TV10 Kannada Exclusive

ನೀರಿನಲ್ಲಿ ವಿಷ ಬೆರೆಸಿ ಅಣ್ಣನ ಮಗನ ಕೊಲೆ ಯತ್ನ ಆರೋಪ…ಚಿಕ್ಕಪ್ಪ ಸೇರಿದಂತೆ ಐವರ ವಿರುದ್ದ FIR ದಾಖಲು…

ಮೈಸೂರು,ಮಾ16,Tv10 ಕನ್ನಡ ಸಾಲದ ಹಣ ಕೇಳಲು ಮನೆಗೆ ಬಂದ ಅಣ್ಣನ ಮಗನನ್ನ ಚಿಕ್ಕಪ್ಪ ಹಾಗೂ ಕುಟುಂಬಸ್ಥರು ನೀರಿನಲ್ಲಿ ವಿಷ ಬೆರೆಸಿ ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.ಈ ಸಂಭಂಧ ಚಿಕ್ಕಪ್ಪ ಸೇರಿತೆ 5 ಮಂದಿ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಆರೋಪ ಪ್ರಕರಣ ದಾಖಲಾಗಿದೆ.ಬೆಳವಾಡಿಯ ಪ್ರಭಾಕರ್ ಎಂಬುವರನ್ನ ಕೊಲೆಗೆ ಯತ್ನಿಸಿದ ಆರೋಪದಡಿ ಚಿಕ್ಕಪ್ಪ ಶ್ರೀನಿವಾಸ,ಪತ್ನಿ ಗೀತಾ,ಮಕ್ಕಳಾದ ಸಂಜು,ರಂಜು ಹಾಗೂ
Read More

ಜೈನತೀರ್ಥಂಕರ ವಿಗ್ರಹಗಳನ್ನ ಮಾಡಿಕೊಡುವುದಾಗಿ ವಂಚನೆ…ಜಬಲ್ ಪುರದ ಮಾರ್ಬಲ್ ವ್ಯಾಪಾರಿ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ15,Tv10 ಕನ್ನಡ ಜೈನತೀರ್ಥಂಕರ ವಿಗ್ರಹಗಳನ್ನ ಮಾಡಿಕೊಡುವುದಾಗಿ ನಂಬಿಸಿ ಮಧ್ಯಪ್ರದೇಶ ಜಬಲ್ ಪುರದ ಮಾರ್ಬಲ್ ವ್ಯಾಪಾರಿಯೊಬ್ಬ ಮೈಸೂರಿನ ಶಾಂತಿನಾಥ ಸೇವಾ ಸಮಿತಿ ಪದಾಧಿಕಾರಿಗಳನ್ನ ವಂಚಿಸಿದ್ದಾನೆ.ವ್ಯಾಪಾರಿಯ ಮಾತುಗಳನ್ನ ನಂಬಿ ಪದಾಧಿಕಾರಿಗಳು 3.31 ಲಕ್ಷ ಹಣ ಕೊಟ್ಟು ವಂಚನೆಗೆ ಒಳಗಾಗಿದ್ದಾರೆ.ಈ ಸಂಭಂಧ ಕೆ.ಆರ್.ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಮಧ್ಯಪ್ರದೇಶದ ಜಬಲ್ ಪುರದ ಮಹಾವೀರ್ ಮಾರ್ಬಲ್ ಮತ್ತು ಮೂರ್ತಿ ಆರ್ಟ್ ನ ಮಾಲೀಕ ವಿಕಾಸ್ ಜೈನ್ ಎಂಬಾತನ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಶಾಂತಿನಾಥ ಸೇವಾ
Read More

ಸ್ನೇಹಿತೆಗೆ ಆಮಿಷವೊಡ್ಡಿ ಧೋಖಾ…21 ಲಕ್ಷ ನಗದು ಹಾಗೂ ಕಾರು ಜೊತೆ ವಂಚಕ ನಾಪತ್ತೆ…ಮೂವರ ವಿರುದ್ದ FIR ದಾಖಲು…

