TV10 Kannada Exclusive

ತಗಡೂರು ಗ್ರಾಮಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ…ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್…ಗ್ರಾಮಸ್ಥರಿಗೆ ಅಭಯ…

ನಂಜನಗೂಡು,ಮೇ21,Tv10 ಕನ್ನಡ ನಂಜನಗೂಡು ತಾಲೂಕು ತಗಡೂರಿನಲ್ಲಿ ವಾಂತಿ ಭೇದಿ ಕಾಣಿಸಿಕೊಂಡು ಗ್ರಾಮದಲ್ಲಿ ಆತಂಕ ಶುರುವಾದ ಹಿನ್ನೆಲೆಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ದಿಡೀರ್ ಭೇಟಿ ನೀಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು.ಸುಮಾರು 114 ಹೆಚ್ಚು ರೋಗಿಗಳಿಗೆ ವಾಂತಿಬೇದಿಗೆ ರೋಗ ಕಾಣಿಸಿಕೊಂಡಿತ್ತು.ಮೂವರಿಗೆ ಕಾಲರಾ ಬಂದಿದೆ.ಈ ಹಿನ್ನೆಲೆಯಲ್ಲಿ ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ
Read More

ಕಾಂಗ್ರೆಸ್ ಮುಖಂಡೆ ಭೀಕರ ಕೊಲೆ…ಪತಿಯಿಂದಲೇ ಕೃತ್ಯ…

ಕಾಂಗ್ರೆಸ್ ಮುಖಂಡೆ ಭೀಕರ ಕೊಲೆ…ಪತಿಯಿಂದಲೇ ಕೃತ್ಯ… ಬನ್ನೂರು,ಮೇ21,Tv10 ಕನ್ನಡ ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ಕಾಂಗ್ರೆಸ್ ಮುಖಂಡೆಯ ಭೀಕರ ಕೊಲೆಯಾಗಿದೆ. ಪತಿಯಿಂದ ಕೃತ್ಯ ನಡೆದಿದೆ. ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದವಿದ್ಯಾ ಕೊಲೆಯಾದ ಮುಖಂಡೆ.ಕೌಟುಂಬಿಕ ಕಲಹ ಹಿನ್ನೆಲೆ ಕೊಲೆಯಾಗಿದೆ ಎನ್ನಲಾಗಿದೆ.ಪತಿ ನಂದೀಶ್ ಹತ್ಯೆಗೈದು ಪರಾರಿಯಾಗಿದ್ದಾನೆ.ವಿದ್ಯಾ ಮೈಸೂರಿನ ಶ್ರೀರಾಂಪುರ ನಿವಾಸಿ ವಿದ್ಯಾ ನಂದೀಶ್ ರನ್ನ ವಿವಾಹವಾಗಿ ಎರಡು ಮಕ್ಕಳ ತಾಯಿ ಆಗಿದ್ದಾರೆ.ಕಾಂಗ್ರೆಸ್ ಪಕ್ಷದ ಮೈಸೂರು ನಗರ ಪ್ರಧಾನ ಕಾರ್ಯದರ್ಶಿಯಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜವಾಬ್ದಾರಿ
Read More

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ…ಸಾವಿರಾರು ಭಕ್ತರು ಭಾಗಿ…

ಮೈಸೂರು,ಮೇ19,Tv10 ಕನ್ನಡ ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇಂದು ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಸಾಂಗವಾಗಿ ನೆರವೇರಿತು.ಮೈಸೂರು ಸೇರಿದಂತೆ‌ ರಾಜ್ಯ,ಹೊರ ರಾಜ್ಯಗಳಿಂದ ಬಂದಿದ್ದ ಸಾವಿರಕ್ಕೂ ಹೆಚ್ಚು ದಂಪತಿಗಳು ಸತ್ಯನಾರಾಯಣ ‌ವ್ರತದಲ್ಲಿ ಪಾಲ್ಗೊಂಡಿದ್ದರು.ಇಂದು ಬೆಳಿಗ್ಗೆ ಗಣಪತಿ ಹೋಮ ನಂತರ ಸತ್ಯನಾರಾಯಣ ವ್ರತವನ್ನು ಪ್ರಾರಂಭಿಸಲಾಯಿತು.ಅವಧೂತ ದತ್ತಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿ ಅವರು ಜ್ಯೋತಿ ಬೆಳಗಿಸಿ ಈ ಸಾಮೂಹಿಕ ಸತ್ಯನಾರಾಯಣ ಪೂಜಾ‌ಕಾರ್ಯಕ್ಕೆ ಚಾಲನೆ ನೀಡಿದರು,ಸಂತೋಷ್‌ ಘನಪಾಟಿ ಮತ್ತು ಅವರ
Read More

