ಕುವೆಂಪುನಗರ ಠಾಣೆ ಪೊಲೀಸರ ಕಾರ್ಯಾಚರಣೆ…ಅಂತರ್ ರಾಜ್ಯ ಕಳ್ಳನ ಬಂಧನ…7.20 ಲಕ್ಷ ಮೌಲ್ಯದ ವಾಹನ ವಶ…
ಮೈಸೂರು,ಆ17,Tv10 ಕನ್ನಡ ಕುವೆಂಪುನಗರ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ಅಂತರ್ ರಾಜ್ಯ ಕಳ್ಳ ಸೆರೆಯಾಗಿದ್ದಾನೆ.ಆರೋಪಿಯಿಂದ 6 ಲಕ್ಷ ಮೌಲ್ಯದ ಗೂಡ್ಸ್ ವಾಹನ 1.20 ಲಕ್ಷ ಮೌಲ್ಯದ ಪಲ್ಸರ್ ಬೈಕ್ ವಶಪಡಿಸಿಕೊಂಡಿದ್ದಾರೆ.ಜಮ್ಮು ಕಾಶ್ಮೀರ ರಾಜ್ಯದ ನಿವಾಸಿ ಮಹಮದ್ ರಮ್ಜಾನ್(21) ಬಂಧಿತ ಚೋರ.ಕುವಪುನಗರದಲ್ಲಿರುವ ಶಂಕರ್ ಬಿಲ್ಡ್ ಪ್ರೋ ಕಂಪನಿಗೆ ಸೇರಿದ ಗೂಡ್ಸ್ ವಾಹನವನ್ನ ಈತ ಕಳುವು ಮಾಡಿದ್ದ.ಈ ಕುರಿತಂತೆ ಕಂಪನಿ ವ್ಯವಸ್ಥಾಪಕರು ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ
Read More