡಿಸಿದೆ.ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಯಾವುದೇ ಮಾನಹಾರಿಕ ಹೇಳಿಕೆಗಳನ್ನ ಪ್ರಕಟಿಸದಂತೆ ಎಲ್ಲಾ ರೀತಿಯ ಮಾಧ್ಯಮಗಳಿಗೆ ಸೂಚನೆ ನೀಡಿದೆ.ಟಿ.ಎಸ್.ಸುಭ್ರಹ್ಮಣ್ಯ
Read More

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ…

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ… ನಂಜನಗೂಡು,ಏ4,Tv10 ಕನ್ನಡ ಅರ್ಜಿ ಬಗ್ಗೆ ಮಾಹಿತಿ ಕೇಳಲು ಹೋದ ರೈತನಿಗೆ ನಂಜನಗೂಡು ತಹಸೀಲ್ದಾರ್ ಸ್ಮಿತಾ ರಾಮು ರವರು ಧಂಕಿ ಹಾಕಿ FIR ಹಾಕಿಸುವುದಾಗಿ ಬೆದರಿಸಿ ಆಚೆ ಕಳಿಸಿದ ಪ್ರಕರಣ ಬೆಳಕಿಗೆ ಬಂದಿದೆ.ನೊಂದ ರೈತ ತಹಸೀಲ್ದಾರ್ ವಿರುದ್ದ ಕ್ರಮ ಕೈಗೊಳ್ಖುವಂತೆ ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ್ದಾರೆ.ಈ ಬಗ್ಗೆ ಕ್ರಮ ಕೈಗೊಂಡು
Read More

ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು…

ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು… ನಂಜನಗೂಡು,ಏ3,Tv10 ಕನ್ನಡ ಕ್ಷುಲ್ಲಕ ವಿಚಾರಕ್ಕೆ ನಂಜನಗೂಡಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ 5 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ನಂಜನಗೂಡು ನಗರದ ನೀಲಕಂಠನಗರ ಬಡಾವಣೆಯಲ್ಲಿ ಘಟನ ನಡೆದಿದೆ. ಬಡಾವಣೆಯ ಚಾಂದ್ ಸಾಬ್ ಎಂಬುವರ ಮನೆಯ ಮುಂಭಾಗದಲ್ಲಿ ಮಾರಾಮಾರಿ ನಡೆದಿದೆ.ಕಾರ್ ಪಾರ್ಕಿಂಗ್ ಮಾಡುವ ವಿಚಾರವಾಗಿ ಪ್ರಾರಂಭವಾದ ಗಲಾಟೆ ಹೊಡೆದಾಟಕ್ಕೆ ಇಳಿದಿದೆ.ಸದ್ದಾಂ ಮತ್ತು ಖುದ್ದುಸ್ ಎಂಬುವರ ನಡುವೆ ಕಾರು
Read More

ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..!

ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..! ಮೈಸೂರು: ಭೂ ವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಲಾಗಿದೆ. ಕುಂಬಾರಕೊಪ್ಪಲು ನಿವಾಸಿ ಜಯರಾಮು ಅವರ ಜಮೀನು ಸಂಬಂಧ
Read More

ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ ಅಣ್ಣ…ಕ್ರಮ ಕೈಗೊಳ್ಳದ ನಂಜನಗೂಡು ಗ್ರಾಮಾಂತರ ಪೊಲೀಸರು ಆರೋಪ…

ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ ಅಣ್ಣ…ಕ್ರಮ ಕೈಗೊಳ್ಳದ ನಂಜನಗೂಡು ಗ್ರಾಮಾಂತರ ಪೊಲೀಸರು ಆರೋಪ… ನಂಜನಗೂಡು,ಏ3,Tv10 ಕನ್ನಡ ತಮ್ಮನ ಕೊಲೆ ಆರೋಪಿ ಜೈಲಿಗೆ ಸೇರಿದ ಹಿನ್ನಲೆ ಧ್ವೇಷ ಬೆಳೆಸಿಕೊಂಡ ಗುಂಪು ಮೃತನ ಅಣ್ಣನನ್ನ ಹಗ್ಗದಿಂದ ಕಟ್ಟಿ ಎಳೆದೊಯ್ದು ಮಾರಕಾಸ್ರ್ತಗಳಿಂದ ಹಲ್ಲೆ ನಡೆಸಿದ ಪರಿಣಾಮ ಕೋಮಾ ಸ್ಥಿತಿಗೆ ತಲುಪಿದ ಅಣ್ಣ ಆಸ್ಪತ್ರಗೆ ದಾಖಲಾದ ಘಟನೆ ನಂಜನಗೂಡಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.ತೀವ್ರವಾಗಿ ಗಾಯಗೊಂಡ ಅಣ್ಣ ಸಾವು ಬದುಕಿನ
Read More