ಸಾಲ ವಸೂಲಿಗೆ ಬಟ್ಟೆಬಿಚ್ಚಿನಿಂತು ಗೃಹಿಣಿಯನ್ನ ಬಾ ಎಂದು ಕರೆದ ಭೂಪ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

ಮೈಸೂರು,ಮೇ19,Tv10 ಕನ್ನಡ ಸಾಲ ವಸೂಲಿಗೆ ಬಂದ ಕಿರಾತಕ ಮನೆ ಮುಂದೆ ಬಟ್ಟೆಬಿಚ್ಚಿನಿಂತು ಗೃಹಿಣಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗನಹಳ್ಳಿಯಲ್ಲಿ ನಡೆದಿದೆ.ಪ್ರಸನ್ನ ಎಂಬಾತ ಗೃಹಿಣಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಿರಾತಕ. ನಾಗನಹಳ್ಳಿಯ ರಘು ಎಂಬುವರು ತಮ್ಮ ಮಗುವಿಗೆ ಚಿಕಿತ್ಸೆ ಕೊಡಿಸಲು ಪ್ರಸನ್ನ ಬಳಿ 7 ಸಾವಿರ ಸಾಲ ಪಡೆದಿದ್ದಾರೆ.ಈ ಹಣಕ್ಕೆ 20% ಬಡ್ಡಿಯನ್ನೂ ನೀಡುತ್ತಾ ಬಂದಿದ್ದಾರೆ. ಅಸಲು ಹಣವನ್ನ 6 ತಿಂಗಳ ನಂತರ
Read More

ಬಾಲ್ಯವಿವಾಹ…ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು…

ಮೈಸೂರು,ಮೇ19,Tv10 ಕನ್ನಡ 14 ವರ್ಷದ ಅಪ್ರಾಪ್ತೆಯನ್ನ ಕರೆದೊಯ್ದ ಯುವಕ ಮದುವೆ ಮಾಡಿಕೊಂಡ ಪ್ರಕರಣವೊಂದು ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ಸುತ್ತೂರಿನ ಯಾವುದೋ ಸ್ಥಳಕ್ಕೆ ಕರೆದೊಯ್ದ ಯುವಕ ತಾಳಿ ಕಟ್ಟಿ ಮದುವೆ ಆಗಿದ್ದಾನೆ.ಯುವಕನ ವಿರುದ್ದ ಬಾಲಕಿಯ ತಾಯಿ ಕಾನೂನು ಕ್ರಮ ಕೈಗೊಳ್ಳುವಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಂಜನಗೂಡಿನ ಬದನವಾಳು ಗ್ರಾಮದ ಅರ್ಜುನ್ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.ಕನಕಗಿರಿಯಲ್ಲಿರುವ ಬಾಲಕಿಗೆ ತಂದೆ ಜೊತೆ ಮನೆಗೆ ಬರುತ್ತಿದ್ದ ಅರ್ಜುನ್ ಪರಿಚಯವಾಗಿದ್ದಾನೆ.ಹೆತ್ತವರಿಗೆ ತಿಳಿಯದಂತೆ ಬಾಲಕಿಯನ್ನ ಮದುವೆ
Read More

