ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ…40 ಕ್ಕೂ ಹೆಚ್ಚು ಮಂದಿಗೆ ವಿತರಣೆ…
ಮೈಸೂರು,ಫೆ23,Tv10 ಕನ್ನಡ ಇಂದು ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಉಚಿತವಾಗಿ ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಕೊಡಲಾಯಿತು.ಕರ್ನಾಟಕ ಒನ್ ಮೈಸೂರು ಜಿಲ್ಲೆ ಸಂಯೋಜಕರಾದ ಮೋಹನ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದೇ ವೇಳೆ ಪೌರಕಾರ್ಮಿಕರಿಗರಆಯುಷ್ಮನ್ ಕಾರ್ಡ ನ ಪ್ರಯೋಜನಗಳನ್ನ ತಿಳಿಸಿಕೊಡಲಾಯಿತು.40 ಕ್ಕೂ ಹೆಚ್ಚು ಪೌರ ಕಾರ್ಮಿಕರು ಕಾರ್ಡ್ ಪಡೆದುಕೊಂಡರು.ಹಾಗೂ ಕಾರ್ಡ್ ನ ಮಹತ್ವವನ್ನ ತಿಳಿಸಿಕೊಡಲಾಯಿತು. ಆಯುಷ್ಮಾನ್ ಕಾರ್ಡ್
Read More