ತುಂಡು ಭೂಮಿ ಹಂಚಿಕೆ,ಭೂ ಪರಿಹಾರವಾಗಿ ಜಾಗ ನೀಡುವ ನಿರ್ದೇಶನಗಳ ಉಲ್ಲಂಘನೆ ಪ್ರಕರಣಗಳ ಕಡತ ಸಲ್ಲಿಸಿ…ಮುಡಾ ಆಯುಕ್ತರಿಗೆ ತನಿಖಾ ಸಮಿತಿ ಅಧ್ಯಕ್ಷರಿಂದ
ಮೈಸೂರು,ಜ4,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ತುಂಡು ಭೂಮಿ ಹಂಚಿಕೆ,,ಭೂ ಪರಿಹಾರವಾಗಿ ಜಾಗ ನೀಡುವ ಕುರಿತು 14-03-2023 ರ ನಿರ್ದೇಶನಗಳನ್ನ ಉಲ್ಲಂಘನೆಯಾಗಿರುವ ಪ್ರಕರಣಗಳನ್ನ ತನಿಖೆ ನಡೆಸಲು ಸಮಿತಿ ರಚನೆಯಾಗಿದೆ.14-03-2023 ರಿಂದ ಇಲ್ಲಿಯವರೆಗೆ ಭೂ ಪರಿಹಾರವಾಗಿ ಬದಲಿ ನಿವೇಶನ ಹಂಚಿಕೆ,ತುಂಡು ಭೂಮಿ ಹಂಚಿಕೆ ವಿಷಯಕ್ಕೆ ಸಂಭಂಧಿಸಿದಂತೆ ಕ್ರಮ ವಹಿಸಿರುವ ಎಲ್ಲಾ ಪ್ರಕರಣಗಳ ಪ್ರಕರಣಾವಾರು ಮೂಲ ಕಡತಗಳನ್ನ ಸಲ್ಲಿಸುವಂತೆ ಮುಡಾ ಆಯುಕ್ತರಿಗೆ ಸೂಚಿಸಲಾಗಿತ್ತು.ಕಡತಗಳ ಪ್ರಮಾಣ ಹೆಚ್ಚಾದ ಕಾರಣ ಸಮಯದ ಕಾಲಾವಕಾಶ ಕೋರಿದ್ದರು.ಕಾಲಾವಕಾಶ ಪೂರ್ಣಗೊಂಡರೂ
Read More