ಪುಟ್ಟಕ್ಕನ ಮಕ್ಕಳು ಸೀರಿಯಲ್ ದೃಶ್ಯ ಹೋಲಿಸಿ ಪತ್ನಿಗೆ ವ್ಯಂಗ್ಯ,ಹಲ್ಲೆ…ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಮೇ19,Tv10 ಕನ್ನಡ ಪುಟ್ಟಕ್ಕನ ಮಕ್ಕಳು ಸೀರಿಯಲ್ ನಲ್ಲಿ ಪ್ರಸಾರವಾಗುತ್ತಿದ್ದ ದೃಶ್ಯವನ್ನ ಹೋಲಿಸಿಕೊಂಡು ಪತ್ನಿಯನ್ನ ಹಂಗಿಸಿ ಹಲ್ಲೆ ನಡೆಸಿದ ಪತಿ ಹಾಗೂ ಅತ್ತೆ ಮಾವನ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪತಿ ಗಿರೀಶ್,ಮಾವ ವೆಂಕಟೇಶ್ ಹಾಗೂ ಅತ್ತೆ ಲಲಿತಮ್ಮ ವಿರುದ್ದ ಪ್ರಕರಣ ದಾಖಲಾಗಿದೆ.ಗಿರೀಶ್ ಪತ್ನಿ ವಸಂತಕುಮಾರಿ ಪ್ರಕರಣ ದಾಖಲಿಸಿದ್ದಾರೆ. ಮೈಸೂರಿನ ಗುರುರಾಜ ಬಡಾವಣೆಯಲ್ಲಿ ಪತಿ ಗಿರೀಶ್ ಹಾಗೂ ಅತ್ತೆ ಮಾವನ ಜೊತೆ ವಸಂತಕುಮಾರಿ ವಾಸವಿದ್ದಾರೆ.ಕೆಲಸ ಮಾಡದ ಗಿರೀಶ್ ಪತ್ನಿಯ ವಿರುದ್ದ
Read More

ಅನ್ನ ಹಾಕಿದ ಮನೆಗೆ ಖನ್ನ…ಮಹಡಿಯಿಂದ ಜಿಗಿದು ಗಾಯಗೊಂಡ ಕಳ್ಳ…

ಮೈಸೂರು,ಮ19,Tv10 ಕನ್ನಡ ಕಳ್ಳತನ‌ ಮಾಡುವಾಗ ಸಿಕ್ಕಿ ಬಿದ್ದು ತಪ್ಪಿಸಿಕೊಳ್ಳಲು ಮಹಡಿಯಿಂದ ಜಿಗಿದ ಕಳ್ಳ ಗಾಯಗೊಂಡ ಘಟನೆ ಮೈಸೂರಿನ ಮಾನಸಿ ನಗರದಲ್ಲಿ ಬೆಳಕಿಗೆ ಬಂದಿದೆ.ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ರವಿ ಎಂಬಾತನೇ ಕಳ್ಳತನ ಮಾಡಿ ಸಿಕ್ಕಿಬಿದ್ದ ಖದೀಮ.ಡಾ.ಬಾಲಾಜಿ ಮನೆಯಲ್ಲಿ ಕಳ್ಳತನ ಮಾಡುವಾಗ ಸಿಕ್ಕಿಬಿದ್ದಿದ್ದಾನೆ. ಕಳ್ಳಬಾಲಾಜಿ ಅವರಿಗೆ ದೃಷ್ಟಿ ಸಮಸ್ಯೆ ಇದೆ. ಮರ ಗೆಲಸ ಮಾಡಲು ರವಿ ಬಂದಿದ್ದ.ಮನೆಯಲ್ಲಿ ಜಾಗ ಕೊಟ್ಟು ಕೆಲಸ ಮಾಡಲು ಬಾಲಾಜಿ ರವರು ರವಿಯನ್ನ ಇರಿಸಿಕೊಂಡಿದ್ದರು.ಈ ಹಿಂದೆಯೂ ಮೂರು ಬಾರಿ
Read More

