ಸರೋಜಿನಿ ಮಹಿಷಿ ವರದಿ ಶೀಘ್ರ ಅನುಷ್ಠಾನವಾಗಲಿ…87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಆಗ್ರಹ…
ಮಂಡ್ಯ,ಡಿ20,Tv10 ಕನ್ನಡ ಸಕ್ಕರೆ ನಾಡಿನಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೊಳಗಿದೆ.ಎಲ್ಲೆಲ್ಲೂ ಕನ್ನಡ ಕಂಪು ಪಸರಿಸುತ್ತಿದೆ.ಸಾಹಿತ್ಯ ಸಮ್ಮೇಳನವನ್ನ ಉದ್ಘಾಟಿಸಿ ಮಾತನಾಡಿದ ಅಧ್ಯಕ್ಷರಾದ ಗೊ.ರೂ.ಚೆನ್ನಬಸ್ಸಪ್ಪ ಕನ್ನಡ ಭಾಷೆಯ ರಕ್ಷಣೆ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ಕಿವಿಮಾತು ಹೇಳಿದ್ದಾರೆ.ಭಾಷಣದ ಉದ್ದಕ್ಕೂ ಕನ್ನಡದ ಉಳಿವು ಹಾಗೂ ಏಳಿಗೆ ಬಗ್ಗೆ ಸಲಹೆಗಳನ್ನ ನೀಡಿದ್ದಾರೆ.ಕನ್ನಡವು ಕಾವ್ಯ, ಕವನ, ನಾಟಕ, ಕಾದಂಬರಿ, ವ್ಯಾಕರಣ ಮುಂತಾದ ಪರಂಪರೆಯ ಸಾಹಿತ್ಯಕ್ಕೆ ಸೀಮಿತವಾಗಿ ಉಳಿದಿಲ್ಲ.ವಿಜ್ಞಾನ, ತಂತ್ರಜ್ಞಾನ, ಕಾನೂನು, ವೈದ್ಯಕೀಯ ಮುಂತಾದ
Read More