ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.
ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು ಎಲ್ಲರೂ ಸಹ ಸಂಘಟನೆ ಮೂಲಕ ಸರ್ಕಾರದ ಸೌಲಭ್ಯ ಗಳನ್ನು ಪಡೆದುಕೊಳ್ಳಬೇಕು ಎಂದು ಹಸಿರು ಸೇನೆ ಹಾಗೂ ಸಾಮೂಹಿಕ ನಾಯಕತ್ವದ ನಾಯಕ ಹೊನ್ನೂರು ಪ್ರಕಾಶ್ ತಿಳಿಸಿದರು. ತಾಲೂಕಿನ ಅಂಬಿಕಾಪುರ ಮೇಡು ಗ್ರಾಮದಲ್ಲಿ ನೂತನ ಗ್ರಾಮ ಘಟಕವನ್ನು ಉದ್ಘಾಟನೆ ಮಾಡಿ ನಂತರ ಮಾತನಾಡಿದರು.
Read More