ಅವ್ಯವಸ್ಥೆಯ ಗೂಡಾದ ಆರೋಗ್ಯ ತಪಾಸಣಾ ಶಿಬಿರ…ಶಾಸಕ ಅನಿಲ್ ಚಿಕ್ಕಮಾದು ಗರಂ..
ಹೆಚ್.ಡಿ.ಕೋಟೆ,ಜುಲೈ25,Tv10 ಕನ್ನಡ ಹೆಚ್.ಡಿ.ಕೋಟೆಯಲ್ಲಿಂದು ಆಯೋಜಿಸಲಾಗಿದ್ದ ವಿಶೇಷ ಚೇತನರ ಹಾಗೂ ಹಿರಿಯ ನಾಗರೀಕರ ಆರೋಗ್ಯ ತಪಾಸಣಾ ಶಿಬಿರ ಅವ್ಯವಸ್ಥೆಗಳ ಅಗರವಾಯಿತು. ತಾಲೂಕಿನ ಶಾಸಕ ಅ ಎಸ್.ಅನಿಲ್ ಚಿಕ್ಕಮಾದು ಅವರ ಗಮನಕ್ಕೂ ತಾರದೆ ಆಯೋಜಿಸಿದ ಶಿಬಿರ ಗೊಂದಲದಚಗೂಡಾಯಿತು.ಅವ್ಯವಸ್ಥೆಗಳಿಗೆ ಖುದ್ದು ಸಾಕ್ಷಿಯಾದ ಅನಿಲ್ ಚಿಕ್ಕಮಾದು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು. ಎಚ್.ಡಿ.ಕೋಟೆ ತಾಲೋಕಿನ 26ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿಶೇಷ ಚೇತನರು ರುತ್ತು ಹಿರಿಯ ನಾಗರಿಕರಿಗಾಗಿ ಶಿಬಿರ ಅಯೋಜಿಸಲಾಗಿತ್ತು. ಸಾಧನ ಸಲಕರಣೆ ಸೌಲಭ್ಯ ಒದಗಿಸುವ ಕಾರ್ಯಕ್ರಮವೂ ಶಿಬಿರದ
Read More