ಮೂಲಭೂತ ಸೌಕರ್ಯದಿಂದ ವಂಚತವಾದ ಆದಿವಾಸಿ ಕಾಲೋನಿ…ಅಧಿಕಾರಿಗಳಿಗೆ ಹಿಡಿ ಶಾಪ…
ನಂಜನಗೂಡು,ಆ2,Tv10 ಕನ್ನಡ ಕುಡಿಯುವ ನೀರಿಲ್ಲ,ಬೀದಿ ದೀಪಗಳು ಕೆಟ್ಟುನಿಂತಿವೆ,ಕಸದ ರಾಶಿ,ಸ್ವಚ್ಛತೆ ಮಾಯ ಇದು ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ವೆಂಕಟಗಿರಿ ಕಾಲೋನಿಯ ದುಃಸ್ಥಿತಿ.ಮೂಲ ಸೌಕರ್ಯಗಳನ್ನ ಒದಗಿಸುವಂತೆ ಮಾಡಿದ ಮನವಿಗಳು ಪ್ರಯೋಜನವಿಲ್ಲದಂತಾಗಿದೆ.ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿರುವ ಕಾಲೋನಿ ಜನ ಇದೀಗ ಪ್ರತಿಭಟನೆ ಹಾದಿ ಹಿಡಿಯಲು ನಿರ್ಧರಿಸಿದ್ದಾರೆ. ಇಲ್ಲಿನ ಕುಡಿಯುವ ನೀರು ಸರಬರಾಜು ಮಾಡುವ ಮೋಟರ್ ಕೆಟ್ಟು ನಿಂತು ತಿಂಗಳುಗಳು ಕಳೆದಿದೆ. ಬೀದಿ ದೀಪ ಮಾಯವಾಗಿ ಕಗ್ಗತ್ತಲು ಆವರಿಸಿದೆ.ಕಸಗಳ ರಾಶಿ ಅಧಿಕಾರಿಗಳ ಕಾರ್ಯವೈಖರಿಯನ್ನ ಹಂಗಿಸುತ್ತಿದೆ.ಸ್ವಚ್ಛತೆಗಾಗಿ
Read More