ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…
*ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…* *ಮಂಡ್ಯ,ಡಿ11,Tv1 0 ಕನ್ನಡ:* ಜಾಮೀಯ ಮಸೀದಿ ಮುಂಭಾಗ ಹಿಂದುಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನ ಒತ್ತಡಕ್ಕೆ ಮಂಡ್ಯ ಪೊಲೀಸ್ ಇಲಾಖೆ ಮಣಿದಿದೆ.7 ಜನ ಪೊಲೀಸರ ವಿರುದ್ದ FIR ದಾಖಲು ಮಾಡಲಾಗಿದೆ.*ಉಮೇಶ, ಪ್ರಕಾಶ, ಕೃಷ್ಣ, ವಿಜಯ್, ಶರತ್, ಹರೀಶ್ ಮತ್ತು ಮಂಜುನಾಥ್ ವಿರುದ್ದ FIR ದಾಖಲಾಗಿದೆ.ಮೊನ್ನೆ ತಡರಾತ್ರಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತನ ಮನೆಗೆ ಹೋಗಿದ್ದ ಈ 7
Read More