TV10 Kannada Exclusive

ನಲ್ಲಿಯಲ್ಲಿ ಬರುತ್ತಿದೆ ಹುಳುಮಿಶ್ರಿತ ನೀರು…ಸ್ಥಳೀಯರು ಕಂಗಾಲು…ತಲೆ ಕೆಡಿಸಿಕೊಳ್ಳುತ್ತಿಲ್ಲ ಅಧಿಕಾರಿಗಳು…

ನಲ್ಲಿಯಲ್ಲಿ ಬರುತ್ತಿದೆ ಹುಳುಮಿಶ್ರಿತ ನೀರು…ಸ್ಥಳೀಯರು ಕಂಗಾಲು…ತಲೆ ಕೆಡಿಸಿಕೊಳ್ಳುತ್ತಿಲ್ಲ ಅಧಿಕಾರಿಗಳು… ಎಚ್.ಡಿ.ಕೋಟೆ,ಡಿ2,Tv10 ಕನ್ನಡಎಚ್.ಡಿ.ಕೋಟೆ ಪುರಸಭೆ ನಲ್ಲಿಯಲ್ಲಿ ಮನೆಮನೆಗೆ ಹುಳು ಮಿಶ್ರಿತ ನೀರು ಸರಬರಾಜಾಗುತ್ತಿದೆ.ಈಗಾಗಲೇ ಅಶುದ್ದ ನೀರು ಕುಡಿದು ಜನೆರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.ಕಲುಷಿತ ನೀರು ಸ್ಥಳೀಯರು ಕಂಗಾಲಾಗಿದ್ದಾರೆ.ದೂರು ಹೇಳಿಕೊಂಡರೂ ಪುರಸಭೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ.ಪುರಸಭೆ ಉಪಾಧ್ಯಕ್ಷೆ ವಾಸವಿರುವ ವಾರ್ಡ್ ನಲ್ಲೆ ಘಟನೆ ಬೆಳಕಿಗೆ ಬಂದಿದೆ…
Read More

ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ… ಬೆಂಗಳೂರು,ಡಿ1,Tv10 ಕನ್ನಡರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ 10 ನೇ ದಿನಕ್ಕೆ ಕಾಲಿರಿಸಿದೆ.ಭಿಕ್ಷಾಪಾತ್ರೆ ಪ್ರದರ್ಶಿಸಿ ನಾವು ಭಿಕ್ಷುಕರಲ್ಲ ಅನಗನದಾತರು ಎಂಬ ಸಂದೇಶ ಸರ್ಕಾರಕ್ಕೆ ರವಾನಿಸಿದರು. ಕಬ್ಬು ಎಫ್ ಆರ್ ಪಿ ದರ ಎರಿಕೆ, ಕಬ್ಬಿನಿಂದ ಬರುವ ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡುವುದು ಸೇರಿದಂತೆ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿದೆ.ಕಬ್ಬು
Read More

ಮೈಸೂರಿನ ಐದು ಅಧಿಕಾರಿಗಳಿಗೆ ಮುಂಬಡ್ತಿ…ಸರ್ಕಾರದ ಆದೇಶ ಪತ್ರ ರವಾನೆ…

ಮೈಸೂರಿನ ಐದು ಅಧಿಕಾರಿಗಳಿಗೆ ಮುಂಬಡ್ತಿ…ಸರ್ಕಾರದ ಆದೇಶ ಪತ್ರ ರವಾನೆ… ಮೈಸೂರು,ಡಿ1,Tv10 ಕನ್ನಡರಾಜ್ಯದ ವಿವಿದ ಹುದ್ದೆಯಲ್ಲಿರುವ 71 ಅಧಿಕಾರಿಗಳಿಗೆ ಸರ್ಕಾರ ಮುಂಬಡ್ತಿ ನೀಡಿದೆ.ಈ ಪೈಕಿ ಮೈಸೂರಿನ ಐದು ಅಧಿಕಾರಿಗಳಿಗೆ ಪ್ರಮೋಷನ್ ಆದೇಶ ಸರ್ಕಾರ ಪ್ರಕಟಿಸಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ನಿಶ್ಚಯ್ ರವರನ್ನ ಕರ್ನಾಟಕ ಮೇಲ್ಮನವಿ ನ್ಯಾಧಿಕರಣ ಬೆಂಗಳೂರು ರಿಜಿಸ್ಟ್ರಾರ್ ಆಗಿ,ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ತಹಸೀಲ್ದಾರ್ ಆಗಿರುವ ಕೆ.ಜಾನ್ಸನ್ ರವರನ್ನ ಮಂಡ್ಯ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ,ಸ್ಥಳ ನಿರೀಕ್ಷಣೆಯಲ್ಲಿದ್ದ
Read More

