ರಾಜಕಾರಣವನ್ನು ಉದ್ಯೋಗ ಮಾಡಿಕೊಳ್ಳುವ ಪರಿಪಾಠ ಅಪಾಯಕಾರಿ…ಸಾ.ರಾ.ಮಹೇಶ್…
ಮೈಸೂರು,ಆ6,Tv10 ಕನ್ನಡನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ನ ವತಿಯಿಂದ ನಗರದ ರುಚಿ ದಿ ಪ್ರಿನ್ಸ್ ಹೋಟೆಲ್ ನಲ್ಲಿ ಉದ್ಯಮಿ ಹಾಗೂ ವೃತ್ತಿಪರರ ಸಮ್ಮಿಲನ ಕಾರ್ಯಕ್ರಮಆಯೋಜಿಸಲಾಗಿತ್ತು.ಮಾಜಿ ಸಚಿವ ಸಾ.ರಾ.ಮಹೇಶ್ ಕಾರ್ಯಕ್ರಮವನ್ನ ಉದ್ಘಾಟಿಸಿದರು.ನಂತರ ಮಾತನಾಡಿ ಉದ್ಯೋಗ ಮತ್ತು ರಾಜಕಾರಣವನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡಬೇಕಾದ ಅವಶ್ಯಕತೆ ಇದೆ. ರಾಜಕಾರಣಿಗಳು ಜೀವನೋಪಾಯಕ್ಕೆ ಒಂದು ಉದ್ಯೋಗವನ್ನು ಆಶ್ರಯಿಸಿ ಇದರಿಂದ ಪ್ರತ್ಯೇಕವಾಗಿ ರಾಜಕಾರಣ ಮಾಡುವುದನ್ನು ಒಂದು ಸೇವೆಯನ್ನಾಗಿ ರೂಢಿ ಮಾಡಿಕೊಳ್ಳಬೇಕು. ಆದರೆ ಬಹಳಷ್ಟು ಜನರು ರಾಜಕಾರಣವನ್ನೇ ತಮ್ಮ ಉದ್ಯೋಗ
Read More