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ… ಮೈಸೂರು,ಏ2,Tv10 ಕನ್ನಡ ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಆಚರಣೆ ಸಂಭ್ರಮದಿಂದ ನೆರವೇರಿತು. ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಚೈತ್ರ ಶುದ್ಧ ಹುಣ್ಣಿಮೆ ಅಂಗವಾಗಿ ಹನುಮಜಯಂತಿಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಯಿತು.ವರ್ಷದಲ್ಲಿ 6 ಬಾರಿ ಆಶ್ರಮದಲ್ಲಿ ಹನುಮಜಯಂತಿ ಆಚರಿಸಲಾಗುತ್ತದೆ.ಚೈತ್ರ ಪೂರ್ಣಿಮೆ ಅಂಗವಾಗಿ ಆಚರಿಸಿದ ಹನುಮಜಯಂತಿಯಲ್ಲಿ ಭಾಗವಹಿಸಿದ ಭಕ್ತರು ಪುನೀತರಾದರು. ಆಶ್ರಮದ ಕಿರಿಯ ಪೀಠಾಧಿಪತಿಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರ
Read More

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು.. ಬೆಂಗಳೂರು,ಏ2,Tv10 ಕನ್ನಡ ಬಕೆಟ್ ನಲ್ಲಿ ಮಗು ಮುಳುಗಿ ಸಾವನ್ನಪ್ಪಿದ್ದರಿಂದ ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನ ಭೈರವೇಶ್ವರ ನಗರದಲ್ಲಿ ನಡೆದಿದೆ.11 ತಿಂಗಳ ಮಗು ಅಗಸ್ತ್ಯ ಹಾಗೂ ತಾಯಿ ಪ್ರತಿಭಾ (29) ನೇಣಿಗೆ ಶರಣಾದವರು.ಪ್ರತಿಭಾ ಹಾಗೂ ಪತಿ ಮಹಾಂತೇಶ್ ಸಾಫ್ಟ್ ವೆರ್ ಉದ್ಯೋಗಿಯಾಗಿದ್ದಾರೆ. ಪತಿ ಮಹಾಂತೇಶ್ ಕೆಲಸದ ನಿಮಿತ್ತ ಬೇರೆ ಕಡೆಗೆ ತೆರಳಿದ್ದರು. ಈ
Read More

ಕಾನೂನು ವಿಧ್ಯಾರ್ಥಿನಿಗೆ ಲಾ ಸ್ಟೂಡೆಂಟ್ ಟಾರ್ಚರ್ ಆರೋಪ…ಯಡಿಯೂರಪ್ಪ,ಸಿದ್ದರಾಮಯ್ಯ ಹೆಸರು ಬಳಕೆ…ಫೋಟೋ ಎಡಿಟ್ ಮಾಡಿ ಬ್ಲಾಕ್ ಮೇಲ್…ಹಣ ಚಿನ್ನಾಭರಣ ವಸೂಲಿ…ಮಾನಸಿಕ ಹಿಂಸೆ…ಖಾಲಿ

ಕಾನೂನು ವಿಧ್ಯಾರ್ಥಿನಿಗೆ ಲಾ ಸ್ಟೂಡೆಂಟ್ ಟಾರ್ಚರ್ ಆರೋಪ…ಯಡಿಯೂರಪ್ಪ,ಸಿದ್ದರಾಮಯ್ಯ ಹೆಸರು ಬಳಕೆ…ಫೋಟೋ ಎಡಿಟ್ ಮಾಡಿ ಬ್ಲಾಕ್ ಮೇಲ್…ಹಣ ಚಿನ್ನಾಭರಣ ವಸೂಲಿ…ಮಾನಸಿಕ ಹಿಂಸೆ…ಖಾಲಿ ಚೆಕ್ ದುರುಪಯೋಗ ಆರೋಪ…ಜಾತಿ ವಿಷಯದಲ್ಲೂ ಕಿರುಕುಳ…ರಕ್ಷಣೆ ಕೋರಿ ಪೊಲೀಸರ ಮೊರೆಹೋದ ವಿಧ್ಯಾರ್ಥಿನಿ… ಮೈಸೂರು,ಏ2,Tv10 ಕನ್ನಡ ಕಾನೂನು ವಿಧ್ಯಾರ್ಥಿನಿಗೆ ಲಾ ಸ್ಟೂಡೆಂಟ್ ಒಬ್ಬರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ನೀಡಿ ಫೋಟೋಗಳನ್ನ ಎಡಿಟ್ ಮಾಡಿ ಬ್ಲಾಕ್ ಮೇಲ್ ಮಾಡಿ ವಂಚನೆ ಮಾಡಿರುವುದಾಗಿ ಆರೋಪಿಸಿದ್ದಾರೆ.ಮಾಜಿ ಮುಖ್ಯಮಂತ್ರಿ ಯೆಡಿಯೂರಪ್ಪ,ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ
Read More