*ಓಜೋನ್ ಪದರದ ರಕ್ಷಣೆ ನಮ್ಮೆಲ್ಲರ ಅಧ್ಯ ಕರ್ತವ್ಯ -ಅಶ್ವತ್ಥ ನಾರಾಯಣ ಗೌಡ *
ನಂಜನಗೂಡುspt16 Tv10 ಕನ್ನಡಓಜೋನ್ ಅತಿಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲ ವೆಂದು ತಿಳಿದು ಬಂದಿದ್ದರು ಸಹ ಓಝೋನ್ ಪದರದ ಬಗ್ಗೆ ನಿರಂತರವಾಗಿ ದಿವ್ಯ ನಿರ್ಲಕ್ಷ್ಯ ಮುಂದುವರಿಯುತ್ತದೆ. ಇನ್ನು ಮುಂದಾದರೂ ನಾವು ಎತ್ತುಕೊಳ್ಳದಿದ್ದಲ್ಲಿ ಪರಿಸರ ಸಮತೋಲನ ಕಳೆದು ಹೋಗಿ ಭೂಮಿಯು ಬರಡಾಗಿ ಮನುಷ್ಯ ಹಲವು ರೋಗಗಳಿಗೆ ತುತ್ತಾಗಿ ಜೀವ ವೈವಿಧ್ಯಗಳು ನಾಶವಾಗುವ ಸಾಧ್ಯತೆ ಹೆಚ್ಚು ಎಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಹಸಿರು ಪಡೆ
Read More