ಮೈಸೂರು,ಮಾ15,Tv10 ಕನ್ನಡ ಕುಟುಂಬಸ್ಥರಿಗೆ ಸರ್ಕಾರಿ ಕೆಲಸ ಕೊಡಿಸುವುದು ಸೇರಿದಂತೆ ಹಲವು ಆಮಿಷವೊಡ್ಡಿದ ಯುವಕ ತನ್ನ ಸ್ನೇಹಿತೆಯನ್ನ ವಂಚಿಸಿದ ಪ್ರಕರಣವೊಂದು ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳವಾಡಿಯಲ್ಲಿ ಬೆಳಕಿಗೆ ಬಂದಿದೆ.ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವ ಯುವತಿ ಸುಪ್ರಿಯಾ ಎಂಬುವರಿಗೆ ಬರೋಬರಿ ವಿವಿದ ಹಂತಗಳಲ್ಲಿ 21 ಲಕ್ಷ ನಗದು ಹಾಗೂ ಕಾರು ಪಡೆದು ವಂಚಿಸಿದ್ದಾನೆ.ಸಂದೀಪ್ ಕುಮಾರ್ ಹಾಗೂ ಈತನ ಸ್ನೇಹಿತರಾದ ಮನೋಜ್ ಕುಮಾರ್ ಮತ್ತು ಪುನೀತ್ ಎಂಬುವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ
Read More

ಮುಡಾ ನಗರ ಯೋಜಕ ಸದಸ್ಯ ಆರ್.ಶೇಷ ರವರಿಗೆ ಅಧೀಕ್ಷಕ ಅಭಿಯಂತರರು ಪ್ರಭಾರ ಆಗಿ ನೇಮಕ..

ಮೈಸೂರು,ಮಾ15,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯರಾಗಿರುವ ಆರ್.ಶೇಷ ರವರನ್ನ ಅಧೀಕ್ಷಕ ಅಭಿಯಂತರರು ಪ್ರಭಾರ ಆಗಿ ನೇಮಕ ಮಾಡಲಾಗಿದೆ. ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಎನ್.ಬಿ.ಚೆನ್ನಕೇಶವ ರವರನ್ನ ಬಿಡುಗಡೆಗೊಳಿಸಿ ಆದೇಶಿಸಲಾಗಿದೆ.ಅಧೀಕ್ಷಕ ಅಭಿಯಂತರ ಅಧಿಕ ಪ್ರಭಾರ ಹುದ್ದೆಯನ್ನ ಆರ್.ಶೇಷ ರವರಿಗೆ ವಹಿಸಿ ಮುಡಾ ಆಯುಕ್ತರಾದ ದಿನೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ…
Read More

ಪ್ರೀತ್ಸೇ..ಪ್ರೀತ್ಸೇ..ಎಂದು ಯುವತಿಗೆ ಟಾರ್ಚರ್…ಖಾಸಗಿ ಫೋಟೂ ತೆಗೆದು ಬ್ಲಾಕ್ ಮೇಲ್…ಸೈಕೋ ವಿರುದ್ದ FIR…

ಮೈಸೂರು,ಮಾ11,Tv10 ಕನ್ನಡ ಪ್ರೀತ್ಸೇ ಪ್ರೀತ್ಸೇ ಎಂದು ಯುವತಿಯನ್ನ ಪೀಡಿಸುತ್ತಿರುವ ಸೈಕೋ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೊಂದ ಯುವತಿ ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.ವಿಜಯನಗರ ಬಡಾವಣೆಯ ನಿಖಿಲ್ ಹಾಗೂ ಈತನ ತಂದೆ ಸುಂದರ್ ಮತ್ತು ತಾಯಿ ಸರೋಜ ವಿರುದ್ದ ವಿಜಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪಕ್ಕದ ಮನೆಯಲ್ಲಿ ವಾಸವಿರುವ ನಿಖಿಲ್ ಕಳೆದ ಮೂರ್ನಾಲ್ಕು ವರ್ಷಗಳಿಂದ ಯುವತಿಯ ಹಿಂದೆ ಬಿದ್ದು ನನ್ನನ್ನೇ ಪ್ರೀತಿಸುವಂತೆ ಬೆದರಿಸಿದ್ದಾನೆ.ಪ್ರೀತಿಸದಿದ್ದರೆ ಕೊಲೆ ಮಾಡುವುದಾಗಿ
Read More

