TV10 Kannada Exclusive

ಮಗುವನ್ನ ಕೆರೆಗೆ ಎಸೆದು ಕೊಂದ ತಂದೆ ಅಂದರ್…ಸಾಕಲು ಆಗಲ್ಲ ಎಂದು ಕೃತ್ಯ…

ಪಿರಿಯಾಪಟ್ಟಣ,ಅ19,Tv10 ಕನ್ನಡ ಸಾಕಲು ಆಗಲ್ಲ ಎಂಬ ಕಾರಣಕ್ಕೆ ಮಗುವನ್ನು ಕೆರೆಗೆ ಎಸೆದು ಕೊಲೆ ಮಾಡಿದ ಪಾಪಿ ತಂದೆ ಪೊಲೀಸರ ಅತಿಥಿಯಾಗಿದ್ದಾನೆ.ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.ಮಾಕೋಡು ಗ್ರಾಮದ ಗಣೇಶ್ (30) ಕೊಲೆ ಆರೋಪಿ.ಒಂದು ವರೆ ವರ್ಷದ ಮಗುವನ್ನು ಕೆರೆಗೆ ಎಸೆದು‌ ಕೊಲೆ ಮಾಡಿದ್ದಾನೆ.2014ರಲ್ಲಿ ಬೆಂಗಳೂರಿನ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ನಾರಾಯಣ ಸ್ವಾಮಿ ಎಂಬುವವರ ಮಗಳು ಲಕ್ಷ್ಮೀ ಎಂಬುವವಳನ್ನು ಮದುವೆಯಾಗಿದ್ದ ಗಣೇಶ್ದೇವನಹಳ್ಳಿಯಲ್ಲಿಯೆ ಹೆಂಡತಿಯೊಂದಿಗೆ ವಾಸವಿದ್ದ.ದಂಪತಿಗೆಹಾರಿಕಾ
Read More

ಶಬರಿಮಲೆ ಯಾತ್ರೆ ಕೈಗೊಂಡ ಸಂಸದ ಪ್ರತಾಪ್ ಸಿಂಹ…

ಮೈಸೂರು,ಅ19,Tv10 ಕನ್ನಡ ಸಂಸದ ಪ್ರತಾಪ್ ಸಿಂಹ ಶಬರಿಮಲೆ ಯಾತ್ರೆಗೆ ಹೊರಟಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.ತಲೆ ಮೇಲೆ ಇರುಮುಡಿ ಹೊತ್ತಿರುವ ಪೋಟೋ ಶೇರ್ ಮಾಡಿದ್ದಾರೆ.ಸ್ನೇಹಿತರ ಜೊತೆ ಇರುಮುಡಿ ಹೊತ್ತುಕೊಂಡ ಪೋಟೋ ಹಾಕಿದ್ದಾರೆ.ಪ್ರತಿ ವರ್ಷ ಶಬರಿಮಲೆ ಯಾತ್ರೆ ಮಾಡುವ ಸಂಸದ ಪ್ರತಾಪಸಿಂಹಈ‌ ಬಾರಿ ನವರಾತಿ ವೇಳೆ ಯಾತ್ರೆ ಕೈಗೊಂಡಿದ್ದಾರೆ…
Read More

ಜಂಬೂಸವಾರಿ,ಪಂಜಿನಕವಾಯತು ಕಾರ್ಯಕ್ರಮಕ್ಕೆ ಆನ್ ಲೈನ್ ನಲ್ಲಿ ಟಿಕೆಟ್ ಮಾರಾಟ…ಕೇವಲ ಒಂದುಗಂಟೆ

ಅವಧಿಯಲ್ಲೇ ಟಿಕಟ್ ಸೇಲ್… ಮೈಸೂರು,ಅ18,Tv10 ಕನ್ನಡ ವಿಶ್ವವಿಖ್ಯಾತ ದಸರಾ ಮಹೋತ್ಸವ 2023 ಅಂಗವಾಗಿ ಅಕ್ಟೋಬರ್ 24 ರಂದು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂಸವಾರಿ ಹಾಗೂ ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತು ಕಾರ್ಯಕ್ರಮ್ ವೀಕ್ಷಣೆಗಾಗಿ ಜಿಲ್ಲಾಡಳಿತ ಆನ್ ಲೈನ್ ಮೂಲಕ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ ಗಳನ್ನ ಮಾರಾಟ ಮಾಡಿದೆ.ಆನ್ ಲೈನ್ ನಲ್ಲಿ ಕೇವಲ ಒಂದು ಗಂಟೆ ಅವಧಿಗೇ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ ಗಳು ಸೇಲ್ ಆಗಿದೆ.1000 ಗೋಲ್ಡ್
Read More

