ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…
ನಂಜನಗೂಡು,ನ20,Tv10 ಕನ್ನಡ ಕಾಡುತೊರೆದು ನಾಡಿಗೆ ಬಂದು ನೆಲೆಸಿದರೂ ಮೂಲ ಆದಿವಾಸಿ ಜನರಿಗೆ ಬವಣೆ ತಪ್ಪಿಲ್ಲ.ಸರ್ಕಾರಿ ಸೌಲಭ್ಯಗಳಿಂದ ವಂಚಿತಾರದ ಸುಮಾರು 21 ಕುಟುಂಬ ಹೈರಾಣರಾಗಿದ್ದಾರೆ.ಪರಿಶಿಷ್ಟ ಪಂಗಡ ಅಧಿಕಾರಿಗಳ ನಿರ್ಲಕ್ಷತನಕ್ಕೆ ಇದೊಂದು ಉತ್ತಮ ನಿದರ್ಶನವಾಗಿದೆ.ನಂಜನಗೂಡು ತಾಲೂಕಿನ ಹುರ ಹಾಗೂ ಕಪ್ಪುಸೋಗೆ ಗ್ರಾಮದಲ್ಲಿ ಸುಮಾರು 21 ಕಾಡುಕುರುಬ ಸೋಲಿಗ ಜನಾಂಗದ ಕುಟುಂಬಗಳು ನೆಲೆಸಿವೆ.ಕೆಲವು ದಶಕಗಳ ಹಿಂದೆ ಸರ್ಕಾರ ನೀಡಿದ ಕರೆ ಮೇಲೆ ಕಾಡುತೊರೆದ ಈ ಕುಟುಂಬಗಳು ನಾಡು ಸೇರಿವೆ.ವರುಷಗಳೇ ಉರುಳಿದರೂ ಈ ಕುಟುಂಬಗಳು ಸರ್ಕಾರದ
Read More