ಲಾರಿ ಹರಿದು ಬೈಕ್ ಸವಾರ ಸಾವು…ರಸ್ತೆಯಲ್ಲೇ ಶವ ಇಟ್ಟು ಆಕ್ರೋಷ…
ಮೈಸೂರು,ಡಿ29,Tv10 ಕನ್ನಡ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಮೈಸೂರು ಗದ್ದಿಗೆ ಮುಖ್ಯ ರಸ್ತೆಯ ಮಾರೇಗೌಡನಹಳ್ಳಿ ಗೇಟ್ ಸಮೀಪ ನಡೆದಿದೆ.ಹೆಚ್ ಡಿ ಕೋಟೆ ತಾಲೂಕಿನ ಕೆ.ಬೆಳ್ತೂರು ಗ್ರಾಮದ ತಿಮ್ಮನಾಯಕ ಪುತ್ರ ಸತೀಶ್ (27) ಮೃತ ದುರ್ದೈವಿ.ಮೃತ ಸತೀಶ್ ಅಕ್ಕನ ಮಗ ಶಿವು (13) ಗಂಭೀರ ಗಾಯಗೊಂಡಿದ್ದಾನೆ.ಬೈಕ್ ನಲ್ಲಿ ಅಕ್ಕನ ಮಗನ ಜೊತೆ ಮೈಸೂರಿನಿಂದ ಸ್ವಗ್ರಾಮಕ್ಕೆ ತೆರಳುವಾಗ ದುರ್ಘಟನೆ ನಡೆದಿದೆ.ರೋಡ್ ರೋಲರ್ ಹೊತ್ತು ಗದ್ದಿಗೆ ಕಡೆಯಿಂದ ಬರುತ್ತಿದ್ದ ಲಾರಿ ತಿರುವಿನಲ್ಲಿ
Read More