ಪುರಭವನದ ತಳಮಹಡಿ ಪಾರ್ಕಿಂಗ್ ಲೋಕಾರ್ಪಣೆ… ಡಾ.ಹೆಚ್.ಸಿ.ಮಹದೇವಪ್ಪ ರಿಂದ ಉದ್ಘಾಟನೆ…

ಮೈಸೂರು,ಅ18,Tv10 ಕನ್ನಡ ಪುರಭವನದ ಆವರಣದಲ್ಲಿ ನಿರ್ಮಿಸಲಾದ ಅಂಡರ್ ಗ್ರೌಂಡ್ ಪಾರ್ಕಿಂಗ್ ನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು ಉದ್ಘಾಟಿಸಿದರು.ನಂತರ ಮಾತನಾಡಿ ನಗರಕ್ಕೆ ಬರುವ ಪ್ರವಾಸಿಗರು ಹಾಗೂ ಸ್ಥಳೀಯ ಜನರಿಗೆ ತಮ್ಮ ವಾಹನವನ್ನು ಪಾರ್ಕಿಂಗ್ ಮಾಡುವುದೇ ದೊಡ್ಡ ಸಮಸ್ಯೆಯಾಗಿತ್ತು. ಪ್ರಸ್ತುತ ವ್ಯವಸ್ಥಿತವಾಗಿ ನಿರ್ಮಿಸಿರುವ ವಾಹನ ನಿಲ್ದಾಣವು ಎಲ್ಲರಿಗೂ ಉಪಯೋಗವಾಗಲಿದ್ದು, ಸುಗಮ ಸಂಚಾರ ಸಾಧ್ಯವಾಗಲಿದೆ ಎಂದರು. ಸುಮಾರು 400 ಕ್ಕೂ ಹೆಚ್ಚ ವಾಹನಗಳನ್ನು ಪಾರ್ಕಿಂಗ್ ಮಾಡಬಹುದು.
Read More

ಸಚಿವ ಮಧುಬಂಗಾರಪ್ಪ ರಿಂದ ಮಕ್ಕಳ ದಸರಾ ಉದ್ಘಾಟನೆ…

ಸಚಿವ ಮಧುಬಂಗಾರಪ್ಪ ರಿಂದ ಮಕ್ಕಳ ದಸರಾ ಉದ್ಘಾಟನೆ… ಮೈಸೂರುಅ18,Tv10 ಕನ್ನಡ ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಪೂರೈಸುವುದು ನನ್ನ ಜವಾಬ್ದಾರಿ ರಾಜ್ಯ ಸರ್ಕಾರ ಈ ಕರ್ತವ್ಯವನ್ನು ನನಗೆ ವಹಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರಾದ ಮಧು ಬಂಗಾರಪ್ಪನವರು ತಿಳಿಸಿದ್ದಾರೆ ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ – 2023ರ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿ
Read More