ನೂತನ 10 ಬಸ್ ತಂಗುದಾಣಗಳ ಲೋಕಾರ್ಪಣೆ..ಶಾಸಕ ಟಿ.ಎಸ್.ಶ್ರೀವತ್ಸ ರಿಂದ ಉದ್ಘಾಟನೆ…

ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾದ 10 ಬಸ್ ತಂಗುದಾಣಗಳನ್ನ ಶಾಸಕ ಟಿ.ಎಸ್.ಶ್ರೀವತ್ಸ ಇಂದು ಉದ್ಘಾಟಿಸಿದರು. ಸುಮಾರು ಒಂದು ಕೋಟಿ ಇಪ್ಪತ್ತು ಲಕ್ಷ ರೂಗಳ ವೆಚ್ಚದಲ್ಲಿ 10 ಬಸ್ ತಂಗುದಾಣ ಗಳನ್ನು ನಿರ್ಮಾಣ ಮಾಡಿಸಿ ಜನತೆಗೆ ಅನುಕೂಲ ಮಾಡಿಕೊಟ್ಟ ಕೀರ್ತಿ ಶ್ರೀವತ್ಸ ರವರಿಗೆ ಸಲ್ಲಲಿದೆ.ಮೊದಲ ಹಂತದಲ್ಲಿ ಜೆ.ಎಲ್.ಬಿ.ರಸ್ತೆ, ಸಿದ್ದಪ್ಪ ವೃತ್ತ,ಹಾರ್ಡಿಂಗ್ ವೃತ್ತ,ಶಾಂತಿ ಸಾಗರ್ ಪ್ರದೇಶದಲ್ಲಿ ಸಾಂಪ್ರದಾಯಿಕವಾಗಿ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಮಾಜಿ ಮೇಯರ್ ಶಿವಕುಮಾರ್, ಮಾಜಿನಗರ ಪಾಲಿಕೆ ಸದಸ್ಯರಾದ ಸೌಮ್ಯ ಉಮೇಶ್,
Read More

ರಾಜಾ ಕಾಲುವೆ ಮೇಲೆ ಅಕ್ರಮ ಕಟ್ಟಡ ನಿರ್ಮಾಣ…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…ಆರ್.ಟಿ.ಐ.ಕಾರ್ಯಕರ್ತನಿಂದ ದೂರು…

ಮೈಸೂರು,ಮಾ11,Tv10 ಕನ್ನಡ ರಾಜಾಕಾಲುವೆ (ಹದ್ದುಗಿಡಿದ ಹಳ್ಳ) ಮೇಲೆ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.ನಕಲಿ ದಾಖಲೆಗಳನ್ನ ಸೃಷ್ಟಿಸಿಕೊಂಡು ಅಕ್ರಮ ಎಸಗುತ್ತಿದ್ದರೂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶಾಮೀಲಾಗಿ ಭೂಗಳ್ಳರಿಗೆ ಸಾಥ್ ನೀಡುತ್ತಿದ್ದಾರೆ.ಈ ಬಗ್ಗೆ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಜಿಲ್ಲಾಧಿಕಾರಿಗಳಿಗೆ ಹಾಗೂ ಮೈಸೂರು ತಾಲೂಕು ತಹಸೀಲ್ದಾರ್ ಗೆ ದೂರು ನೀಡಿದ್ದಾರೆ.ಮೈಸೂರು ತಾಲೂಕು ಕಸಬಾ ಹೋಬಳಿ ಕುರುಬಾರಹಳ್ಳ ಸರ್ವೆ ನಂ.4 ರಲ್ಲಿ ಹಾದುಹೋಗಿರುವ ರಾಜಾಕಾಲುವೆ ಮೇಲೆ ಅಕ್ರಮ ಕಟ್ಟಡ ತಲೆ ಎತ್ತಿ ನಿಂತಿದೆ.ಚಂದ್ರಶೇಖರ್ ಎಂಬ
Read More

