ಸಾಲದ ಹಣಕ್ಕಾಗಿ ಸಹದ್ಯೋಗಿಯಿಂದ ಕಿರುಕುಳ…ನಾಲೆಯಲ್ಲಿ KSRTC ಬಸ್ ಕಂಡಕ್ಟರ್ ಶವ ಪತ್ತೆ…ಕೊಲೆಯೋ…? ಆತ್ಮಹತ್ಯೆಯೋ…?
ಮೈಸೂರು,ಡಿ7,Tv10 ಕನ್ನಡ ಸಲದ ಹಣ ವಸೂಲಿಗಾಗಿ ಸಹದ್ಯೋಗಿ ನೀಡಿದ ಕಿರುಕುಳಕ್ಕೆ ಬೇಸತ್ತ ಕೆ.ಎಸ್.ಆರ್.ಟಿ.ಸಿ.ಬಸ್ ಕಂಡಕ್ಟರ್ ಮನೆ ಬಿಟ್ಟ ಹತ್ತು ದಿನಗಳ ನಂತರ ವರುಣಾ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಬಸ್ ಕಂಡಕ್ಟರ್ ಸಾವಿನ ಸುತ್ತ ಅನುಮಾನದ ಹುತ್ತ ನಿರ್ಮಾಣವಾಗಿದೆ.ಸಾವು ಆತ್ಮಹತ್ಯೆಯೋ..? ಕೊಲೆಯೋ…? ಪೊಲೀಸರ ತೆನಿಖೆಯಲ್ಲಿ ಖಚಿತವಾಗಬೇಕಿದೆ. ಕುವೆಂಪುನಗರ ಬಸ್ ಡಿಪೋದಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಕಾಂತ ಯಲ್ಲಪ್ಪ ಅನುಮಾನಾಸ್ಪದವಾಗಿ ಮೃತಪಟ್ಟವರು.ಸಧ್ಯ ಈತನ ಸಾವಿಗೆ ಕಾರಣವಾಗಿರುವ ಸಹದ್ಯೋಗಿ ಗುರುರಾಜ ಉಪಾಸ ಹಾಗೂ ಇವರ
Read More