TV10 Kannada Exclusive

ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…

*ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…* *ಮಂಡ್ಯ,ಡಿ11,Tv1 0  ಕನ್ನಡ:* ಜಾಮೀಯ ಮಸೀದಿ ಮುಂಭಾಗ ಹಿಂದುಪರ ಸಂಘಟನೆ ಕಾರ್ಯಕರ್ತರ  ಪ್ರತಿಭಟನ ಒತ್ತಡಕ್ಕೆ ಮಂಡ್ಯ ಪೊಲೀಸ್ ಇಲಾಖೆ ಮಣಿದಿದೆ.7 ಜನ ಪೊಲೀಸರ ವಿರುದ್ದ FIR ದಾಖಲು ಮಾಡಲಾಗಿದೆ.*ಉಮೇಶ, ಪ್ರಕಾಶ, ಕೃಷ್ಣ, ವಿಜಯ್, ಶರತ್, ಹರೀಶ್ ಮತ್ತು ಮಂಜುನಾಥ್ ವಿರುದ್ದ FIR ದಾಖಲಾಗಿದೆ.ಮೊನ್ನೆ ತಡರಾತ್ರಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತನ ಮನೆಗೆ ಹೋಗಿದ್ದ ಈ 7
Read More

ರಸ್ತೆಗಳಲ್ಲಿ ಮುಜಗರ ತರುವಂತಹ ಬರವಣಿಗೆ…ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯ…

ರಸ್ತೆಗಳಲ್ಲಿ ಮುಜಗರ ತರುವಂತಹ ಬರವಣಿಗೆ…ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯ… ಮೈಸೂರು,ಡಿ8,Tv10 ಕನ್ನಡರಸ್ತೆಗಳ ಮಧ್ಯದಲ್ಲಿ ಮನಸೋ ಇಚ್ಛೆ ಬರೆಯುವ ಬೆಳವಣಿಗೆ ಶುರುವಾಗಿದೆ.ದಾರಿಮಧ್ಯದಲ್ಲಿ ಬರೆದಿರುವ ಬರಹಗಳು ಸ್ಥಳೀಯರಿಗೆ ಮುಜಗರ ತರುತ್ತಿದೆ.ಚಾಮುಂಡಿ ಪುರಂ ನ ಪ್ರಮುಖ ರಸ್ತೆಯಲ್ಲಿಪಾಪಿಗಳ ದುನಿಯಾ ತಟ್ಟೆಗೆ ವಿಷ ಹಾಕಿ ಬಿಡುತ್ತಾರೆ ಎಂಬ ಬರವಣಿಗೆ ಎದ್ದು ಕಾಣುತ್ತಿದೆ.ಯಾರನ್ನ ಕುರಿತು ಈ ಬರವಣಿಗೆ ಬಂದಿದೆಯೋ ಗೊತ್ತಿಲ್ಲ.ಒಟ್ಟಾರೆ ಒಂದೆಡೆ ಮುಜುಗರ ತಂದರೆ ಮತ್ತೊಂದೆಡೆ ರಸ್ತೆಗೆ ಹಾನಿ ಮಾಡಿದಂತೆಯೂ ಆಗುತ್ತದೆ.ಹೀಗೆ ಬರೆಯುವ ಕಿಡಿಗೇಡಿಗಳ ಮೇಲೆ ಪೊಲೀಸರಾಗಲಿ
Read More

ಕಬ್ಬಿನ ದರ 50 ರೂ ಹೆಚ್ಚಳಕ್ಕೆ ರೈತರ ಅಸಮಾಧಾನ…ಸರ್ಕಾದ ಆದೇಶ ಸುಟ್ಟು ಆಕ್ರೋಷ…

ಕಬ್ಬಿನ ದರ 50 ರೂ ಹೆಚ್ಚಳಕ್ಕೆ ರೈತರ ಅಸಮಾಧಾನ…ಸರ್ಕಾದ ಆದೇಶ ಸುಟ್ಟು ಆಕ್ರೋಷ… ಬೆಂಗಳೂರು,ಡಿ8,Tv10 ಕನ್ನಡಕಬ್ಬಿಗೆ ಹೆಚ್ಚುವರಿಯಾಗಿ 50 ರೂ ನಿಗದಿ ಪಡಿಸಿರುವ ಸರ್ಕಾರದ ಆದೇಶ ಸುಟ್ಟು ರೈತರು ಇಂದು ಆಕ್ರೋಷ ವ್ಯಕ್ತಪಡಿಸಿದರು.ಬೆಂಗಳೂರಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ 17ನೇ ದಿನಕ್ಕೆ ತಲುಪಿದೆ.ಇಂದು ರೈತರು ತಲೆ ಮೇಲೆ ಕಬ್ಬಿನ ಪಿಂಡಿ ಹೂತ್ತು ಪ್ರತಿಭಟಿಸಿದರು.ಕೇಂದ್ರ ಸರ್ಕಾರ ನಿಗದಿ ಮಾಡಿರುವ ಎಫ್ ಆರ್ ಪಿ ದರಕೆ ಹೆಚ್ಚುವರಿಯಾಗಿ ಟನ್ಗೆ 50 ರೂ ನೀಡಲು ಹೊರಡಿಸಿರುವ
Read More

ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ನ ಕುಲಪತಿಯಾಗಿ ಐಎಎಸ್ ಅಧಿಕಾರಿ ಎ.ಬಿ.ಬಸವರಾಜು ನೇಮಕ…

ಮೈಸೂರು,ಡಿ7,Tv10 ಕನ್ನಡರಾಜೀವ್ ಗಾಂಧಿ ಯೂನಿವರ್ಸಿಟಿ ಹೆಲ್ತ್ ಸೈನ್ಸ್ ನ ಕುಲಪತಿಯಾಗಿ ಐಎಎಸ್ ಅಧಿಕಾರಿ ಎ.ಬಿ.ಬಸವರಾಜು ನೇಮಕವಾಗಿದ್ದಾರೆ.ಬೆಂಗಳೂರಿನ ಐಟಿಬಿಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಬಸವರಾಜು ರವರಿಗೆ ಸರ್ಕಾರ ಕುಲಪತಿಗಳಾಗಿ ಉನ್ನತ ಹುದ್ದೆ ಜವಾಬ್ದಾರಿ ನೀಡಿದೆ.ಈ ಹಿಂದೆ ಮೈಸೂರಿನ ಮುಡಾ ಕಾರ್ಯದರ್ಶಿಯಾಗಿ ಬಸವರಾಜು ರವರು ಸೇವೆ ಸಲ್ಲಿಸಿದ್ದರು…
Read More

ಅಪಘಾತದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಪತ್ನಿ ಸಾವು…ಸಿಂದಗಿ ತಾಲೂಕಿನಲ್ಲಿ ದುರ್ಘಟನೆ…

ಅಪಘಾತದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಪತ್ನಿ ಸಾವು…ಸಿಂದಗಿ ತಾಲೂಕಿನಲ್ಲಿ ದುರ್ಘಟನೆ… ಸಿಂಧಗಿ,ಡಿ7,Tv10 ಕನ್ನಡರಸ್ತೆ ಅಪಘಾತದಲ್ಲಿ ಸಿಂಧಗಿ ತಾಲೂಕಿನ ವೃತ್ತನಿರೀಕ್ಷಕರಾದ ರವಿ ಉಕ್ಕುಂದ ಹಾಗೂ ಅವರ ಪತ್ನಿ ಮೃತಪಟ್ಟಿದ್ದಾರೆ.ಆಸ್ಪತ್ರೆಗೆಂದು ತೆರಳುತ್ತಿದ್ದ ದಂಪತಿಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.ಸೊನ್ನ ಕ್ರಾಸ್ ಬಳಿ ನಿಂತಿದ್ದ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ.ಸಿಂಧಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…”

*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…” ಮೈಸೂರು,ಡಿ7,Tv10 ಕನ್ನಡಎನ್.ಆರ್.ಪೊಲೀಸ್ ಠಾಣೆಯಲ್ಲಿ ಇಂದು ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು. ರಾಜೇಂದ್ರನಗರ ಕರ್ನಾಟಕ ಪಬ್ಲಿಕ್ ಶಾಲೆ ಮಕ್ಕಳಿಗೆ ಅಪರಾಧ ತಡೆ ಕ್ರಮಗಳ ಬಗ್ಗೆ ಪೊಲೀಸರು ಅರಿವು ಮೂಡಿಸಿದರು.ಶಾಲಾ ಮಕ್ಕಳು ಶಿಕ್ಷಕ ವೃಂದ ನರಸಿಂಹರಾಜ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಗಳೊಂದಿಗೆ ಜಾಥಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೂ ಅರಿವು ಮೂಡಿಸಲಾಯಿತು.
Read More

ಇನ್ಮುಂದೆ ಗ್ರಾಮ ಲೆಕ್ಕಾಧಿಕಾರಿ ಅಲ್ಲ ಗ್ರಾಮ ಆಡಳಿತ ಅಧಿಕಾರಿ…ವಿಲೇಜ್ ಅಕೌಂಟೆಂಟ್ ಪದನಾಮ ಬದಲಾವಣೆ…

