ದಟ್ಟಗಳ್ಳಿ ವಿವಾದಿತ ಜಮೀನಿನ ರಕ್ಷಣೆಗೆ ಮುಂದಾದ ಶಾಸಕದ್ವಯರು…ದೃಢೀಕರಿಸಿದ ದಾಖಲೆಗಳನ್ನ ನೀಡುವಂತೆ ಮುಡಾ ಆಯುಕ್ತರಿಗೆ ಪತ್ರ…
ಮೈಸೂರು,ಡಿ29,Tv10 ಕನ್ನಡ ಮೈಸೂರಿನ ದಟ್ಟಗಳ್ಳಿ ಗ್ರಾಮದ ಸರ್ವೆ ನಂ.27/1,27/2,27/4,29/1a,32,38/1,38/2 ಸೇರಿದಂತೆ ವಿವಿದ ಸರ್ವೆ ನಂಬರ್ ಗಳ ಸುಮಾರು 27.34 ಎಕ್ರೆ ಜಮೀನುಗಳ ವಿವಾದಕ್ಕೆ ಬ್ರೇಕ್ ಹಾಕಲು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡೀಸಿದ್ದೇಗೌಡ ರವರು ಮುಂದಾಗಿದ್ದಾರೆ. ಕೋಟ್ಯಾಂತರ ಬೆಲೆ ಬಾಳುವ ಮುಡಾ ಆಸ್ತಿಯನ್ನ ಕಬಳಿಸಲು ಸಂಚು ರೂಪಿಸಿರುವ ಆರೋಪಕ್ಕೆ ಸಂಭಂಧಿಸಿದಂತೆ ಪ್ರಾಧಿಕಾರದ ಬಳಿ ಇರುವ ಎಲ್ಲಾ ದಾಖಲೆಗಳನ್ನ ಧೃಢೀಕರಿಸಿ
Read More