TV10 Kannada Exclusive

ನಾಡದೇವಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಸಿಎಂ ಆಸಕ್ತಿ…ಪ್ರಸ್ತಾವನೆ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆಗೆ ಸೂಚನೆ

… ಮೈಸೂರು,ನ25,Tv10 ಕನ್ನಡ ಮುಡಾ ನಿವೇಶನ ವಿವಾದ ಎದುರಿಸಿದ ಸಿಎಂ ಸಿದ್ದರಾಮಯ್ಯ ನವರಿಗೆ ದೈವ ಭಕ್ತಿ ಹೆಚ್ಚಾಗಿದೆ.ತವರು ಜಿಲ್ಲೆಯ ತಾಯಿ ಚಾಮುಂಡೇಶ್ವರಿ ಚಿನ್ನದ ರಥ ನಿರ್ಮಾಣಕ್ಕೆ ಆಸಕ್ತಿ ತೋರಿದ್ದಾರೆ.ಚಿನ್ನದ ರಥ ನಿರ್ಮಾಣಕ್ಕೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಸಲ್ಲಿಸಿದ್ದರು.ಇದೀಗ ಈ ಬಗ್ಗೆ ಪರಿಶೀಲಿಸಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.ನಾಡದೇವತೆ ತಾಯಿ ಚಾಮುಂಡೇಶ್ವರಿಗೆ 100 ಕೋಟಿ ವೆಚ್ಚದಲ್ಲಿ ಚಿನ್ನದ ರಥ ನಿರ್ಮಾಣ
Read More

ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ…ಮೈಸೂರಿನಲ್ಲಿ ಸಂಭ್ರಮಾಚರಣೆ…

ಮೈಸೂರು,ನ23,Tv10 ಕನ್ನಡ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿಗೆ ಮೈಸೂರಿನಲ್ಲಿ ಕೈ ಕಾರ್ಯಕರ್ತರು ಸಂಭ್ರಮಿಸಿ ವಿಜಯೋತ್ಸವ ಆಚರಿಸಿದರು.ಮಾಜಿ ಎಂ.ಎಲ್.ಎ.ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆಡಳಿತಕ್ಕೆ ದೊರೆತ ಜನಮನ್ನಣೆ ಎಂದು ಎಂ.ಕೆ.ಸೋಮಶೇಖರ್ ಬಣ್ಣಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಸೋಮಶೇಖರ್,ವಿನಯ್ ಕುಮಾರ್.ಜೆ,ಜೋಗಿ ಮಹೇಶ್, ರವಿಶಂಕರ್ ,ರಮೇಶ್,ಮಂಜುನಾಥ್,ಡೈರಿ ವೆಂಕಟೇಶ್, ಗಣೇಶ್,ವಿಶ್ವನಾಥ್ (ವಿಶ್ವ), ಗುಣಶೇಖರ್,ಆರ್.ಹೆಚ್.ಕುಮಾರ್,ಜಗನ್ನಾಥ್ ಭೋವಿ, ಮಹೇಂದ್ರ,ರವಿ, ನಾಸೀರ್,ನಾಗದೇವ,ಮೋಹನ್, ಮೈಸೂರು ಬಸವಣ್ಣ,ರಾಘವೇಂದ್ರ, ಮಹ್ಮದ್ ಫಾರೂಖ್,ಭಾಗ್ಯ ಚಂದ್ರಶೇಖರ್,ಹರೀಶ್, ರವೀಶ್,ಭವ್ಯ,ಚಂದ್ರಕಲಾ, ಉಮೇಶ್
Read More

