ಸಿದ್ದಲಿಂಗಪುರ ಚಂದ್ರಮೌಳೇಶ್ವರ ದೇವಾಲಯದಲ್ಲಿ ಕಳುವು…
ಮೈಸೂರು,ಫೆ4,Tv10 ಕನ್ನಡ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.ಗರ್ಭಗುಡಿಯ ಬಾಗಿಲ ಬೀಗ ಮುರಿದು ಪ್ರವೇಶಿಸಿದ ಕಳ್ಳರು 500 ಗ್ರಾಂ ತೂಕದ ಬೆಳ್ಳಿಕಂಠಾಭರಣ ದೋಚಿ ಪರಾರಿಯಾಗಿದ್ದಾರೆ.ಈ ಸಂಭಂಧ ಅರ್ಚಕರಾದ ನಂದಕುಮಾರ್ ರವರು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಕಳುವಾದ ಬೆಳ್ಳಿಕಂಠಾಭರಣದ ಮೌಲ್ಯ 30 ಸಾವಿರ ಎಂದು ಅಂದಾಜಿಸಲಾಗಿದೆ…
Read More