ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು ಪ್ರಕರಣ…ಮುರಾರ್ಜಿ ವಸತಿ ಕಾಲೇಜು ಪ್ರಾಂಶುಪಾಲೆ ಮತ್ತು ವಾರ್ಡನ್ ಸಸ್ಪೆಂಡ್…
ಚಾಮರಾಜನಗರ,ಜ5,Tv10 ಕನ್ನಡ ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಭಂಧಿಸಿದಂತೆ ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಹಾಗೂ ವಾರ್ಡನ್ ನ ಸಸ್ಪೆಂಡ್ ಮಾಡಲಾಗಿದೆ.ಗುಂಡ್ಲುಪೇಟೆ ತಾಲೂಕು ಬೇಗೂರು ಸಮೀಪವಿರುವ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ಶಾಲೆಯಲ್ಲಿ ಘಟನೆ ನಡೆದಿತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಮಣಿತ್(17)ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಂಭೀರ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದ. ಮಣಿತ್
Read More