TV10 Kannada Exclusive

ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳನ್ನ ಭೇಟಿ ಮಾಡಿದ ಯದಯವೀರ್ …ಮೇಲ್ದರ್ಜೆಗೆ ಏರಿಸುವ ಭರವಸೆ…

ಮೈಸೂರ,ಜೂ8,Tv10 ಕನ್ನಡ ಮೈಸೂರು ಮತ್ತು ಕೊಡಗು ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಓಡೆಯರ್ ರವರು ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣಿಸುವ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಅಧಿಕಾರಿಗಳನ್ನು ಭೇಟಿ ಮಾಡಿದರು. ವಿಮಾನಯಾನ ಹಾಗೂ ವಿಮಾನ ಹಾರಾಟದ ಮಾಹಿತಿಯನ್ನು ಪಡೆದುಕೊಂಡರು. ಮೈಸೂರಿನ ವಿಮಾನ ನಿಲ್ದಾಣ ಹಾಗೂ ವಿಮಾನಯಾನವನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಅಗತ್ಯವಿರುವ ಕಾರ್ಯಗಳನ್ನು ಕೈಗೊಳ್ಳಲು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಮಾಹಿತಿ ಪಡೆದುಕೊಂಡರು.ಸಂಭಂಧಪಟ್ಟವರೊಂದಿಗೆ ಚರ್ಚಿಸಿ ಶೀಘ್ರ ಕಾರ್ಯರೂಪಕ್ಕೆ ತರುವ ಬಗ್ಗೆ
Read More

ಗುಜರಿ ಗಡಿಯಲ್ಲಿ ಕ್ಲೋರಿನ್ ಸೋರಿಕೆ…5 ಮಂದಿ ಅಸ್ವಸ್ಥ…ಸ್ಥಳಕ್ಕೆ ಜಿಲ್ಲಾಧಿಕಾರಿ,ತಹಸೀಲ್ದಾರ್ ಭೇಟಿ…

ಮೈಸೂರು,ಜೂ8,Tv10 ಕನ್ನಡ  ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹಳೆ ಕೆಸರೆಯ ರಿದಾ ಸ್ಟೀಲ್ ಟ್ರೇಡರ್ಸ್ ನಲ್ಲಿ ಕ್ಲೋರಿನ್ ಸೋರಿಕೆಯಾಗಿ 5 ಮಂದಿ ಅಸ್ವಸ್ಥರಾಗಿದ್ದಾರೆ. ವರುಣಾ ಚಾನಲ್ ಹಳೆ ಕೆಸರೆಯಲ್ಲಿರುವ ಮಹಮದ್ ಎಂಬುವವರ ಗುಜರಿ ಅಂಗಡಿಯಲ್ಲಿ ಘಟನೆ ನಡೆದಿದೆ. ಮೂರು ತಿಂಗಳ ಹಿಂದೆ ದಾವಣಗೆರೆ ಯಿಂದ ಗುಜರಿ ಪದಾರ್ಥಗಳನ್ನ ಖರೀದಿಸಿರುತ್ತಾರೆ. ಇದರಲ್ಲಿ ಕ್ಲೋರಿನ್ ಸಿಲಿಂಡರ್ ಗಳು ಸಹ ಇದ್ದವು.ಒಂದರಲ್ಲಿ ಗ್ಯಾಸ್ ಇದ್ದು ಇದನ್ನು ತುಂಡು ಮಾಡುವಾಗ ಒಳಗಿದ್ದ ಕ್ಲೋರನ್ ಹೊರ ಬಂದಿರುತ್ತದೆ.
Read More

ಟಿಪ್ಪುಸುಲ್ತಾನ್ 232 ನೇ ಸಂದಲ್ ಉರುಸ್ ಆಚರಣೆ…

ಮೈಸೂರು,ಜೂ6,Tv10 ಕನ್ನಡ ಹಜರತ್ ಟಿಪ್ಪು ಸುಲ್ತಾನ್ ಶಹೀದ್ (ಆರ್.ಎ.) ಕಲ್ಯಾಣ ಮತ್ತು ಉರೂಸ್ ಸಮಿತಿ ಕರ್ನಾಟಕ ವತಿಯಿಂದ ಅಧ್ಯಕ್ಷರಾದ M. S. ಮುಕರ್ರಂ ರವರ ನೇತೃತ್ವದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ 232 ನೇ ವಾರ್ಷಿಕ ಸಂದಲ್ ಉರುಸ್ ಶರೀಫ್ ನ್ನ ನಗರದ ಮಿಲಾದ್ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.ಉರುಸ್ ಆಚರಣೆ ಹಿನ್ನಲೆ ಸಭೆ ಹಮ್ಮಿಕೊಳ್ಳಲಾಗಿತ್ತು.ಈ ಸಭೆಯಲ್ಲಿ ಶಖಲೀಲ್ ಉರ್ ರೆಹಮಾನ್ @ ಅಫ್ಫು, ಸಮಾಜ ಸೇವಕ ಶ್ರೀ ಮೊಹಮ್ಮದ್. ಹಜೀಮ್‌ಅಲಿ ಚಿಸ್ತಿ,
Read More