ರಾತ್ರೋ ರಾತ್ರಿ ಬಸ್ ತಂಗುದಾಣ ಡೆಮಾಲಿಷ್…ಸಾರ್ವಜನಿಕರ ಆಕ್ರೋಷ…

ರಾತ್ರೋ ರಾತ್ರಿ ಬಸ್ ತಂಗುದಾಣ ಡೆಮಾಲಿಷ್…ಸಾರ್ವಜನಿಕರ ಆಕ್ರೋಷ… ಶ್ರೀರಂಗಪಟ್ಟಣ, ನ30,Tv10 ಕನ್ನಡಗುಂಬಸ್ ಮಾದರಿ ಗೋಪುರ ನಿರ್ಮಿಸಿ ಭಾರಿ ವಿವಾದಕ್ಕೆ ಕಾರಣವಾಗಿ ರಾತ್ರೋರಾತ್ರಿ ಗೋಪುರ ತೆರುವಾದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಸ್ ನಿಲ್ದಾಣ ತೆರುವಾಗಿ ಸಾರ್ವಜನಿಕರ ಆಕ್ರೋಷಕ್ಕೆ ಕಾರಣವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಮೊಗರಹಳ್ಳಿ(ಮಂಟಿ) ಗ್ರಾಮದ ಬಳಿ‌ಯ ಆಂಜನೇಯಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಸಾರ್ವಜನಿಕ ಬಸ್ ನಿಲ್ದಾಣ ರಾತ್ರೋ ರಾತ್ರಿ ತೆರುವಾಗಿದೆ.ಯಾವುದೇ ಅನುಮತಿ ಇಲ್ಲದೆ ಏಕಾಏಕಿ ತೆರುವಾದ ಕಾರಣ ಗುತ್ತಿಗೆದಾರನ ವಿರುದ್ದ ಸಾರ್ವಜನಿಕರು
Read More

ಹುಲಿಮರಿ ಮೇತದೇಹ ಪತ್ತೆ…ಮತ್ತೊಂದು ಹುಲಿ ಜೊತೆ ಕಾದಾಡಿ ಸತ್ತ ಹುಲಿಮರಿ…

ಹುಲಿಮರಿ ಮೇತದೇಹ ಪತ್ತೆ…ಮತ್ತೊಂದು ಹುಲಿ ಜೊತೆ ಕಾದಾಡಿ ಸತ್ತ ಹುಲಿಮರಿ… ಮೈಸೂರು,ನ27,Tv10 ಕನ್ನಡಅಂತರಸಂತೆ ವನ್ಯಜೀವಿ ವಲಯದ ತಾರಕ ಶಾಖೆಯ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಗಂಡು ಹುಲಿ ಮರಿ ಮೃತದೇಹ ಪತ್ತೆಯಾಗಿದೆ.ಇತ್ತೀಚೆಗೆ ಕ್ಯಾಮರಾಗೆ ಸೆರೆ ಸಿಕ್ಕಿದ ನಾಲ್ಕು ಹುಲಿಮರಿಗಳ ಚಲನವಲನವನ್ನ ಗಮನಿಸಲು ಕೊಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಹುಲಿಮರಿಯ ಮೃತದೇಹ ಪತ್ತೆಯಾಗಿದೆ.ಮತ್ತೊಂದು ಹುಲಿ ಜೊತೆ ಕಾದಾಡಿ ಮೃತಪಟ್ಟಿರುವುದಾಗಿ ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.ಹುಲಿಮರಿಯ ಕತ್ತು ಹಾಗೂ ಭುಜದ ಮೇಲೆ ಗಾಯಗಳು ಕಂಡು ಬಂದಿದೆ.ಹುಲಿ ಕಳೇಬರವನ್ನ
Read More

ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ… ಹುಣಸೂರು,ನ27,Tv10 ಕನ್ನಡಸೂರಿಲ್ಲದ ವ್ಯಕ್ತಿಯೊಬ್ಬ ಅಂಗನವಾಡಿ ಕಟ್ಟಡವನ್ನ ಆಶ್ರಯಿಸಿಕೊಂಡ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಶಿವ ಎಂಬುವವರು ಅಂಗನವಾಡಿ ಕೇಂದ್ರವನ್ನ ತಮ್ಮ ಮನೆಯಾಗಿ ಮಾಡಿಕೊಂಡಿದ್ದಾರೆ.ಹೀಗಾಗಿ ಅಂಗನವಾಡಿಗೆ ಬರಬೇಕಿದ್ದ ಮಕ್ಕಳು ಚಟುವಟಿಕೆಯಿಂದ ದೂರ ಉಳಿಯುವಂತಾಗಿದೆ. ಅಂಗನವಾಡಿ ಜಾಗ ನಮ್ಮ ತಾಯಿ ಹೆಸರಿನಲ್ಲಿ ಇದ್ದು ನಾನು ಕಂದಾಯ ಕಟ್ಟುತ್ತಿದ್ದೇನೆ. ನನ್ನ ಜಾಗವನ್ನು ನನಗೆ ಬಿಟ್ಟುಕೊಡಿ
Read More

ಬಸ್ ತಂಗುದಾಣ ವಿವಾದಿತ ಕೇಂದ್ರ ಆಗಬಾರದೆಂದು ತೆರುವು…ಶಾಸಕ ರಾಮದಾಸ್ ಸ್ಪಷ್ಟನೆ…

ಬಸ್ ತಂಗುದಾಣ ವಿವಾದಿತ ಕೇಂದ್ರ ಆಗಬಾರದೆಂದು ತೆರುವು…ಶಾಸಕ ರಾಮದಾಸ್ ಸ್ಪಷ್ಟನೆ… ಮೈಸೂರು,ನ27Tv10 ಕನ್ನಡ*ವಿವಾದಿತ ಗುಂಬಜ್ ಮಾದರಿ ಬಸ್ ನಿಲ್ದಾಣದ ಗೋಪುರ ತೆರುವಾಗಿದೆ.ಇದಕ್ಕೆ ಶಾಸಕ ರಾಮದಾಸ್ ಸ್ಪಷ್ಟನೆ ನೀಡಿದ್ದಾರೆ.ಇದುವಿವಾದಿತ ಕೇಂದ್ರವಾಗಬಾರದು ಅನ್ನೋ ಕಾರಣಕ್ಕೆ ತೆರವುಗೊಳಿಸಲಾಗಿದೆ.12 ಬಸ್ ನಿಲ್ದಾಣದ ಶೆಲ್ಟರ್ ಇದೇ ಮಾದರಿಯಲ್ಲಿ ನಿರ್ಮಿಸಲಾಗುವುದು.ಅರಮನೆ ಮಾದರಿ ನಿರ್ಮಾಣ ನನ್ನ ಉದ್ದೇಶವಾಗಿತ್ತು.ಅನವಶ್ಯಕವಾಗಿ ಧರ್ಮದ ಲೇಪನ ನೀಡಿದ್ದು ನನಗೆ ನೋವಾಗಿದೆ.ಹಿರಿಯರ ಸಲಹೆಗಾರರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇನೆ.ಅಭಿವೃದ್ಧಿ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಯಾರು ಅನ್ಯಥಾ
Read More

ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ…ಬಾಡಿಗೆ ಮನೆ ನೀಡುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಿರುವ ಕಮೀಷನರ್ ಬಿ.ರಮೇಶ್…

ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ…ಬಾಡಿಗೆ ಮನೆ ನೀಡುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಿರುವ ಕಮೀಷನರ್ ಬಿ.ರಮೇಶ್… ಮೈಸೂರು,ನ26,Tv10 ಕನ್ನಡಮೈಸೂರು ನಗರದಲ್ಲಿ ಮನೆ ಬಾಡಿಗೆ ನೀಡುವಾಗ ಅನುಸರಿಸಬೇಕಾದ ಕ್ರಮಗಳ ಕುರಿತಂತೆ ಮನೆ ಮಾಲೀಕರಿಗೆ ಮಾಹಿತಿ ಒದಗಿಸುವ ಉದ್ದೇಶದಿಂದ ಇಂದು ನಗರ ಪೊಲೀಸ್ ಕಮೀಷನರ್ ಬಿ.ರಮೇಶ್ ರವರು ಸಂಜೆ 5 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ನಂತರ ಮೈಸೂರು ಪೊಲೀಸರು ಅಲರ್ಟ್ ಆಗಿದ್ದಾರೆ.ಕುಕ್ಕರ್ ಬಾಂಬ್ ಬ್ಲಾಸ್ಟ್
Read More

ನಾರಾಯಣಚಾರ್ಯರ ಗ್ರಂಥಗಳ ರಚನೆ ಹಿಂದೂ ಸಮಾಜಕ್ಕೆ ಶಾಶ್ವತ ಕೊಡುಗೆ:ಬಿ.ಬಿ.ಎಂ.ಪಿ ಜಂಟಿ ಕಮಿಷನರ್ ಪೂರ್ಣಿಮಾ ಕೆ. ವಿ ಅಭಿಪ್ರಾಯ…

ನಾರಾಯಣಚಾರ್ಯರ ಗ್ರಂಥಗಳ ರಚನೆ ಹಿಂದೂ ಸಮಾಜಕ್ಕೆ ಶಾಶ್ವತ ಕೊಡುಗೆ:ಬಿ.ಬಿ.ಎಂ.ಪಿ ಜಂಟಿ ಕಮಿಷನರ್ ಪೂರ್ಣಿಮಾ ಕೆ. ವಿ ಅಭಿಪ್ರಾಯ… ಮೈಸೂರು,ನ26,Tv10 ಕನ್ನಡಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಾಡು- ನುಡಿ, ಸಂಸ್ಕೃತಿ ,ಸಂಪ್ರದಾಯ ಮತ್ತು ಸಂಸ್ಕಾರಗಳ ಬಗ್ಗೆ ಅಧಿಕಾರಯುತವಾಗಿ ಮಾತನಾಡುತ್ತಿದ್ದ, ವಿದ್ವತ್ ಪೂರ್ಣ ಬರವಣಿಗೆಯ ಮೂಲಕ ಭಾರತೀಯ ಸಾಹಿತ್ಯ ಪ್ರಪಂಚವನ್ನು ಶ್ರೀಮಂತ ಗೊಳಿಸಿದ ಬಹುಭಾಷಾ ವಿದ್ವಾಂಸ ಪ್ರೊ.ಕೆ ಎಸ್ ನಾರಾಯಣಾಚಾರ್ಯರ ಪ್ರಥಮ
Read More

ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ

ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಡಾಕ್ಟರ್ ಲಯನ್ ಎನ್ ಸರಸ್ವತಿ ರವರು ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕ ಚಿರಂಗಪಟ್ಟಣ ಹಾಗೂ ಉದ್ಘಾಟನೆ ಬೆಂಗಳೂರು ಅಧ್ಯಕ್ಷತೆ ಶ್ರೀ ಬಿ ಮಂಜುನಾಥ್ ಬಲೆನಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶ್ರೀರಂಗಪಟ್ಟಣ ಇದರ ಜೊತೆಗೆ ಡಾಕ್ಟರ್ ನಾಗರಾಜ್ ವಿಶ್ವವಿದ್ಯಾಲಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ
Read More