ಹುಣಸೂರು:ಬೋರ್ ವೆಲ್ ನಲ್ಲಿ ಕಲ್ಲು ಚಪ್ಪಡಿಗಳನ್ನ ಹಾಕಿ ಧ್ವೇಷ ತೀರಿಸಿಕೊಂಡ ಸಂಭಂಧಿಕ…

ಹುಣಸೂರು,ಮೇ19,Tv10 ಕನ್ನಡ ಹುಣಸೂರಿನಲ್ಲಿ ನಡೆದ ಬೋರ್ ವೆಲ್ ಕಿರಿಕ್ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.ಬೋರ್ ವೆಲ್ ಹಾಕುವುದನ್ನ ವಿರೋಧಿಸುತ್ತಾ ಬಂದಿದ್ದ ಸಂಭಂಧಿಕ ಅಮಾನವೀಯವಾಗಿ ಧ್ವೇಷ ತೀರಿಸಿಕೊಂಡಿದ್ದಾನೆ.ಲಕ್ಷಾಂತರ ರೂ ಖರ್ಚು ಮಾಡಿ ಕೊರೆಸಿದ ಬೋರ್ ವೆಲ್ ಗೆ ಕಲ್ಲು ಚೆಪ್ಪಡಿಗಳನ್ನ ತುಂಬಿ ಧ್ವೇಷ ತೀರಿಸಿಕೊಂಡಿದ್ದಾನೆ.ಹುಣಸೂರಿನ ಹೆಮ್ಮಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ಹೆಮ್ಮಿಗೆ ಗ್ರಾಮದ ಸುಜಾತ ಹಾಗೂ ಕೃಷ್ಣೇಗೌಡ ಸಂಭಂಧಿಕರು.ಅಕ್ಕಪಕ್ಕದಲ್ಲೇ ಇವರಿಬ್ಬರ ಜಮೀನಿದೆ.ನೀರಿಗಾಗಿ ಸುಜಾತ ಬೋರ್ ವೆಲ್ ಕೊರೆಸಿದ್ದಾರೆ.ಮೊದಲಬಾರಿಗೆ ನೀರು ಸಿಕ್ಕಿಲ್ಲ.ನಂತರ ಮತ್ತೊಂದು
Read More

ಉದಯಗಿರಿ ಪೊಲೀಸರ ಕಾರ್ಯಾಚರಣೆ…ಮನೆಗಳ್ಳನ ಬಂಧನ…26 ಲಕ್ಷ ಮೌಲ್ಯದ 392 ಗ್ರಾಂ ಚಿನ್ನಾಭರಣ ವಶ…

ಮೈಸೂರು,ಮೇ18,Tv10 ಕನ್ನಡ ಉದಯಗಿರಿ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮನೆಗಳ್ಳನನ್ನ ಬಂಧಿಸಲಾಗಿದೆ.ಆರೋಪಿಯಿಂದ 26 ಲಕ್ಷ ಮೌಲ್ಯದ 392.5 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ರಾಜೀವ್ ನಗರದ ನಿವಾಸಿ ಸೈಯದ್ ಅಸ್ಲಾಂ ಬಂಧಿತ ಆರೋಪಿ. ಶಕ್ತಿನಗರದ ಮನೆಯೊಂದರಲ್ಲಿ ಕಳುವಾಗಿದ್ದ ಪ್ರಕರಣಕ್ಕೆ ಸಂಭಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಉದಯಗಿರಿ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿ ಕಳುವಾದ ಮಾಲನ್ನ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಎಸಿಪಿ ಶಾಂತಮಲ್ಲಪ್ಪ ರವರ
Read More

ಸಿಎಂ ತವರು ಕ್ಷೇತ್ರದಲ್ಲಿ ಕಾಲರಾ ಭೀತಿ…ಬೀಡು ಬಿಟ್ಟ ಆರೋಗ್ಯಾಧಿಕಾರಿಗಳು…70 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು…

ನಂಜನಗೂಡು,ಮೇ18,Tv10 ಕನ್ನಡ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಕಾಲರಾ ಭೀತಿ ಶುರುವಾಗಿದೆ.70 ಕ್ಕೂ ಹೆಚ್ಚು ಮಂದಿಗೆ ಕಾಲರಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಜಿಲ್ಲಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.ಕಾಲರಾ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದಾರೆ.ಸಿದ್ದರಾಮಯ್ಯ ತವರು ಕ್ಷೇತ್ರದ ತಗಡೂರು ಗ್ರಾಮದಲ್ಲಿ ಕಾಲರಾ ಕಾಯಿಲೆ ಕಂಡುಬಂದಿದ್ದು ಗ್ರಾಮಸ್ಥರು ತತ್ತರಿಸಿದ್ದಾರೆ. ಗ್ರಾಮದ 19 ಮಕ್ಕಳು ಸೇರಿದಂತೆ ಒಟ್ಟು 76 ಮಂದಿಗೆ ಕಾಲರಾ ಕಾಣಿಸಿಕೊಂಡಿರುವುದಯ ಬೆಳಕಿಗೆ ಬಂದಿದೆ. ತಗಡೂರು ಗ್ರಾಮ ಪಂಚಾಯಿತಿಯ 1,2,3,
Read More