TV10 Kannada Exclusive

ಮೈಸೂರು:ನಡು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ…ಮೊಬೈಲ್ ನಲ್ಲಿ ದೃಶ್ಯ ಸೆರೆ…

ಮೈಸೂರು:ನಡು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ…ಮೊಬೈಲ್ ನಲ್ಲಿ ದೃಶ್ಯ ಸೆರೆ… ಮೈಸೂರು,ಫೆ4,Tv10 ಕನ್ನಡಕೊರೊನಾ ಭೀತಿಯಿಂದ ನಿಧಾನವಾಗಿ ಹೊರಬರುತ್ತಿರುವ ಮೈಸೂರಿನ ಜನತೆಗೆ ಇದೀಗ ಚಿರತೆ ಹಾವಳಿ ನಿದ್ದೆಗೆಡಿಸಿದೆ.ಗ್ರಾಮೀಣ ಪ್ರದೇಶಗಳ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ನಗರ ಪ್ರದೇಶಗಳಿಗೂ ಎಂಟ್ರಿ ಕೊಡುತ್ತಿವೆ.ಮೈಸೂರಿನ ಆರ್ .ಟಿ.ನಗರದಲ್ಲಿರುವ ಉರುಕಾತೇಶ್ವರಿ ದೇವಸ್ಥಾನ ಬಳಿ ರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದೆ.ಇಲ್ಲಿನ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಮಣ್ಣಿನ ಗುಡ್ಡದ ಹಿಂದೆ ಅವಿತಿದ್ದ ಚಿರತೆ ರಸ್ತೆ ದಾಟುವ ದೃಶ್ಯ ಕಾರಿನಲ್ಲಿ ಸಾಗುತ್ತಿದ್ದವರ ಮೊಬೈಲ್ ನಲ್ಲಿ ಸೆರೆಯಾಗಿದೆ.ರಸ್ತೆ
Read More

ಜಿಲ್ಲಾಧಿಕಾರಿಗಳಿಂದ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣ ಹಂತದಲ್ಲಿರುವ ಮಂಡ್ಯ ಜಿಲ್ಲಾ ಸ್ಟೇಡಿಯಂ ಮತ್ತು ಬಾಲಕಿಯರ ಕ್ರೀಡಾ ವಸತಿ ನಿಲಯದ ಕಾಮಗಾರಿಗಳನ್ನು‌ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ಪರಿಶೀಲನೆ ನಡೆಸಿದರು. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನರೇಶ್ ಅವರು ಉಪಸ್ಥಿತರಿದ್ದರು.
Read More

ಲಯನ್ಸ್ ಅಂಬಾಸಿಡರಸ್ ಸಂಸ್ಥೆಯಿಂದ ಮಾಜಿ ರಾಜ್ಯಪಾಲರುಗಳು ಮಾಸಾಚರಣೆ

ಲಯನ್ಸ್ ಅಂಬಾಸಿಡರಸ್ ಸಂಸ್ಥೆಯಿಂದ ಮಾಜಿ ರಾಜ್ಯಪಾಲರುಗಳು ಮಾಸಾಚರಣೆ ಲಯನ್ಸ್ ಅಂತಾರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಅಂಬಾಸಿಡರಸ್ ಲಯನ್ನ ಸಂಸ್ಥೆಯು ಮಾಜಿ ರಾಜ್ಯಪಾಲರುಗಳ ಮಾಸಾಚರಣೆ ಹಾಗೂ 317G ನ 2022.23 ನೇ ಸಾಲಿಗೆ ಚುನಾಯಿತಾ ಲಯನ್ಸ್ ನೇತಾರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ 317A ಜಿಲ್ಲೆಯ ಮಾಜಿ ರಾಜ್ಯಪಾಲರುಗಳಾದ ಲಯನ್ ಕೆ ದೇವೆಗೌಡ ಮತ್ತು ಲಯನ್ ಡಾ.ಜಿ.ಆರ್ .ರಮೇಶ್ ರವರನ್ನು ಸನ್ಮಾನಿಸಲಾಯಿತು ಲಯನ್ಸ್ 317 G ನೂತನವಾಗಿ ಚುನಾಯಿತರಾಗಿರುವ ಲಯನ್ ಎನ್ ಕೃಷ್ಣ ಗೌಡ
Read More