ಮೀನಿನ ಗಾಳಕ್ಕೆ ಮಹಿಳೆ ಮೃತದೇಹ ಸಿಲುಕಿದ ಪ್ರಕರಣ…ಪತಿ ಅಂದರ್…ನಿಗೂಢ ಕೊಲೆ ರಹಸ್ಯ ಬಯಲು…ಕೆ.ಆರ್.ಎಸ್.ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಡ್ಯ,ನ23,Tv10 ಕನ್ನಡ ಶ್ರೀರಂಗಪಟ್ಟಣ ತಾಲೂಕು ಮೊಗರಹಳ್ಳಿ ಗ್ರಾಮದ ಬಳಿಯ ವರುಣಾ ಕಾಲುವೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಗಾಳಕ್ಕೆ ಸಿಕ್ಕಿದ್ದ ಅಪರಿಚಿತ ಮಹಿಳೆ ಶವ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದೆ.ನಿಗೂಢ ಕೊಲೆ ರಹಸ್ಯ ಭೇಧಿಸುವಲ್ಲಿ ಕೆ.ಆರ್.ಎಸ್.ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಮೃತಳ ಪತಿಯನ್ನ ಅರೆಸ್ಟ್ ಮಾಡಿದ್ದಾರೆ.ಹಣಕಾಸು ವಿಚಾರದಲ್ಲಿ ಪತ್ನಿಯನ್ನ ನಾಲೆಗೆ ತಳ್ಳಿ ಕೊಂದು ಸುಳಿವು ನೀಡದಂತೆ ಅಮಾಯಕನಂತೆ ಸೋಗುಹಾಕಿದ್ದ ಪತಿರಾಯ ಸಿಕ್ಕಿಬಿದ್ದಿದ್ದಾನೆ.ಹಾಸನ ನ ಕೃಷ್ಣನಗರದ ನಿವಾಸಿ ಪ್ರಮೀಳಾ ಎ.ಪಿ (39) ಪತಿಯಿಂದ ಕೊಲೆಯಾದ
Read More

ಟೋಲ್ ನಲ್ಲಿ ರಾಜಕೀಯ ಪುಡಾರಿಗಳ ಪುಂಡಾಟ…ಮಹಿಳಾ ಸಿಬ್ಬಂದಿಯನ್ನ ಎಳೆದಾಡಿ ರಂಪಾಟ…

ಮಂಡ್ಯ,ನ22,Tv10 ಕನ್ನಡ ಬೆಂಗಳೂರು ಮೈಸೂರು ಹೈವೇ ಟೋಲ್ ನಲ್ಲಿ ರಾಜಕೀಯ ಪುಡಾರಿಗಳು ನಡೆಸಿದ ಪುಂಡಾಟ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಟೋಲ್ ದುಡ್ಡು ಕಟ್ಟದೇ ಸಿಬ್ಬಂದಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ.ಟೋಲ್ ಕಟ್ಟಿ ಎಂದಿದ್ದಕ್ಕೆ ಕ್ಯಾತೆ ಜಗಳ ತೆಗೆದಿದ್ದಾರೆ.ಕೈ ಮುಖಂಡರೊಬ್ಬರಿಂದ ಪುಂಡಾಟಿಕೆ ನಡೆದಿದೆ.ಕೊನೆಗೆ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೊಣಂಗೂರು ಟೋಲ್ ನಲ್ಲಿ ಘಟನೆ ನಡೆದಿದೆ.KA 06 M 8164 ನಂಬರ್ ನ ಕಾರಿನಲ್ಲಿ ಮೈಸೂರು ಕಡೆಗೆ ಹೊರಟಿದ್ದ
Read More

ವಕ್ಫ್ ಬೋರ್ಡ್ ಆಸ್ತಿ ವಿವಾದ…ಮೈಸೂರಿನಲ್ಲಿ ಬಿಜೆಪಿ ಯಿಂದ ಪ್ರತಿಭಟನೆ…

ಮೈಸೂರು,ನ22,Tv10 ಕನ್ನಡ ರಾಜ್ಯದಲ್ಲಿ ವಖ್ಫ್ ಬೋರ್ಡ್ ಆಸ್ತಿ ವಿವಾದ ತಾರಕಕ್ಕೆ ಏರುತ್ತಿದೆ.ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ.ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆದಿದೆ.ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಪದಕಟ್ಟಿ ಹಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ…
Read More

