ರಸ್ತೆ ಬದಿ ವ್ಯಾಪಾರಸ್ಥರಿಂದ ಕಿರಿಕಿರಿ ತಪ್ಪಿಸಿ…ದಸರಾ ವಸ್ತುಪ್ರದರ್ಶನ ಅಧ್ಯಕ್ಷರಿಗೆ ಗ್ರಾಹಕ ಪಂಚಾಯತ್ ನಿಂದ ಮನವಿ…
ಮೈಸೂರು,ನ19,Tv10 ಕನ್ನಡ ದಸರಾ ವಸ್ತುಪ್ರದರ್ಶನದಲ್ಲಿ ಅನಧಿಕೃತ ರಸ್ತೆಬದಿ ವ್ಯಾಪಾರಸ್ಥರಿಂದ ಪ್ರವಾಸಿಗರಿಗೆ ಹಾಗೂ ಗ್ರಾಹಕರಿಗೆ ಆಗುತ್ತಿರುವ ತೊಂದರೆ ಕಿರುಕುಳ, ತಪ್ಪಿಸಬೇಕೆಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ರವರಿಗೆ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ನಿಂದ ಇಂದು ಮನವಿ ನೀಡಲಾಯಿತು. ದಸರಾ ವಸ್ತುಪ್ರದರ್ಶನಕ್ಕೆ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ, ಮಳಿಗೆಗಳ ವ್ಯಾಪಾರಸ್ಥರು ಕೂಡ ಲಕ್ಷಾಂತರ ಹಣ ವ್ಯಯಿಸಿ 3 ತಿಂಗಳು ವ್ಯಾಪಾರಕ್ಕೆಂದು ಶ್ರಮ ವಹಿಸುತ್ತಾರೆ, ಆದರೆ ಕರ್ನಾಟಕ ವಸ್ತುಪ್ರದರ್ಶನದ ಕಾರ್ಯನಿರ್ವಾಹಣಾಧಿಕಾರಿ
Read More