ಮೈಸೂರು ವಿವಿ 103ನೇ ಘಟಿಕೋತ್ಸವ…32,240 ಅಭ್ಯರ್ಥಿಗಳಿಗೆ ಪದವಿ ಪ್ರಧಾನ

ಮೈಸೂರು ವಿವಿ 103ನೇ ಘಟಿಕೋತ್ಸವ…32,240 ಅಭ್ಯರ್ಥಿಗಳಿಗೆ ಪದವಿ ಪ್ರಧಾನ… ಮೈಸೂರು,ಅ18,Tv10 ಕನ್ನಡ ಮೈಸೂರು ವಿಶ್ವವಿದ್ಯಾನಿಲಯದ 103 ನೇ ಘಟಿಕೋತ್ಸವದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ನಾಡೋಜ ಡಾ.ಪಿ.ಎಸ್.ಶಂಕರ್, ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಸಂಸ್ಥಾಪಕ ಸಂಪಾದಕರಾದ ಕೆ.ಬಿ.ಗಣಪತಿ ಅವರಿಗೆ ಗೌರವ ಡಾಕ್ಟರೆಟ್ ಸೇರಿದಂತೆ ಪಿಎಚ್.ಡಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಒಟ್ಟು 32,240 ಅಭ್ಯರ್ಥಿಗಳಿಗೆ ಪದವಿಗಳನ್ನು ರಾಜ್ಯಪಾಲರಾದ ಥಾವರ್ ಚೆಂದ್ ಗೆಹ್ಲೋಟ್
Read More

ನಾಡದೇವಿ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…

ಮೈಸೂರು,ಅ18,Tv10 ಕನ್ನಡ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಇಂದು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವಿಯ ದರುಶನ ಪಡೆದರು.ವಿವಿಧ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ ಭೇಟಿ ನೀಡಿರುವ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು…
Read More

ದಸರಾ 2023:ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ…ಸಚಿವ ಡಾ.ಹೆಚ್.ಸಿ.ಮಹದೇವಪ್ಪ ರಿಂದ ಉದ್ಘಾಟನೆ

ಮೈಸೂರು,ಅ17,Tv10 ಕನ್ನಡ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿಯ ವತಿಯಿಂದ ಆಯೋಜಿಸಿದ್ದ ಮಕ್ಕಳಿಗಾಗಿ ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಗೆ ಟೆಪ್ ಕತ್ತರಿಸುವುದರ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ.ಮಹದೇವಪ್ಪ ಅವರು ಕಲಾಮಂದಿರದಲ್ಲಿ ಉದ್ಘಾಟಿಸಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಒಟ್ಟಾರೆ 325 ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ 1ರಿಂದ 4ನೇ ತರಗತಿ ವಿದ್ಯಾರ್ಥಿಗಳು 110 ಜನ ಭಾಗವಹಿಸಿದ್ದು, ಮತ್ತು 5ರಿಂದ 7ನೇ
Read More

ಯದುವೀರ್ ರಿಂದ ನಾಡಿನ ಜನತೆಗೆ ದಸರಾ ಶುಭಾಶಯ…

ಮೈಸೂರು,ಅ17,Tv10 ಕನ್ನಡ ನಾಡಿನ ಸಮಸ್ತ ಜನತೆಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಸರಾ ಶುಭಾಶಯ ಕೋರಿದ್ದಾರೆ.ಫೇಸ್‌ಬುಕ್ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ.ಮಹಿಷಾಸುರ ಮರ್ಧಿನಿಯ ಕಲಾತ್ಮಕ ವಿಭಿನ್ನ ಪೋಟೋ ಪೋಸ್ಟ್ ಮಾಡಿ ಶುಭಾಶಯ ಕೋರಿದ್ದಾರೆ.ನಾಡಿನ ಸಮಸ್ತ ಜನತೆಗೆ ಶರನ್ನವರಾತ್ರಿ ಶುಭಪರ್ವದ ಹಾರ್ದಿಕ ಶುಭಾಶಯಗಳು ಎಂದು ಪೋಸ್ಟ್ ಮಾಡಿದ್ದಾರೆ.Greetings on the auspicious occasion of Sharannavaratri.My prayers for the welfare of all ಎಂದು ಶುಭಾಶಯ ತಿಳಿಸಿದ್ದಾರೆ…
Read More

ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಚಾಲನೆ.

ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಚಾಲನೆ. ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ರಾಜಾ ವಂಶಸ್ಥೆ ಪ್ರಮೋದ ದೇವಿ ಒಡೆಯರ್ ರವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ಅಗ್ರ ಪೂಜೆ ಸಲ್ಲಿಸಿ ಚಾಲನೆ ನೀಡಿದರು ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ, ಶಾಸಕರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್
Read More