ಕೈ ಕಳೆದುಕೊಂಡು 6 ತಿಂಗಳಾದ್ರೂ ಬಾರದ ಪರಿಹಾರ…ಅತಂತ್ರಕ್ಕೆ ಸಿಲುಕಿದ ಕುಟುಂಬ…FIR ದಾಖಲಿಸಿದರೂ ಡೋಂಟ್ ಕೇರ್…

ನಂಜನಗೂಡು,ಜೂ6,Tv10 ಕನ್ನಡ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಮಿಷಿನ್ ಗೆ ಕೈಕೊಟ್ಟು ಗಾಯಗೊಂಡ ಕಾರ್ಮಿಕನಿಗೆ 6 ತಿಂಗಳಾದರೂ ಪರಿಹಾರ ಬಂದಿಲ್ಲ.ಕೆಲಸವೂ ಇಲ್ಲದೆ ಪರಿಹಾರವೂ ಇಲ್ಲದೆ ಜೀವನ ನಿರ್ವಹಣೆಗೆ ಪರದಾಡುತ್ತಿರುವ ಕಾರ್ಮಿಕನ ಕುಟುಂಬ ಪರಿಪಾಟಲು ಪಡುತ್ತಿದೆ.ಪರಿಹಾರ ನೀಡುವುದಾಗಿ ಪೊಳ್ಳು ಭರವಸೆ ನೀಡಿ ಕೈಕೊಟ್ಟ ಕಾರ್ಖಾನೆ ಮುಖ್ಯಸ್ಥರ ಮೇಲೆ ಎಫ್.ಐ.ಆರ್.ದಾಖಲಿಸಿದರೂ ನಿರ್ಲಕ್ಷಿಸಿದ್ದಾರೆ.ಕುಟುಂಬ ನಿರ್ವಹಣೆಗೆ ಆರ್ಥಿಕ ಸಮಸ್ಯೆ ಎದರಿಸುತ್ತಿರುವ ಕಾರ್ಮಿಕನ ನೆರವಿಗೆ ಸರ್ಕಾರ ಬರಬೇಕಿದೆ. ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದ ಅಂದಾನಿ ರವರು ಇಂತಹ
Read More

ಸಚಿವ ನಾಗೇಂದ್ರ ರಾಜೀನಾಮೆ…ಅಕ್ರಮ ಆರೋಪಕ್ಕೆ ಸಿದ್ದು ಸರ್ಕಾರದ ಮೊದಲ ವಿಕೆಟ್ ಪತನ…

ಸಚಿವ ನಾಗೇಂದ್ರ ರಾಜೀನಾಮೆ…ಅಕ್ರಮ ಆರೋಪಕ್ಕೆ ಸಿದ್ದು ಸರ್ಕಾರದ ಮೊದಲ ವಿಕೆಟ್ ಪತನ… ಬೆಂಗಳೂರು,ಜೂ6,Tv10 ಕನ್ನಡ ಅಕ್ರಮ ಹಣ ವರ್ಗಾವಣೆ ಆರೋಪ ಹಿನ್ನಲೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.ಈ ಸಂಬಂಧ ನಾಗೇಂದ್ರ ಮುಖ್ಯಮಂತ್ರಿಗಳಿಗೆ ಸಂಜೆ ರಾಜೀನಾಮೆ ಸಲ್ಲಿಸಲಿದ್ದಾರೆ.ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎಫ್ಐಆರ್ ದಾಖಲಿಸಿದೆ. ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿ
Read More

ಸಹರಾ…ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ರೆಡಿ…ಜೂನ್ 7 ಬಿಡುಗಡೆ…

ಮೈಸೂರು,ಜೂ6,Tv10 ಕನ್ನಡ ಮಹಿಳಾ ಕ್ರಿಕೆಟ್ ಆಧಾರಿತ ಸಹಾರಾ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ.ಇದೇ ಜೂ. 7 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಕ್ರಿಕೆಟ್ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ಬಗ್ಗೆ ಎಳೆಎಳೆಯಾಗಿ ವೀಕ್ಷಕರ ಮನಮುಟ್ಟುವಂತೆ ಚಿತ್ರಿಸಿರುವ ಸಹರಾ ನಿಜಕ್ಕೂ ವಿಶೇಷತೆ ಹೊಂದಿದೆ ಎಂದು ನಾಯಕನಟಿಯಾಗಿರುವ ಸಾರಿಕಾ ರಾವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜನತೆ ಚಿತ್ರಮಂದಿರಗಳಿಗೆ ಧಾವಿಸಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಮನವಿ ಮಾಡಿದ್ದಾರೆ.ಪುರುಷರ ಕ್ರಿಕೆಟ್‌ಗೆ ಹೆಚ್ಚು ಪ್ರಾಧಾನ್ಯತೆ ನೀಡಿ, ಮಹಿಳಾ ಕ್ರಿಕೆಟ್ ಕಡೆಗಣಿಸಲಾಗಿದೆ. ಹೀಗಾಗಿ
Read More

