ಬೇಕರಿ ಪೀಠೋಪಕರಣಗಳು ಧ್ವಂಸ ಪ್ರಕರಣ…7 ಮಂದಿ ವಿರುದ್ದ FIR ದಾಖಲು…ನ್ಯಾಯಾಲಯದ ಆದೇಶದಂತೆ ಕ್ರಮ…
ನಂಜನಗೂಡು,ಮೇ29,Tv10 ಕನ್ನಡ ಬೇಕರಿಯೊಂದರ ಪೀಠೋಪಕರಣಗಳನ್ನ ಕಿಡಿಗೇಡಿಗಳು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಭಂಧಿಸಿದಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ 7 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ. ನಂಜನಗೂಡು ತಾಲೂಕು ಹುರಾ ಗ್ರಾಮದಲ್ಲಿ ಬೇಕರಿಯೊಂದರ ಪೀಠೋಪಕರಣಗಳನ್ನ ಧ್ವಂಸ ಮಾಡಿದ್ದ ಆರೋಪದ ಹಿನ್ನಲೆ ನ್ಯಾಯಾಲಯ ನೀಡಿದ ಆದೇಶದಂತೆ FIR ದಾಖಲಿಸಲಾಗಿದೆ. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.ಹುರಾ ಗ್ರಾಮದ ಕಾಡಯ್ಯ,ಶಿವಮೂರ್ತಿ,ಶಶಿಧರ್,ಕುಮಾರ್,ಕಮಾಲ್ ಕುಮಾರ್,ಪ್ರವೀಣ್ ಕುಮಾರ್ ಹಾಗೂ ವರುಣ ಎಂಬುವರ ಮೇಲೆ ಪ್ರಕರಣ
Read More