ಇನ್ಮುಂದೆ ಗ್ರಾಮ ಲೆಕ್ಕಾಧಿಕಾರಿ ಅಲ್ಲ ಗ್ರಾಮ ಆಡಳಿತ ಅಧಿಕಾರಿ…ವಿಲೇಜ್ ಅಕೌಂಟೆಂಟ್ ಪದನಾಮ ಬದಲಾವಣೆ… ಮೈಸೂರು,ಡಿ6,Tv10 ಕನ್ನಡಗ್ರಾಮ ಲೆಕ್ಕಾಧಿಕಾರಿ (Village accountant) ಪದನಾಮ ಬದಲಾವಣೆ ಆಗಿದೆ.ಇನ್ಮುಂದೆ ಗ್ರಾಮ ಲೆಕ್ಕಾಧಿಕಾರಿಗಳ ಪದನಾಮವನ್ನ ಗ್ರಾಮ ಆಡಳಿತ ಅಧಿಕಾರಿ (Village admuministrative officer)ಎಂದು ಬದಲಾಯಿಸಲಾಗಿದೆ.ಸರ್ಕಾರದ ಅಧೀನ ಕಾರ್ಯದರ್ಶಿಗಳು ಮಹತ್ತರ ಆದೇಶ ಹೊರಡಿಸಿದ್ದಾರೆ…
Read More

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು… Hunsur#Tv10kannada#ambedkar#hanumajayanthi# ಹುಣಸೂರು,ಡಿ5, ಕನ್ನಡಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮ ಜಯಂತಿ ಉತ್ಸವದ ಪಾಂಪ್ಲೇಟ್ ಅಂಟಿಸಿದ ಹಿನ್ನಲೆ ಹುಣಸೂರಿನಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಪಾಂಪ್ಲೆಟ್ ಅಂಟಿಸಿ ಅಂಬೇಡ್ಕರ್ ರವರಿಗೆ ಅಪಮಾನ ಎಸಗಿದ್ದಾರೆಂದು ಆರೋಪಿಸಿ ದಲಿತ ಮುಖಂಡರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿ ಆಕ್ರೋಷ ವ್ಯಕ್ತಪಡಿಸಿದರು.ದಲಿತ ಸಂಘಟನೆಗಳ ವತಿಯಿಂದ ನಾಳೆ ಬೆಂಗಳೂರಿನಲ್ಲಿ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಈ ಬಗ್ಗೆ ಹುಣಸೂರಿನಾದ್ಯಂತ
Read More

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ…ನಾಲ್ವರ ಮೇಲೆ FIR ದಾಖಲು…

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ…ನಾಲ್ವರ ಮೇಲೆ FIR ದಾಖಲು… ಶ್ರೀರಂಗಪಟ್ಟಣ,ಡಿ5,Tv10 ಕನ್ನಡಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಗಂಜಾಂನಲ್ಲಿ ಹಸಿರು ಬಾವುಟ ಕಿತ್ತು ಹಾಕಿ ಕೇಸರಿ ಬಾವುಟ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣ ಪೊಲೀಸ್ ಠಾಣೆಗೆ ಸುಮಾರು 40ಕ್ಕೂ ಹೆಚ್ಚು ಮುಸ್ಲಿಂ ಜನರು ಭೇಟಿ ನೀಡಿ ಶಾಂತಿಯುತ ಯಾತ್ರೆ ವೇಳೆ ಕೆಲವರು ನಡೆಸಿದ ಕೋಮು ಪ್ರಚೋದನೆ ಕೃತ್ಯಕ್ಕೆ
Read More

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ… ಬನ್ನೂರು,ಡಿ3,Tv10 ಕನ್ನಡಚಿರತೆ ಹಾವಳಿಗೆ ಟಿ.ನರಸೀಪುರ ಹಾಗೂ ಬನ್ನೂರು ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತಿಗೆ ಒಳಗಾಗಿದ್ದಾರೆ. ಈಗಾಗಲೇ ಟಿ.ನರಸೀಪುರ ವ್ಯಾಪ್ತಿಯಲ್ಲಿ ಇಬ್ಬರನ್ನ ಬಲಿ ಪಡೆದಿವೆ.ಚಿರತೆ ಹಾವಳಿಯಿಂದ ಬೆಚ್ಚಿಬಿದ್ದಿರುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.ಸಂಜೆ 5 ಗಂಟೆ ನಂತರ ಮನೆಯಿಂದ ಹೊರಗೆ ಬಾರದಂತೆ ಗ್ರಾಮಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ.ಕೆಲವು ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡುತ್ತಿದ್ದರೆ ಕೆಲವು ಗ್ರಾಮಗಳಲ್ಲಿ ಪಾಂಪ್ಲೆಟ್
Read More