ಸೋರುತಿಹುದು ನಾಡಕಚೇರಿ ಮಾಳಿಗೆ…ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಕಟ್ಟಡ…ಜೀವಭಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ…

ಹುಣಸೂರು,ಜೂ6,Tv10 ಕನ್ನಡ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಜವಾಬ್ದಾರಿ ಹೊತ್ತ ಸರ್ಕಾರಿ ಕಚೇರಿಯ ಕಟ್ಟಡವೇ ದುಃಸ್ಥಿತಿಯಲ್ಲಿದೆ.ಶಿಥಿಲಗೊಂಡ ಕಟ್ಟಡದಲ್ಲಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕಾದ ಪರಿಸ್ಥಿತಿ ಉದ್ಭವವಾಗಿದೆ. ಇಲ್ಲಿನ ಸಿಬ್ಬಂದಿಗಳು ಜೀವಭಯದಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಕಟ್ಟಡವನ್ನ ಸುಸ್ಥಿತಿಗೆ ತರುವ ಗೋಜಿಗೆ ಹಿರಿಯ ಅಧಿಕಾರಿಗಳು ಗಮನ ಹರಿಸುತ್ತಿಲ್ಲ.ಯಾವಾಗ ಬೇಕಿದ್ರೂ ಕುಸಿಯುವ ಹಂತದಲ್ಲಿರುವ ಈ ನಾಡಕಚೇರಿಗೆ ಕಾಯಕಲ್ಪ ಬೇಕಿದೆ. ಇದು ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯ ನಾಡಕಚೇರಿಯ ದುಃಸ್ಥಿತಿ.ಮಳೆ ಬಂದರೆ ಕಚೇರಿಯ ಒಳಗೆ ಸೋರುತ್ತದೆ.ಗೋಡೆಗಳು ಅಲ್ಲಲ್ಲಿ ಉದುರಿಹೋಗಿದೆ.ಶಿಥಿಲಗೊಂಡ
Read More

ಮೈಸೂರು-ಕೊಡಗು ಸಂಸತ್ ಸದಸ್ಯ ಯದುವೀರ್ ಗೆ ಪ್ರಮಾಣಪತ್ರ ವಿತರಣೆ…ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರಿಂದ ಸ್ವೀಕಾರ…

ಮೈಸೂರು,ಜೂ4,Tv10 ಕನ್ನಡ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಚುನಾಯಿತರಾದ ಬಿಜೆಪಿ ಜೆಡಿಎಸ್ ಮೈತ್ರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಚುನಾವಣಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ರವರು ಪ್ರಮಾಣಪತ್ರ ವಿತರಿಸಿದರು.ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ವಿರುದ್ದ 1,39,262 ಮತಗಳ ಅಂತರದಿಂದ ಜಯಭೇರಿ ಭಾರಿಸಿದ ಯದುವೀರ್ ಪ್ರಮಾಣಪತ್ರ ಸ್ವೀಕಾರ ವೇಳೆ ತಾಯಿ ಪ್ರಮೋದಾದೇವಿ ಹಾಜರಿದ್ದರು…
Read More

ಯದುವೀರ್ ಗೆಲುವು…ಮೈಸೂರಿನಲ್ಲಿ ವಿಜಯೋತ್ಸವ… 

ಮೈಸೂರು,ಜೂ4,Tv10 ಕನ್ನಡ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಗೆಲುವಿನ ಹಿನ್ನಲೆ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ಯರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸರವರ ನೇತೃತ್ವದಲ್ಲಿ ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನ ನೆರವೇರಿಸಿ ಸಾರ್ವಜನಿಕರಿಗೆ ಸಿಹಿವಿತರಿಸಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖಂಡರು ಹಾಗೂ ಕಾರ್ಯಕರ್ತರುಗಳು ಉಪಸ್ಥಿತರಿದ್ದರು…
Read More

ಬಿಜೆಪಿ ಅಭ್ಯರ್ಥಿಗೆ ಮೊದಲ ಮತ…

ಮೈಸೂರು,ಜೂ4,Tv10 ಕನ್ನಡ ಅಂಚೆ ಮತದಾನದ ಎಣಿಕೆ ಆರಂಭ.ಆರಂಭದ ಮೊದಲ ಮತ ಬಿಜೆಪಿಗೆ ಮಡಿಲಿಗೆ.ಯದುವೀರ್ ಒಡೆಯರ್ ಗೆ ಮೊದಲ ಮತ.ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ.ಅಂಚೆಮತದಾನ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಮುನ್ನಡೆ.ಸಿಎಂ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಹಿನ್ನಡೆ
Read More