ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ ದಾಖಲು…
ಮೈಸೂರು,ಜ20,Tv10 ಕನ್ನಡ ಆಟೋ ಸೀಟ್ ಬಾಡಿಗೆ ಹೊಡೆಯುವ ವಿಚಾರದಲ್ಲಿ ಇಬ್ಬರು ಯುವಕರು ಕಿರಿಕ್ ತೆಗೆದು ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಾತಗಳ್ಳಿ ನಿವಾಸಿ ನವೀದ್ ಪಾಷಾ (25) ಗಾಯಗೊಂಡವರು.ಓಂಕಾರ್ ಹಾಗೂ ಶೇಖರ ಎಂಬುವರ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ನವೀದ್ ಪಾಷಾ ರವರು ಗ್ರಾಮಾಂತರ ಬಸ್ ನಿಲ್ದಾಣದಿಂದ ಶಾಂತಿನಗರ,ಕೆಸರೆ ಬಡಾವಣೆಗೆ ಸೀಟ್ ಬಾಡಿಗೆ ಹೊಡೆಯುತ್ತಾರೆ.ಈ ವಿಚಾರದಲ್ಲಿ ಓಂಕಾರ್ ವಿರೋಧಿಸಿ ಈ ಜಾಗದಲ್ಲಿ ಸೀಟ್ ಬಾಡಿಗೆ
Read More