ಅರಮನೆ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ…ಲೆಕ್ಕಕ್ಕೆ ಸಿಗದ 4.10 ಲಕ್ಷ ನಗದು ಸೀಜ್…
ಮೈಸೂರು,ಮೇ23,Tv10 ಕನ್ನಡ ಅರಮನೆ ಮಂಡಳಿ ಕಚೇರಿ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ದಾಳಿ ನಡೆಸಿದ ವೇಳೆ ಪ್ರವೇಶ ಧ್ವಾರ ಹಾಗೂ ಪಾರ್ಕಿಂಗ್ ಲಾಟ್ ನಲ್ಲಿ ಯಾವುದೇ ಲೆಕ್ಕ ಇಡದ 4.10 ಲಕ್ಷ ನಗದು ದೊರೆತಿದೆ.ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್ ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂಬ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿದೆ.ಲೋಕಾಯುಕ್ತ ಎಸ್ಪಿ ಸಚಿತ್ ರವರ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.ಮೈಸೂರು ,ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ
Read More