ಕಾಡಾನೆ ದಾಳಿ…ವಾಚರ್ ಸಾವು…
ಎಚ್.ಡಿ.ಕೋಟೆ,ಮಾ4,Tv10 ಕನ್ನಡಕಾಡಾನೆ ದಾಳಿಗೆ ವಾಚರ್ ಸಾವನ್ನಪ್ಪಿದ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಲ್ಕೆರೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ದಡದಹಳ್ಳಿ ಹಾಡಿಯ ಆದಿವಾಸಿ ವಾಚರ್ ಬೊಮ್ಮ ಸಾವನ್ನಪ್ಪಿದ ದುರ್ದೈವಿ.ಬೊಮ್ಮ ಮತ್ತು ಮಧುಕೊಯ್ಲರ್ ಎಂಬ ಇಬ್ಬರು ವಾಚರ್ ಗಳು ಅರಣ್ಯದ ಗಸ್ತಿನಲ್ಲಿದ್ದಾಗ ಕಾಡಾನೆ ಹಠಾತ್ ಎದುರಾಗಿದೆ.ಕಾಡಾನೆಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಬೊಮ್ಮ ಕಂದಕಕ್ಕೆ ಬಿದ್ದಿದ್ದಾನೆ.ಕಂದಕದಲ್ಲಿ ಬಿದ್ದ ಬೊಮ್ಮನನ್ನು ಕಾಡಾನೆ ಸೊಂಡಲಿನಿಂದ ಮೇಲಕ್ಕೆಸೆದು ಗಾಯಗೊಳಿಸಿದೆ.ಕಂದಕದಲ್ಲಿ ಸಿಲಿಕಿದ್ದರೂ ಅರಣ್ಯ ಇಲಾಖೆ ಸಿಬ್ಬಂಧಿಗಳಿಗೆ ಕರೆ ಮಾಡಿ ಸ್ಥಳಕ್ಕೆ ಬರಮಾಡಿಕೊಂಡಿದ್ದಾನೆ.ಕೈಮೂಳೆ
Read More