ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷನ ಕೊಲೆ ಪ್ರಕರಣ…ಆರೋಪಿ ಶಿವು ಬಂಧನ…
ನಂಜನಗೂಡು,ಜ24,Tv10 ಕನ್ನಡ ಹಾಲು ಉತ್ಪಾದಕರಿಗೆ ನೀಡಬೇಕಾದ ಹಣ ಪಾವತಿಸುವಂತೆ ಬುದ್ದಿವಾದ ಹೇಳಿದ ಉಪಾಧ್ಯಕ್ಷನ ಮೇಲೆ ಹಲ್ಲೆ ನಡೆಸಿ ಸಾವಿಗೆ ಕಾರಣನಾದ ಕಾರ್ದರ್ಶಿಯನ್ನ ಹುಲ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ತಾಲೂಕಿನ ಎಬ್ಜಾಲ ಗ್ರಾಮದ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶಿವು ಬಂಧಿತ ಆರೋಪಿ. ಹಾಲು ಉತ್ಪಾದಕರಿಗೆ ಹಣ ನೀಡದೆ ಸತಾಯಿಸುತ್ತಿದ್ದ ಕಾರ್ಯದರ್ಶಿ ಶಿವು ಗೆ ಉಪಾಧ್ಯಕ್ಷ ಮಹದೇವನಾಯಕ ಬುದ್ದಿವಾದ ಹೇಳಿದ್ದರು.ಶಿವು ತಾಯಿ ರವಿಯಮ್ಮ ಗೆ ವಿಚಾರ ತಿಳಿಸಿ ಹಣ ಪಾವತಿಸುವಂತೆ
Read More