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ…ಓರ್ವನ ಬಂಧನ…ವಾಣಿಜ್ಯ ಹಾಗೂ ಗೃಹಬಳಕೆಯ 119 ಸಿಲಿಂಡರ್ ಸೀಜ್…

ಮೈಸೂರು,ನ21,Tv10 ಕನ್ನಡ ಸಿಸಿಬಿ ಹಾಗೂ ಸರಸ್ವತಿಪುರಂ ಠಾಣೆ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ ನಡೆಸಿ ಓರ್ವನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಂಟಿ ಕಾರ್ಯಾಚರಣೆಯಲ್ಲಿ ವಾಣಿಜ್ಯ ಹಾಗೂ ವಿವಿದ ಕಂಪನಿಯ ಗೃಹಬಳಕೆ ಸೇರಿದಂತೆ 119 ಸಿಲಿಂಡರ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಮೈಸೂರಿನ ರಾಜರಾಜೇಶ್ವರಿ ನಗರ ಬೆಮಲ್ ಲೇಔಟ್ 2 ನೇ ಹಂತದಲ್ಲಿರುವ ಸರ್ವೆ ನಂ 241/2 ರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ದಂಧೆಗೆ ಬ್ರೇಕ್
Read More

ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್…ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಲಾಕ್…

ಮೈಸೂರು,ನ21,Tv10 ಕನ್ನಡ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿಲ್ ಕಲೆಕ್ಟರ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.ಮೈಸೂರಿನ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.ಹೂಟಗಳ್ಳಿ ನಗರಸಭೆಯ ಬಿಲ್ ಕಲೆಕ್ಟರ್ ದಿನೇಶ್ ಲೋಕಾಯುಕ್ತ ಬಲೆಗೆ ಬಿದಗದವರು.ಭೈರಪ್ಪ ಎನ್ನುವವರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.ಮಧ್ಯವರ್ತಿ ಕಡೆಯಿಂದ ಜಮೀನನ್ನು ಲೇಔಟ್ ಆಗಿ ಪರಿವರ್ತಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ನಗರಸಭೆಯ ಹೊರಗಡೆ ಲಂಚ ಪಡೆಯುವ ವೇಳೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ.ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ…
Read More

ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ನಂಜನಗೂಡು,ನ20,Tv10 ಕನ್ನಡ ಕಾಡುತೊರೆದು ನಾಡಿಗೆ ಬಂದು ನೆಲೆಸಿದರೂ ಮೂಲ ಆದಿವಾಸಿ ಜನರಿಗೆ ಬವಣೆ ತಪ್ಪಿಲ್ಲ.ಸರ್ಕಾರಿ ಸೌಲಭ್ಯಗಳಿಂದ ವಂಚಿತಾರದ ಸುಮಾರು 21 ಕುಟುಂಬ ಹೈರಾಣರಾಗಿದ್ದಾರೆ.ಪರಿಶಿಷ್ಟ ಪಂಗಡ ಅಧಿಕಾರಿಗಳ ನಿರ್ಲಕ್ಷತನಕ್ಕೆ ಇದೊಂದು ಉತ್ತಮ ನಿದರ್ಶನವಾಗಿದೆ.ನಂಜನಗೂಡು ತಾಲೂಕಿನ ಹುರ ಹಾಗೂ ಕಪ್ಪುಸೋಗೆ ಗ್ರಾಮದಲ್ಲಿ ಸುಮಾರು 21 ಕಾಡುಕುರುಬ ಸೋಲಿಗ ಜನಾಂಗದ ಕುಟುಂಬಗಳು ನೆಲೆಸಿವೆ.ಕೆಲವು ದಶಕಗಳ ಹಿಂದೆ ಸರ್ಕಾರ ನೀಡಿದ ಕರೆ ಮೇಲೆ ಕಾಡುತೊರೆದ ಈ ಕುಟುಂಬಗಳು ನಾಡು ಸೇರಿವೆ.ವರುಷಗಳೇ ಉರುಳಿದರೂ ಈ ಕುಟುಂಬಗಳು ಸರ್ಕಾರದ
Read More