ಮಾಜಿ ಕಾರ್ಪೊರೇಟರ್ ಅಯಾಜ್ ಪಂಡು ಸಹೋದರ ಭೀಕರ ಹತ್ಯೆ…ಮೂವರು ದುಷ್ಕರ್ಮಿಗಳಿಂದ ಕೃತ್ಯ ಶಂಕೆ…

ಮೈಸೂರು,ಮಾ8,Tv10 ಕನ್ನಡ ಮಾಜಿ ಕಾರ್ಪೊರೇಟರ್ ಅಯಾಜ್ ಪಂಡು ಸಹೋದರನ ಭೀಕರ ಹತ್ಯೆ ನಡೆದಿದೆ.ಅಕ್ಮಲ್ ಹತ್ಯೆಗೊಳಗಾದ ದುರ್ದೈವಿ.ರಾಜೀವ್ ನಗರ ನಿಮ್ರಾ ಮಸೀದಿ ಬಳಿ ಇರುವ ಆರ್ಯ ಬೇಕರಿ ಮುಂಭಾಗ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.ಸ್ಕೂಟರ್ ನಲ್ಲಿ ತೆರಳುತ್ತಿದ್ದ ಅಕ್ಮಲ್ ರನ್ನ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಫ್ಲೆಕ್ಸ್ ತೆರವು ಮಾಡಿದ ವಿಚಾರದಲ್ಲಿ ಮತ್ತೊಂದು ಗುಂಪಿನ ವರ್ತನೆಯನ್ನ ಖಂಡಿಸಿ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿದ್ದರು. ಇದೇ ವಿಚಾರದಲ್ಲಿ ಕೊಲೆ
Read More

ನಂಜನಗೂಡು:ಚಲಿಸುತ್ತಿದ್ದ ಸಾರಿಗೆ ಬಸ್ ಫುಟ್ ಬೋರ್ಡ್ ನಿಂದ ಆಯತಪ್ಪಿ ಬಿದ್ದ ಕಂಡಕ್ಟರ್ ಸಾವು…

ನಂಜನಗೂಡು,ಮಾ8,Tv10 ಕನ್ನಡ ಚಲಿಸುತ್ತಿದ್ದ ಸಾರಿಗೆ ಬಸ್ ಫುಟ್ ಬೋರ್ಡ್ ನಿಂದ ಆಯತಪ್ಪಿಬಿದ್ದ ಕಂಡಕ್ಟರ್ ಸ್ಥಳದಲ್ಲೇ ಮೃತಪಟ್ಟ ಘಟನೆ ನಂಜನಗೂಡಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.ಮಹದೇವಸ್ವಾಮಿ(35) ಮೃತ ನಿರ್ವಾಹಕ. ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯ ಹಳೇಪುರ ಗ್ರಾಮದವರು ಎಂದು ತಿಳಿದು ಬಂದಿದೆ.ಘಟನೆ ನಡೆದ ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ರಘು, ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು, ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ನಂಜನಗೂಡು
Read More

ಲೋಕಸಭೆ ಚುನಾವಣೆ: ಶಾಂತಿಯುತ ಮತದಾನಕ್ಕೆ ಮೈಸೂರು ಖಾಕಿ ಪಡೆ ಸಿದ್ದತೆ…ಎನ್.ಆರ್.ಉಪವಿಭಾಗದಿಂದ ರೂಟ್ ಮಾರ್ಚ್…ಸಾರ್ವಜನಿಕರಿಗೆ ಅಭಯ…

ಮೈಸೂರು,ಮಾ8,Tv10 ಕನ್ನಡ ಲೋಕಸಭೆ ಚುನಾವಣೆ ಸನಿಹವಾಗುತ್ತಿರುವ ಹಿನ್ನಲೆ ಶಾಂತಿಯುತ ಮತದಾನಕ್ಕೆ ಮೈಸೂರು ಖಾಕಿ ಪಡೆ ಸಜ್ಜಾಗುತ್ತಿದೆ.ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸುವ ಮೂಲಕ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಎನ್.ಆರ್.ಉಪವಿಭಾಗದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಥಸಂಚಲನ ನಡೆಸಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ನೇತೃತ್ವದಲ್ಲಿ ಪಥಸಂಚಲನ ನಡೆದಿದೆ. ಬೆಳಿಗ್ಗೆ 7 ಗಂಟೆಗೆ ರೂಟ್ ಡಿ.ವಿ.ಎನ್. ವೃತ್ತ,1008 ಗಣಪತಿ ವೃತ್ತ, ಗಾಯತ್ರಿ ರಾಮಾಂದಿರ ವೃತ್ತ, ಉಸ್ಮಾನಿಯ
Read More