ಮತದಾನ ಜಾಗೃತಿಗೆ ಆಮಂತ್ರಣ ಪತ್ರಿಕೆ…ಮದುವೆ ಮಾದರಿಯಲ್ಲಿ ಮುದ್ರಿಸಿ ಹಕ್ಕು ಚಲಾಯಿಸಲು ಆಹ್ವಾನ…
ಮತದಾನ ಜಾಗೃತಿಗೆ ಆಮಂತ್ರಣ ಪತ್ರಿಕೆ…ಮದುವೆ ಮಾದರಿಯಲ್ಲಿ ಮುದ್ರಿಸಿ ಹಕ್ಕು ಚಲಾಯಿಸಲು ಆಹ್ವಾನ… ಮೈಸೂರು,ಮೇ9,Tv10 ಕನ್ನಡ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ.ಉತ್ತಮ ಸರ್ಕಾರ ಆಯ್ಕೆ ಮತದಾರರ ಕೈಲಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಕ್ಕು ಚಲಾಯಿಸುವ ಮೂಲಕ ಉತ್ತಮ ಸರ್ಕಾರ ರಚಿಸಲು ಸಾಧ್ಯ.ಈ ಹಿನ್ನಲೆ ಮತದಾನದಲ್ಲಿ ಭಾಗವಹಿಸುವಂತೆ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಅಪೂರ್ವ ಸ್ನೇಹ ಬಳಗದ ವತಿಯಿಂದ ವಿಶೇಷವಾಗಿ ಜಾಗೃತಿ ಮೂಡಿಸಲಾಗಿದೆ. ಮತದಾನಕ್ಕೆ ಮದುವೆ ಮಾದರಿ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿ ಸಾರ್ವಜನಿಕರಿಗೆ
Read More