ಮಹಿಳೆ ಕೊಂದ ಸ್ಥಳದಲ್ಲೇ ಹಸು ಬಲಿ ಪಡೆದ ಹುಲಿ…ಅರಣ್ಯಾಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಷ…

ನಂಜನಗೂಡು,ನ20,Tv10 ಕನ್ನಡ ಕಳೆದ ವರ್ಷ ಮಹಿಳೆಯನ್ನ ಕೊಂದಿದ್ದ ಸ್ಥಳದಲ್ಲೇ ಹುಲಿರಾಯ ಹಸುವೊಂದನ್ನ ಬಲಿ ಪಡೆದಿದ್ದಾನೆ.ಹುಲಿ ಕಾಟದಿಂದ ಮುಕ್ತಿ ಸಿಗದ ಹಿನ್ನಲೆ ಸ್ಥಳೀಯರು ಅರಣ್ಯಾಧಿಕಾರಿಗಳನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ನಿಮ್ಮಿಂದ ಕಾಡಿಗಟ್ಟಲು ಸಾಧ್ಯವಿಲ್ಲವೆಂದ್ರೆ ನಾವೇ ಅಟ್ಟುತ್ತೇವೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನಾಗಣಾಪುರದಲ್ಲಿ ಘಟನೆ ನಡೆದಿದೆ.ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ ವ್ಯಾಪ್ತಿಯ ನಾಗಣಾಪುರದಲ್ಲಿಪದೇ ಪದೇ ಹುಲಿ ಕಾಣಿಸಿಕೊಳ್ಳುತ್ತಿದೆ.ಕಳೆದ ವರ್ಷ ಇದೆ ಸ್ಥಳದಲ್ಲಿ ಹುಲಿ ಮಹಿಳೆಯನ್ನು ಕೊಂದಿತ್ತು.ಇದೀಗಾ
Read More

ಹುಣಸೂರು ಟೌನ್ ಪೊಲೀಸರ ಕಾರ್ಯಾಚರಣೆ…ಮನೆಗಳವು ಆರೋಪಿ ಬಂಧನ…18 ಕಳವು ಪ್ರಕರಣ ಪತ್ತೆ…ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳು ವಶ…

ಹುಣಸೂರು,ನ20,Tv10 ಕನ್ನಡ ಹುಣಸೂರು ಟೌನ್ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮನೆಗಳವು ಆರೋಪಿ ಬಂಧನವಾಗಿದೆ.ಬಂಧಿತನಿಂದ 1.72 ಲಕ್ಷ ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.ಮೈಸೂರಿನ ಬೆಲವತ್ತ ಗ್ರಾಮದ ಸೈಯದ್ ಉಸ್ಮಾನ್(35) ಬಂಧಿತ ಆರೋಪಿ.ಹುಣಸೂರಿನ ಬಜಾರ್ ರಸ್ತೆ,ಜೆ.ಎಲ್.ಬಿ.ರಸ್ತೆ,ಹಳೇ ಸೇತುವೆ ರಸ್ತೆಯ ಮೆಡಿಕಲ್ ಶಾಪ್ ಗಳಲ್ಲಿ ಕನ್ನ ಕಳುವು ಪ್ರಕರಣಗಳು ನಡೆದಿತ್ತು.ಈ ಸಂಭಂಧ ಖದೀಮನ ಬಂಧನಕ್ಕೆ ಹುಣಸೂರು ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್ ಜಾಲ ಬೀಸಿದ್ದರು.ಖತರ್ನಾಕ್ ಕಳ್ಳ ಪೊಲೀಸರು ಹಣೆದ
Read More