ಮೈಸೂರು: ಬೋನಿಗೆ ಬಿದ್ದ ಚಿರತೆ…

ಮೈಸೂರು: ಬೋನಿಗೆ ಬಿದ್ದ ಚಿರತೆ… ಮೈಸೂರು,ಫೆ3,Tv10 ಕನ್ನಡಮೈಸೂರಿನ ಇಲವಾಲದ ಮೈದನಹಳ್ಳಿ ಬಳಿ ಚಿರತೆ ಬೋನಿಗೆ ಬಿದ್ದಿದೆ.ಸಾಕು ಪ್ರಾಣಿಗಳನ್ನ ಬಲಿ ಪಡೆದು ಆತಂಕ ಸೃಷ್ಟಿಸಿದ್ದ ಚಿರತೆ ಸೆರೆಯಾಗಿದೆ.ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.ಚಿರತೆ ಸೆರೆಯಿಂದ ಗ್ರಾಮಸ್ಥರಲ್ಲಿ ಆತಂಕ ದೂರವಾಗಿದೆ…
Read More

ಮಾಘ ಹುಣ್ಣಿಮೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಲಕ್ಷಾಂತರ

ಮಾಘ ಹುಣ್ಣಿಮೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು. ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳು, ಪಾರ್ಕಿಂಗ್ , ಸ್ವಚ್ಛತೆ, ನದಿಯ ಸ್ನಾನ ಘಟ್ಟಗಳ ಬಳಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಲಹೆ ಸೂಚನೆಗಳನ್ನು
Read More

ಕಾಂಗ್ರೆಸ್ ಪಕ್ಷದ ಭರವಸೆಗಳ ಗ್ಯಾರೆಂಟಿ ಕಾರ್ಡ್ ವಿತರಣೆ…ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿದ ಮಾಜಿ ಶಾಸಕ ಎಂ.ಕೆ.ಎಸ್…

ಕಾಂಗ್ರೆಸ್ ಪಕ್ಷದ ಭರವಸೆಗಳ ಗ್ಯಾರೆಂಟಿ ಕಾರ್ಡ್ ವಿತರಣೆ…ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿದ ಮಾಜಿ ಶಾಸಕ ಎಂ.ಕೆ.ಎಸ್… ಮೈಸೂರು,ಫೆ3,Tv10 ಕನ್ನಡಚುನಾವಣೆ ಸಮೀಪವಾಗುತ್ತಿದ್ದಂತೆಯೇ ಕ್ಷೇತ್ರದ ಆಕಾಂಕ್ಷಿಗಳು ಚುರುಕಿನಿಂದ ಓಡಾಡುತ್ತಿದ್ದಾರೆ.ಮತದಾರರ ಓಲೈಕೆಗೆ ಮುಂದಾಗಿದ್ದಾರೆ.ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಚುರುಕಿನಿಂದ ಮತದಾರರಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ.ಇಂದು ಅಶೋಕಪುರಂ ನಲ್ಲಿ ಕಾಂಗ್ರೆಸ್ ಪಕ್ಷದ ಭರವಸೆಗಳ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮತದಾರರಿಗೆ ಲಭ್ಯವಾಗುವ ಯೋಕನೆಗಳ ಬಗ್ಗೆ ತಿಳಿ ಹೇಳಿದ್ದಾರೆ. ಕಾರ್ಯಕ್ರಮ. ಗೃಹಲಕ್ಷ್ಮಿ.ಗೃಹಜ್ಯೋತಿ
Read More

ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ಕೆರೆಗಳಲ್ಲಿ ಮೀನುಗಾರಿಕೆಗೆ ಇ.ಟೆಂಡರ್ ನಡೆಸಿ : ಜಯರಾಮ್ ರಾಯ್ ಪುರ

ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ಕೆರೆಗಳಲ್ಲಿ ಮೀನುಗಾರಿಕೆಗೆ ಇ.ಟೆಂಡರ್ ನಡೆಸಿ : ಜಯರಾಮ್ ರಾಯ್ ಪುರ ಮೀನುಗಾರಿಕೆ ಇಲಾಖೆ ವ್ಯಾಪ್ತಿಗೆ ಬರುವ ಕೆರೆಗಳನ್ನು ಇ ಹರಾಜು ಮಾಡುವ ಮೂಲಕ ಹೆಚ್ಚಿನ ಆದಾಯ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಕೆರೆಗಳಲ್ಲಿ ಮೀನುಗಾರಿಕೆ ನಡೆಸಲು ಇ ಹರಾಜು ಮಾಡುವುದು ಉತ್ತಮ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ರಯ್ ಪುರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ
Read More

ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಇಂದು ಹಮ್ಮಿಕೊಳ್ಳಲಾಗಿದ್ದಮೆರವಣಿಗೆಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್

ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಇಂದು ಹಮ್ಮಿಕೊಳ್ಳಲಾಗಿದ್ದಮೆರವಣಿಗೆಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್ ಉದಯ್ ಕುಮಾರ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಲಿಂಗಣ್ಣ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಅಶೋಕ್ ಮುಖಂಡರುಗಳಾದ ಚಿನ್ನಮ್ಮ, ಸಿದ್ದಪ್ಪ, ಇನ್ನಿತರರು ಉಪಸ್ಥಿತರಿದ್ದರು.
Read More

ತಂಬಾಕು ನಿಯಂತ್ರಣ ಕಾರ್ಯಾಚರಣೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬರಲಿ…ಅಧಿಕಾರಿಗಳಿಗೆ ಡಿಸಿ ಸೂಚನೆ

ಮೈಸೂರು,ಫೆ01,Tv10 ಕನ್ನಡಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ತಂಬಾಕು ನಿಯಂತ್ರಣ ಕಾರ್ಯಾಚರಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಸುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ. ರಾಜೇಂದ್ರ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳ ತಂಡವು ನಿಯಮಿತವಾಗಿ ದಾಳಿ ಕೈಗೊಂಡು, ಕೋಟ್ಪಾ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರ ಮೂಲಕ ಯಶಸ್ವಿಗೊಳಿಸಬೇಕು. ನಮ್ಮ
Read More

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಹಸ್ರ ಚಂದ್ರ ದರ್ಶನ ಸಂಭ್ರಮ…ಅದ್ದೂರಿ ಚಾಲನೆ…

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಹಸ್ರ ಚಂದ್ರ ದರ್ಶನ ಸಂಭ್ರಮ…ಅದ್ದೂರಿ ಚಾಲನೆ… ಮೈಸೂರು,ಫೆ1,Tv10 ಕನ್ನಡಮೈಸೂರು-ಊಟಿ ರಸ್ತೆಯಲ್ಲಿರುವ ಶ್ರೀ ‌ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ‌ಸ್ವಾಮೀಜಿಯ ವರ ಸಹಸ್ರ ಚಂದ್ರ‌ ದರ್ಶನ‌ ಶಾಂತಿ ಮಹೋತ್ಸವದ ಸಂಭ್ರಮ‌ ಮನೆ ಮಾಡಿದೆ.ಗಣಪತಿ ಶ್ರೀಗಳು ಇಂದು ವೈಭವಯುತ ಚಾಲನೆ ನೀಡಿದ್ದಾರೆ.ಶಾಂತಿ ಮಹೋತ್ಸವ ಸಂಗವಾಗಿ ಶ್ರೀ ದತ್ತ ವೆಂಕಟೇಶ್ವರ ‌ದೇವಸ್ಥಾನದಲ್ಲಿ‌‌ ವಿಶೇಷ ಪೂಜೆ ನೆರವೇರಿಸಿ ನಂತರ ವಿಷ್ಣು ಸಹಸ್ರ ಪಠಣ‌ ನಡೆಯಿತು.ನಂತರ ಶ್ರೀಗಳನ್ನ ಭಕ್ತರು ಶ್ರೀ ದತ್ತ ವೆಂಕಟೇಶ್ವರ ‌ಸ್ವಾಮಿ‌‌
Read More